Author: Published by Surahonne
(ಹಿಂದಿನ ಸಂಚಿಕೆಯಿಂದ ಮುಂದುವರಿದುದು) ‘ದೊಡ್ಡ ಕಾರಣವೇನೂ ಇಲ್ಲ. ಯಾಕೋ ಬದುಕು ತುಂಬಾ ಯಾಂತ್ರಿಕ ಅನ್ನಿಸಿಬಿಟ್ಟಿತ್ತು. ಅವರಿಬ್ಬರೂ ಅವರ ಪ್ರಪಂಚದಲ್ಲಿ ಮುಳುಗಿಹೋಗಿದ್ರು, ಮನೆಯ ಯಾವ ಜವಾಬ್ದಾರಿಯನ್ನೂ ತೆಗೆದುಕೊಳ್ತಿರಲಿಲ್ಲ. ಆದಿನ ಒಂದು ನಡೆದ ಸಣ್ಣ ಘಟನೆ ನಾವು ಅವರಿಬ್ಬರೂ ಇಂತಹ ನಿರ್ಧಾರ ತೆಗೆದುಕೊಳ್ಳಲು ಕಾರಣವಾಯ್ತು.” “ಯಾವ ಘಟನೆ?” ವಸುಮತಿಗೆ ಆ...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು)‘ಯಾಕೋ ಹಾಗಂತೀಯ ನಾವು ಮದುವೆಯಾದಮೇಲೂ ಗೌರಿ-ಗಣೇಶನ ಹಬ್ಬಕ್ಕೆ ಬರ್ತಿರಲಿಲ್ವಾ? ಈಗ ಆ ಅಭ್ಯಾಸ ತಪ್ಪಿದೆ ಅಷ್ಟೆ ಮಕ್ಕಳು ದೊಡ್ಡವರಾದ್ರು, ಜವಾಬ್ದಾರಿಯೂ ಹೆಚ್ಚಿತು, ವಯಸ್ಸಾದ ಅತ್ತೆ-ಮಾವನ್ನ ಬಿಟ್ಟು ಬರೋದು ಕಷ್ಟ……” ಅಕ್ಕ ಆ ದಿನಗಳು ಚೆನ್ನಾಗಿದ್ದವು. ನಾನು ಏನು ಕೀಟಲೆ ಮಾಡಿದರೂ ನೀನು, ವಾರುಣಿ ನನ್ನನ್ನು...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು) ಆದಿತ್ಯ ರಮ್ಯಾಗೆ ತಾನು ಮೂರ್ತಿರಾಯರನ್ನು ಭೇಟಿ ಮಾಡಿದ ವಿಚಾರ ಹೇಳಲಿಲ್ಲ.“ಅಮ್ಮ-ಅಪ್ಪ ತುಂಬಾ ಆರಾಮವಾಗಿರಬಹುದು. ನಾವ್ಯಾಕೆ ತೊಂದರೆಕೊಡುವುದು?” ಎಂದುಕೊಂಡ. ಸುಬ್ರಹ್ಮಣ್ಯ ಆದಿತ್ಯ ದಂಪತಿಗಳನ್ನು ತಂದೆ-ತಾಯಿ ವಿವಾಹ ವಜ್ರಮಹೋತ್ಸವಕ್ಕೆ ಕರೆಯಲು ಬಂದವನು, ಆದಿ ತಂದೆ-ತಾಯಿಯರನ್ನೂ ಭೇಟಿ ಮಾಡಿ ಆಹ್ವಾನಿಸಿದ. ”ನಮ್ಮ ಪರವಾಗಿ ಮಗ-ಸೊಸೆ ಬರ್ತಾರೆ. ನಮಗೆ...
ಕಾಣದ ಗ್ರಾಮಕ್ಕೆ ಕೈಮರ ಯಾರು? ಯಾವುದು?ಊರಿಂಗೆ ದಾರಿಯನು ಆರು ತೋರಿದಡೇನುಸಾರಾಯದ ನಿಜವ ತೋರುವ ಗುರುವು ತಾನಾರಾದಡೇನು ಸರ್ವಜ್ಞ ಸರ್ವಜ್ಞನ ಈ ತ್ರಿಪದಿಯು ನೆನಪಾಗಲು ಕಾರಣ ಆತ್ಮೀಯರಾದ ಕೆ.ರಮೇಶ್ ಅವರ ಕೃತಿ ‘ಕಾಣದ ಗ್ರಾಮಕ್ಕೆ ಕೈಮರ‘. ಇದೊಂದು ವಿಶೇಷ ಕೃತಿ. 2018ರಲ್ಲಿ ಕೆ.ರಮೇಶ್ ಅವರು ಭಾರತದ 108 ವಿಶಿಷ್ಟ...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು)“ನಮ್ಮ ಮಕ್ಕಳು ನಮ್ಮ ಗರಡಿಯಲ್ಲಿ ತಯಾರಾಗ್ತಿದ್ದಾರೆ. ಅವರು ಮುಂದೆ ನಮ್ಮನ್ನು ನೋಡಿಕೊಳ್ತಾರಾ? ಹಿಂದಿನ ಕಾಲದಲ್ಲಿ ಕುಟುಂಬಗಳಲ್ಲಿ ಒಂದು ಅಲಿಖಿತ ಕಾನೂನು ಇತ್ತು ಗೊತ್ತಾ ನಿನಗೆ?” “ಏನದು?” “ಚಿಕ್ಕಂದಿನಲ್ಲಿ ಮಕ್ಕಳನ್ನು ಸಾಕುವುದು ನೆಲೆ ಮುಟ್ಟಿಸುವುದು ತಂದೆ-ತಾಯಿಯ ಹೊಣೆ. ವೃದ್ಧಾಪ್ಯದಲ್ಲಿ ತಂದೆ-ತಾಯಿಗಳನ್ನು ನೋಡಿಕೊಳ್ಳುವುದು ಮಕ್ಕಳ ಹೊಣೆ. ಆಗ...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು) “ರಮ್ಯ ಇಫ್ ಯು ಡೋಂಟ್ ಮೈಂಡ್ ಒಂದು ಕಪ್ ಸ್ಟಾಂಗ್ ಕಾಫಿ ಸಿಗುತ್ತದಾ?”“ಈಗೆಂತಹ ಕಾಫಿ? ಊಟದ ಸಮಯವಾಯ್ತು……“ಊಟ ಮಾಡುವಾಗ ನೀರಿನ ಬದಲು ಕಾಫಿ ಕೊಟ್ಟರೆ ಕುಡಿಯುವವನು ನಾನು. ಕಾಫಿ ಕೊಡಿ. ಆಮೇಲೆ ಊಟ ಮಾಡ್ತೀನಿ.” ರಮ್ಯಾ ಕಾಫಿ ತಂದಳು.“ನಮ್ಮನೆ ಕಥೆ ಕೇಳಿದ್ರೆ ಏನು...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು)ಮರುದಿನ ರಮ್ಯ ಬೇಗ ಎದ್ದು ಡಿಕಾಕ್ಷನ್ ಹಾಕಿ ಹಾಲು, ನೀರು ಕಾಯಿಸಿದಳು. ಹಿಂದಿನ ದಿನವೇ ಹಾಲು ತಂದಿಟ್ಟಿದ್ದರಿಂದ ಗಂಡನನ್ನು ಎಬ್ಬಿಸಲಿಲ್ಲ. ಖಾರಾಭಾತ್ ಮಾಡಿ ಡಬ್ಬಿಗೆ ಪುಳಿಯೋಗರೆ, ಮೊಸರನ್ನ ಸಿದ್ಧ ಮಾಡಿದಳು. ಗಂಡ, ಮಕ್ಕಳ ಸ್ನಾನದ ನಂತರ ಬಟ್ಟೆಗಳನ್ನು ವಾಷಿಂಗ್ಮಿಷನ್ಗೆ ಹಾಕಿದಳು. “ರಮ್ಯಾ ಕೆಲಸದವಳು ಬರಲ್ವಾ?”“ನಾಳೆಯಿಂದ...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು)ಆದಿತ್ಯ ಏನೂ ಹೇಳಿರಲಿಲ್ಲ. ವಾರದಲ್ಲಿ ತಮ್ಮ ಬಟ್ಟೆ ಬರೆ ತೆಗೆದುಕೊಂಡು ದಂಪತಿಗಳು ಮನೆ ಬಿಟ್ಟಿದ್ದರು. ರಮ್ಯ-ಆದಿತ್ಯ ‘ಮನೆ ಎಲ್ಲಿದೆ?’ ಎಂದೂ ಕೇಳಿರಲಿಲ್ಲ, ಹೋಗಿ ಮನೆ ನೋಡಿರಲಿಲ್ಲ, ಮಕ್ಕಳು ಶಾಲೆಗೆ ಹೋಗಿ ಬಂದವರು “ಪಪ್ಪ ಅಜ್ಜಿ-ತಾತ ಇರುವ ಮನೆ ನಮ್ಮ ಶಾಲೆಗೆ ತುಂಬಾ ಹತ್ತಿರ. ಸಾಯಂಕಾಲ...
ಮೈಸೂರಿನ ನಿವಾಸಿಯಾದ ಶ್ರೀಮತಿ ಸಿ.ಎನ್. ಮುಕ್ತಾ ಅವರು ಕನ್ನಡ ಸಾಹಿತ್ಯಲೋಕದಲ್ಲಿ ಪ್ರಸಿದ್ಧ ಕಾದಂಬರಿಗಾರ್ತಿ ಹಾಗೂ ಸಾಹಿತಿಯಾಗಿ ಚಿರಪರಿಚಿತರು. ಕಥಾವಸ್ತುವಿನ ಆಯ್ಕೆ ಮತ್ತು ವಿಶಿಷ್ಟವಾದ ಕಥನ ಶೈಲಿಯ ಮೂಲಕ ಓದುಗರಿಗೆ ಆಪ್ತವೆನಿಸುವ ಪಾತ್ರಗಳನ್ನು ಸೃಷ್ಟಿಸಿ ಕಾದಂಬರಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿ, 80 ಕ್ಕೂ ಹೆಚ್ಚು ಕಾದಂಬರಿಗಳನ್ನು...
ಕಾಸರಗೋಡಿನ ಕರಾವಳಿಯ ಗ್ರಾಮೀಣ ಪರಿಸರದಲ್ಲಿ ವಾಸಿಸುತ್ತಿರುವ ನಾನು ಈಗ ನಿವೃತ್ತ ಅಧ್ಯಾಪಕ. ನಮ್ಮ ಬಾಲ್ಯದಲ್ಲಿ ಮನೆಯ ಹತ್ತಿರದಲ್ಲಿ ಕ್ಲಿನಿಕ್ ಗಳಿದ್ದಿರಲಿಲ್ಲ. ಹಳ್ಳಿಯ ಜನರು ಸಾಮಾನ್ಯವಾಗಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನು ಪರಿಗಣಿಸುತ್ತಲೇ ಇರಲಿಲ್ಲ. ಮನೆಯಲ್ಲಿಯೇ ಯಾವುದೋ ಸೂಕ್ತ ಸಸ್ಯೋತ್ಪನ್ನದ ತಂಬುಳಿ, ಕಷಾಯ ಮಾಡಿ ಕುಡಿಯುವುದು ಅಥವಾ ಯಾವುದೋ ಗಿಡಮೂಲಿಕೆಯ...
ನಿಮ್ಮ ಅನಿಸಿಕೆಗಳು…