Author: Sunil Hegde, skumar.hegde@gmail.com

2

ಮನೆಯ ನೋಡಿರಣ್ಣಾ….

Share Button

ಅಚ್ಚುಕಟ್ಟಾದ ಮನೆಯ ಸುಂದರ ವಿನ್ಯಾಸ. ಸುತ್ತಲೂ ಕೃಷಿ ಹಾಗೂ ಹೂದೋಟ. ಬದಲಿ ಇಂಧನ ವ್ಯವಸ್ಥೆಯ ಉಪಯೋಗ. ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುತ್ತಿರುವ ಮನೆಯ ವಾತಾವರಣ… ಇದು ಯಾವುದೇ ನೈಜ ಮನೆಯಲ್ಲ; ಬದಲಾಗಿ ಮನೆಯ ಒಂದು ಮಾದರಿ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದಲ್ಲಿ ದೀಪಾಲಂಕಾರ, ಉತ್ಸವ, ಧಾರ್ಮಿಕ ಆಚರಣೆಗಳು...

2

’ಗಾಜಿನ’ ಕನಸು ಒಡೆಯುವ ಆತಂಕದಲ್ಲಿ

Share Button

  ಕುಂಕುಮ ಕೆಂಪು, ಎಲೆ ಹಸಿರು, ಕಡು ಕಪ್ಪು ಗಾಜಿನ ಬಳೆಗಳ ಸಾಲು. ಪುಟ್ಟದಾದ ಬಲ್ಬ್ ಬೆಳಕಲ್ಲಿ ಮಿರ ಮಿರ ಮಿಂಚುವ ಗಾಜಿನ ಬಳೆಗಳು. ನೋಡಲು ಬಲು ಸುಂದರವಾದರೂ ಕೊಳ್ಳಲು ಏಕೋ ಕಷ್ಟವಾಗುತ್ತಿತ್ತು. ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನ ಪಡೆದಿರುವ ಗಾಜಿನ ಬಳೆಗಳ ಕಾರುಬಾರು ಸಂಪೂರ್ಣ ಸ್ಥಗಿತವಾಗಿದೆ...

1

ಬೊಂಬೆ ಹೇಳುತೈತೆ…. ಮತ್ತೆ ಹೇಳುತೈತೆ….

Share Button

ದೇಸಿ ಸಂಸ್ಕೃತಿ ಮತ್ತೆ ಪಾರಂಭವಾಗಿದೆ. ಆಧುನಿಕತೆಯಲ್ಲಿ ಪುರಾತನತ್ವ ಮತ್ತೆ ಮೈಗೂಡುತ್ತಿದೆ. ದಿನ ನಿತ್ಯ ಬಳಕೆಯ ವಸ್ತುಗಳ ಜೊತೆ ಅಲಂಕಾರಿಕ ವಸ್ತುಗಳಾಗಿ ಎಲ್ಲೆಡೆ ‘ಮರದ ವಸ್ತುಗಳು’ ಕಾಣಿಸಿಕೊಳ್ಳುತ್ತಿವೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ನಡೆಯುತ್ತಿರುವ ಲಕ್ಷದೀಪೋತ್ವವದಲ್ಲಿ ವಸ್ತುಪ್ರದರ್ಶನ ಕೇಂದ್ರ ಬಿಂದುವಾಗಿದೆ. ಪ್ರದರ್ಶನದಲ್ಲಿ ಮರದ ಆಟಿಕೆಗಳು, ಅಲಂಕಾರಿಕ ವಸ್ತುಗಳು...

1

ಬದಲಾವಣೆಯೇ ಇವರ ಬದುಕು…!

Share Button

ಆರ್ಥಿಕವಾಗಿ ಅಷ್ಟೇನು ಸ್ಥಿತಿವಂತರಲ್ಲದ ಜನರು ಈ ಕಾಯಕದಲ್ಲಿ ನಿರತರಾಗಿದ್ದಾರೆ. ಆದರೆ ಜನರ ಅಗತ್ಯಗಳನ್ನು ಚೆನ್ನಾಗಿ ಅರಿತುಕೊಂಡು ಅವರ ಕಷ್ಟ-ನಷ್ಟಗಳಿಗೆ ಸ್ಪಂದಿಸುತ್ತ ಜನರ ಮನೆ-ಮನಗಳಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಅದಕ್ಕೆ ಈ ವರ್ಗದವರನ್ನು ‘ಜನರ ನಾಡಿಮಿಡಿತ’ ಎಂದರೆ ಅತಿಶಯೋಕ್ತಿಯಾಗಲಾರದು. ಕಳೆದ ವರ್ಷದಿಂದ ಈ ವರ್ಷವು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಅಂಗವಾಗಿ...

4

ಮಿರಾಕಲ್ ಆನ್ ವೀಲ್ಸ್ ಎಂಬ ಮಾಯಾಲೋಕ

Share Button

ಆಧುನಿಕ ಜಗತ್ತಿನಲ್ಲಿ ಸಾಮಾನ್ಯ ಮನುಷ್ಯನೇ ತನ್ನ ಶಕ್ತಿ ಮತ್ತು ಸಾಮರ್ಥ್ಯದೊಡನೆ ಸಮಾಜದಲ್ಲಿ ಗುರುತಿಸಿಕೊಳ್ಳುವುದು ಕಡಿಮೆ. ಅಂತಹದ್ದರಲ್ಲಿ ವಿಕಲಚೇತನರ ಪ್ರಯತ್ನದೊಡನೆ ನಡೆಯುತ್ತಿರುವ ಕಾರ್ಯಕ್ರಮ ಮಿರಾಕಲ್ ಓನ್ ವೀಲ್. ಗಾಲಿ ಕುರ್ಚಿಯಲ್ಲಿ ಪ್ರದರ್ಶನ ನೀಡುವ ಈ ವಿಕಲಚೇತನರ ಪ್ರತಿಭೆಗೆ ಅಂಗವೈಖಲ್ಯ ಎಂದಿಗೂ ಅಡ್ಡಿಯಾಗಿಲ್ಲ. ಸೈಯದ್ ಸಲ್ಲಾವುದ್ದೀನ್ ಅವರ ನೇತೃತ್ವದ ಈ...

Follow

Get every new post on this blog delivered to your Inbox.

Join other followers: