ಮಹಾವಿಷ್ಣು ಕಿಂಕರರಾದ ಜಯ-ವಿಜಯರು
ಯಾವುದೇ ಒಂದು ಕೆಲಸಕ್ಕಾಗಿ ಯಜಮಾನರಿಂದ ನೇಮಿಸಲ್ಪಟ್ಟವನು ಕೆಲಸವನ್ನು ಹೇಗೆ ನಿಯೋಜಿಸಿದ್ದಾರೋ ಅದಕ್ಕೆ ತಕ್ಕಂತೆ ನಿರ್ವಹಿಸಿ ಕರ್ತವ್ಯ ಪರಿಪಾಲನೆ ಮಾಡಬೇಕಾದ್ದು ನಿಜ. ಆದರೂ ಕೆಲವು ವೇಳೆ ಆ ಕಾರ್ಯವನ್ನು ಸಮಯ, ಸಂದರ್ಭ,ವೃತ್ತಿಗಳಿಗನುಗುಣವಾಗಿ ವ್ಯವಹರಿಸಬೇಕಾದ್ದು ಅನಿವಾರ್ಯ ಉದಾ: ಪ್ರಸಿದ್ಧ ದೇವಾಲಯವೊಂದರಲ್ಲಿ ಅಪರೂಪವು ವಿಶೇಷವೂ ಆದ ಕಾರ್ಯಕ್ರಮ ನೆರವೇರಿಸಲು ನಿಶ್ಚಯಿಸಿರುತ್ತಾರೆ. ಅದಕ್ಕಾಗಿ...
ನಿಮ್ಮ ಅನಿಸಿಕೆಗಳು…