Category: ಪೌರಾಣಿಕ ಕತೆ

4

ಕನಕ ಜಾನಕಿ-ತಾಳಮದ್ದಲೆ

Share Button

ಭಾರತೀಯ ಆಸ್ತಿಕ ಸಮಾಜ ಜನಸಾಮಾನ್ಯರನ್ನು ಜಾಗೃತವಾಗಿರಿಸಲು ಶ್ರಾವ್ಯ ಮಾಧ್ಯಮವನ್ನು ಹೆಚ್ಚಾಗಿ ಬಳಸಿಕೊಳ್ಳುತ್ತದೆ. ಅದು ಹಾಡಿಕೆ ಮತ್ತು ಕಥನ ಎರಡನ್ನೂ ಒಳಗೊಳ್ಳುವುದರ ಮೂಲಕ ಕೇಳುಗರಿಗೆ ವಿಷಯದಲ್ಲಿ ಮನಸ್ಸನ್ನು ಇಡಲು ಮತ್ತು ಕೇಳಿದುದನ್ನು ವಿಶ್ಲೇಷಣೆ ಮಾಡಲು ಪ್ರೇರಣೆಯನ್ನು ಕೊಡುತ್ತದೆ. ಸಾಮಾನ್ಯವಾಗಿ ಈ ಶ್ರಾವ್ಯ ಮಾಧ್ಯಮ ಹರಿಕಥೆಯಾಗಿರುವುದೇ ಹೆಚ್ಚು. ಕರ್ನಾಟಕದ ಕರಾವಳಿಯ...

5

ಪುರಾಣ ಶ್ರೇಷ್ಠ ಕಪಿಲ ಮಹಾಮುನಿ

Share Button

‘ಕಪಿಲ, ಪತಂಜಲ, ಗೌತಮ, ಜಿನನುತ ಭಾರತ ಜನನಿಯ ತನುಜಾತೆ! ಜಯಹೇ ಕರ್ನಾಟಕ ಮಾತೆ!‘ ಇದು ನಾಡಗೀತೆ-ಸುಪ್ರಸಿದ್ಧ ಕವಿ ಕುವೆಂಪುರವರ ರಚನೆ, ಕಪಿಲ, ಪತಂಜಲ, ಗೌತಮ ಮೊದಲಾದ ಪುರಾಣ ಶ್ರೇಷ್ಠ ಮಹರ್ಷಿಗಳಿಗೆ ಜನ್ಮ ನೀಡಿದ ನಾಡು ನಮ್ಮದು. ಹೌದು, ಈ ‘ಕಪಿಲ’ ಮಹರ್ಷಿ ಎಂದರೆ ಯಾರು? ಈತನ ಹೆಗ್ಗಳಿಕೆಯೇನು?...

4

ಯುವಕ್ರೀತನ ಜ್ಞಾನೋದಯ

Share Button

ವಿದ್ಯಾರ್ಥಿ ಜೀವನವೆಂದರೆ ಒಬ್ಬ ವ್ಯಕ್ತಿಯ ಜೀವಿತದ ವಸಂತಕಾಲ, ಪ್ರಾಥಮಿಕ ಹಂತದಲ್ಲಿ ಮಕ್ಕಳು; ಹೆತ್ತವರು ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಬೆಳೆದರೆ ಪ್ರೌಢ ತರಗತಿಗಳಿಗೆ ತಲುಪಿದಾಗ ಸ್ವತಃ ಆಲೋಚನಾ ಶಕ್ತಿ, ವಿಚಾರ, ವಿನಿಮಯ ಬೆಳೆಯುತ್ತದೆ. ಉತ್ಸಾಹ, ಹುಮ್ಮಸ್ಸು ಸುರಿಸುತ್ತದೆ. ಯಾವುದೇ ಒಂದು ಸಾಧನೆಯತ್ತ ಗುರಿಮುಟ್ಟಲು ಯೋಗ್ಯ ತಳಹದಿಯನ್ನು ಹಾಕಿಕೊಳ್ಳಬೇಕಾಗುತ್ತದೆ. ಇಲ್ಲದೆ...

5

ವೇದವ್ಯಾಸ ಪುತ್ರ ಶುಕ ಮಹರ್ಷಿ

Share Button

ವಿಶ್ವದಲ್ಲೇ ಅತಿಪುರಾತನ ಗ್ರಂಥಗಳು ನಮ್ಮ ಪುರಾಣಗಳಾದ ರಾಮಾಯಣ, ಮಹಾಭಾರತ, ಭಾಗವತ ಮೊದಲಾದ ಗ್ರಂಥಗಳು. ಅನಾದಿಕಾಲದಿಂದಲೂ ಅವುಗಳಿಂದ ತಿಳುವಳಿಕೆಯನ್ನೂ ಸ್ಫೂರ್ತಿಯನ್ನೂ ಪಡೆಯುತ್ತಾ ಬಂದಿದ್ದೇವೆ. ಅವುಗಳಲ್ಲಿ ಉಲ್ಲೇಖಿಸಲ್ಪಟ್ಟ ಕಥೆಗಳು ಎಷ್ಟೋ ಸಾವಿರ ಹಿಂದಿನ ಕಥೆಗಳಾದರೂ ಇಂದಿಗೂ ನಿತ್ಯ ನೂತನವಾಗಿ ಮೆರೆಯುತ್ತವೆ. ಅವುಗಳು ನಮ್ಮ ಬುದ್ಧಿ ಶಕ್ತಿಯನ್ನು ವೃದ್ಧಿಸಿ ವಿವೇಕವನ್ನುನೀಡುತ್ತಿವೆ. ಕಥೆ...

6

ಗಜವದನಾ ಗುಣ ಸದನ

Share Button

ಶ್ರಾವಣ ಮುಗಿಯುತ್ತಿದ್ದಂತೆ ಭಾದ್ರಪದ ಮಾಸ ಪ್ರಾರಂಭಗೊಳ್ಳುತ್ತಿದೆ. ಈ ಮಾಸದ ಮೊದಲ ಹಬ್ಬವೇ ಚೌತಿ. ಯಾವುದೇ ಕಾರ್ಯಕ್ಕೆ ಮೊದಲಾಗಿ ಪ್ರಾರ್ಥಿಸುವುದು ಮಾತ್ರವಲ್ಲ ನಾವು ಪ್ರತಿನಿತ್ಯವೂ ಮೊದಲು ವಂದಿಸುವುದು ಗಣಪತಿಗೆ. ಪ್ರಾರ್ಥಿಸುವಾಗ ದೀಪ ಯಾಕೆ ಬೆಳಗುತ್ತೇವೆ!? ಮೊದಲನೆಯದಾಗಿ ಕತ್ತಲೆ ಹೋಗಲಾಡಿಸುವ ಶಕ್ತಿ ದೀಪಕ್ಕಿದೆ. ಹಾಗೆಯೇ ಜೀವನದಲ್ಲಿ ಸಿರಿ-ಸಂಪತ್ತು, ಸುಖ -ಸಂತೋಷಗಳನ್ನು...

4

ಸತ್ಯಕಾಮ ಜಾಬಾಲ

Share Button

ಬಹುಕಾಲದ ಹಿಂದೆ ಪರ್ಣ ಶಾಲೆ ಕಟ್ಟಿಕೊಂಡು ಒಬ್ಬ ಮುನಿಯು ತನ್ನ ಪತ್ನಿಯೊಡನೆ ವಾಸಿಸುತ್ತಾ ತನ್ನ ವ್ರತ ನಿಷ್ಠೆಗಳಲ್ಲಿ ಕಾಲಕಳೆಯುತ್ತಿದ್ದನು. ಅವರಿಗೆ ಓರ್ವ ಪುತ್ರಿ ಜನಿಸಿದಳು. ಆಕೆಗೆ ಜಬಾಲಾ ಎಂದು ಹೆಸರಿಟ್ಟು ಆ ಮುನಿಯು ಅವಳಿಗೆ ತಪೋಧರ್ಮವನ್ನು ಬೋಧಿಸುತ್ತಿದ್ದನು. ಪುತ್ರಿಯು ಮಾತಾ-ಪಿತೃಗಳು ಉಪದೇಶಿಸಿದ ತತ್ವಗಳನ್ನು ಅನುಸರಿಸಿಕೊಂಡು ಜೀವನ ನಡೆಸುತ್ತಿದ್ದಳು,...

4

ಬ್ರಹ್ಮಪುತ್ರ ಪುಲಸ್ತ್ಯ

Share Button

ಸಕಲ ಚರಾಚರ ಸೃಷ್ಟಿಗೆ ಬ್ರಹ್ಮನೇ ಅಧಿಪತಿ. ‘ಬ್ರಹ್ಮಸೃಷ್ಟಿ’ ಎಂಬುದು ಲೋಕೋಕ್ತಿ. ಬ್ರಹ್ಮನಿಂದಲೇ ಎಲ್ಲವೂ ಸೃಷ್ಟಿಯಾಯಿತು ಎಂಬುದು ನಿರ್ವಿವಾದ. ಮಹಾವಿಷ್ಣುವಿನ ಶಕ್ತಿಯಿಂದ ಸಂಪನ್ನನಾದ ಬ್ರಹ್ಮದೇವನು ಸೃಷ್ಟಿ ಮಾಡಲು ಸಂಕಲ್ಪಿಸಿದಾಗ ಮೊದಲಿಗೆ ಬ್ರಹ್ಮನಿಗೆ ಹತ್ತು ಮಂದಿ ಪುತ್ರರು ಜನಿಸಿದರು. ಮರೀಚಿ, ಅತ್ರಿ, ಅಂಗಿರಸ್ಸು, ಪುಲಸ್ತ್ಯ. ಪುಲಹ, ಕ್ರತು,ಭೃಗು, ವಸಿಷ್ಠ, ದಕ್ಷ...

8

ಸೂರ್ಯನ ಪುತ್ರ ಯಮ

Share Button

ಯಮ ಎಂಬ ಹೆಸರು ಕೇಳಿದೊಡನೆ ಸಾವಿನ ನೆನಪು ಆವರಿಸಿ ಬಿಡುತ್ತದೆ. ಆಯುಷ್ಯ ಮುಗಿದಾಗ ಯಮದೂತರು ಬಂದು ಪ್ರಾಣವನ್ನು ಎಳೆದೊಯ್ಯುತ್ತಾರಂತೆ. ಯಮಪಾಶಕ್ಕೆ ಕೊರಳೊಡ್ಡಬೇಕಂತೆ ಎಂದೆಲ್ಲ ಕಥೆಗಳಲ್ಲಿ ಕೇಳುತ್ತೇವೆ. ಇಂತಹ ಯಮನೆಂದರೆ ಯಾರು? ಆತನ ಚರಿತ್ರೆಯೇನು? ಆತನಿಗೆ ಜೀವ ಕೊಂಡೊಯ್ಯವ ಕೆಲಸವನ್ನು ಯಾರು ಕೊಟ್ಟರು?ಅವರು ಮೃತ್ಯುದೇವತೆಯೇ? ಸೂರ್ಯ ಹಾಗೂ ದೇವಶಿಲ್ಪಿ...

4

ನವಗ್ರಹಗಳ ಒಡೆಯ ಸೂರ್ಯ

Share Button

ಜಗತ್ತಿನ ಎಲ್ಲ ಚರಾಚರ ವಸ್ತುಗಳ ಅಸ್ಥಿತ್ವಕ್ಕೆ ಕಾರಣನಾದವನು, ಅವುಗಳಿಗೆ ಚೇತನ ನೀಡುವವನು, ಜೀವ ತುಂಬುವವನು, ದಿನ ಬೆಳಗಾಗಲು ಕಾರಣನಾದವನು ಪ್ರತಿಯೊಬ್ಬರೂ ಮಾಡುವ ಕರ್ಮಗಳಿಗೆ ಸಾಕ್ಷಿಯಾಗುವವನು, ಪಂಚಭೂತಗಳಾದ ಪೃಥ್ವಿ, ಅಪ್, ತೇಜ, ವಾಯು, ಆಕಾಶ ಇವುಗಳನ್ನು ಜಾಗೃತಾವಸ್ಥೆಗೆ ತರುವವನು ಹೀಗೆ ಪಟ್ಟಿ ಮಾಡುತ್ತಾ ಹೋದರೆ ಅದೆಷ್ಟೋ ಉದ್ದ ಬೆಳೆಯುತ್ತದೆ....

5

ಮಹರ್ಷಿ ಮೈತ್ರೇಯ

Share Button

ಲೋಕದಲ್ಲಿ ಒಳ್ಳೆಯವರೂ ಇದ್ದಾರೆ ಕೆಟ್ಟವರೂ ಆಗಿ ಹೋಗ್ತಾರೆ. ಕೆಟ್ಟವರು ಒಳ್ಳೆಯವರಾಗಲೂಬಹುದು. ಅಂದರೆ, ಕೆಟ್ಟವರಲ್ಲಿ ಮೂರು ತೆರನಾಗಿ ವಿಂಗಡಿಸಬಹುದು. ತಿಳಿಯದೆ ತಪ್ಪು ಮಾಡುವವರು, ತಿಳಿದು ಮಾಡುವವರು, ಇನ್ನು ಬೇರೆಯವರ ಸಹವಾಸ ದೋಷದಿಂದ ದುಷ್ಪರಾಗಿ ಬಿಡುವುದು. ತಿಳಿಯದೆ ತಪ್ಪು ಮಾಡಿದವರು ಮತ್ತೆ ತಮ್ಮನ್ನು ತಿದ್ದಿಕೊ೦ಡು ಪರಿವರ್ತನೆಯಾಗಬಹುದು. ಆದರೆ ತಿಳಿದೂ-ತಿಳಿದೂ ದುಷ್ಕೃತ್ಯ...

Follow

Get every new post on this blog delivered to your Inbox.

Join other followers: