Category: ಪೌರಾಣಿಕ ಕತೆ

7

ಮಹಾವಿಷ್ಣು ಕಿಂಕರರಾದ ಜಯ-ವಿಜಯರು

Share Button

ಯಾವುದೇ ಒಂದು ಕೆಲಸಕ್ಕಾಗಿ ಯಜಮಾನರಿಂದ ನೇಮಿಸಲ್ಪಟ್ಟವನು ಕೆಲಸವನ್ನು ಹೇಗೆ ನಿಯೋಜಿಸಿದ್ದಾರೋ ಅದಕ್ಕೆ ತಕ್ಕಂತೆ ನಿರ್ವಹಿಸಿ ಕರ್ತವ್ಯ ಪರಿಪಾಲನೆ ಮಾಡಬೇಕಾದ್ದು ನಿಜ. ಆದರೂ ಕೆಲವು ವೇಳೆ ಆ ಕಾರ್ಯವನ್ನು ಸಮಯ, ಸಂದರ್ಭ,ವೃತ್ತಿಗಳಿಗನುಗುಣವಾಗಿ ವ್ಯವಹರಿಸಬೇಕಾದ್ದು ಅನಿವಾರ್ಯ ಉದಾ: ಪ್ರಸಿದ್ಧ ದೇವಾಲಯವೊಂದರಲ್ಲಿ ಅಪರೂಪವು ವಿಶೇಷವೂ ಆದ ಕಾರ್ಯಕ್ರಮ ನೆರವೇರಿಸಲು ನಿಶ್ಚಯಿಸಿರುತ್ತಾರೆ. ಅದಕ್ಕಾಗಿ...

3

‘ಗಾಯತ್ರೀ’ ಮಂತ್ರದ್ರಷ್ಟಾರ ವಿಶ್ವಾಮಿತ್ರ ಮಹರ್ಷಿ

Share Button

ಒಳ್ಳೆಯವರು ಕೆಟ್ಟವರಾಗಬಹುದು. ಕೆಟ್ಟವರು ಒಳ್ಳೆಯವರೂ ಆಗಬಹುದು, ಕೀರ್ತಿ-ಅಪಕೀರ್ತಿಗಳಲ್ಲಿ ಪೂರ್ವಜನ್ಮದ ಸುಕೃತಫಲ ಅಥವಾ ಪಾಪಶೇಷ ಹಾಗೂ ಈ ಜನ್ಮದಲ್ಲಿ ಮಾಡಿದ ಕರ್ಮಾನುಸಾರದ ಫಲ ಎಂಬುದು ಸನಾತನ ನಂಬಿಕೆ. ಇಂತಹ ಉದಾಹರಣೆಗಳು ನಮ್ಮ ಪುರಾಣಗಳಲ್ಲಿ ಹೇರಳವಾಗಿವೆ. ಹಾಗೆಯೇ ಮನುಷ್ಯನ ತಪಃಶಕ್ತಿಯಿಂದ ಏನನ್ನು ಬೇಕಾದರೂ ಸಾಧಿಸಬಹುದು. ಅರ್ಥಾತ್… ಗುರಿ, ಸಾಧನೆ, ನಿಷ್ಠೆ...

5

ಭರತನಿಂದ ಭಾರತ

Share Button

ನಮ್ಮ ಧರ್ಮಸಂಸ್ಕೃತಿಯನ್ನು ಎತ್ತಿಹಿಡಿದು ಒಳ್ಳೆಯ ಆಳ್ವಿಕೆಯಿಂದ ಜನಮನ್ನಣೆ ಪಡೆದು, ಭಾರತೀಯ ಸಂಸ್ಕೃತಿಯು ವಿಶ್ವದಾದ್ಯಂತ ಪಸರಿಸುವಂತೆ ಮಾಡಿದ ಮಹಾ ಮಹಾ ಪುರುಷರನ್ನು ನಮ್ಮ ಪುರಾಣೇತಿಹಾಸದ ಪುಟಗಳಿಂದ ನಾವು ನೋಡುತ್ತೇವೆ. ಈ ನಿಟ್ಟಿನಲ್ಲಿ ಹಲವಾರು ಮಂದಿ ಆಗಿ ಹೋಗಿದ್ದಾರೆ ನಿಜ. ಆದರೆ ಇಬ್ಬರನ್ನು ಮನವು ಅನುಕ್ಷಣವು ನೆನೆಯುತ್ತಿದ್ದು, ಅವರ ಹೆಸರು...

4

ಪರೀಕ್ಷಿತನಿಂದ ಪರಮ ಸಂದೇಶ

Share Button

ಯಾವುದೇ ಒಂದು ಕಾರ್ಯಕ್ಕೆ, ಅದು ಒಳ್ಳೆಯದಾಗಲಿ ಅಥವಾ ಕೆಟ್ಟದ್ದಾಗಿರಲಿ ಅದಕ್ಕೆ ಹೇತುವಾಗಿ ಒಬ್ಬ ನಿಮಿತ್ತಮಾತ್ರನಿರುತ್ತಾನೆ. ಅಥವಾ ಪರಿಸ್ಥಿತಿ ಆ ರೀತಿಯಾಗಿ ಸಂಕೋಲೆ ಬೆಸೆಯುತ್ತದೆ. ಎಲ್ಲವೂ ದೈವ ನಿರ್ಮಿತವೆಂಬಂತೆ ಒಳ್ಳೆಯವರೂ ಕೆಲವೊಂದು ಕ್ಷಣ ವಿವೇಕ ಶೂನ್ಯರಾಗಿ ವರ್ತಿಸುವುದುಂಟು! ಯಾವುದೋ ಕಾಣದ ಕೈವಾಡದಿಂದ, ಒಂದು ಕ್ಷಣ ದುಡುಕಿದ ಪರಿಣಾಮವಾಗಿ ಪರಿಸ್ಥಿತಿ...

6

ಆದಿ ವೈದ್ಯ ಧನ್ವಂತರಿ

Share Button

ಅಷ್ಟೆಶ್ವರ್ಯಗಳಲ್ಲಿ ಆರೋಗ್ಯ ಭಾಗ್ಯವೇ ಮೇಲು. ಅದಕ್ಕಾಗಿಯೇ ‘ಆರೋಗ್ಯವೇ ಭಾಗ್ಯ’ ಎಂಬ ಸೂಕ್ತಿ ಇದೆ. ಆರೋಗ್ಯ ಹೀನ ಮಾನವನಿಗೆ ಯಾವುದೇ ಸಕಾರಾತ್ಮಕ ಸಾಧನೆ ಸಾಧ್ಯವಾಗಲಾರದು. ಧನ ನಷ್ಟಗೊಂಡರೆ ಮತ್ತೆ ತುಂಬಬಹುದು. ಆದರೆ ಆರೋಗ್ಯ ಹದಗೆಟ್ಟರೆ…? ಅದನ್ನು ಭರಿಸುವುದು ಅಷ್ಟೇನು ಸುಲಭದ ಮಾತಲ್ಲ. ಅನಾರೋಗ್ಯ ಮನುಷ್ಯನಿಗೆ ಬೇರಾವುದೇ ಭಾಗ್ಯವಿದ್ದರೂ ಅನುಭವಿಸುವ...

5

ಶ್ರವಣಕುಮಾರನ ಪಿತೃಪೂಜನೆ

Share Button

‘ಋಣಾನುಬಂಧ ರೂಪೇಣ ಪಶು, ಪತಿ, ಸುತಾಲಯಾ’ ಎಂಬ ಸೂಕ್ತಿ ಇದೆ . ಒಳ್ಳೆಯ ಗೋಸಂಪತ್ತು, ಇಚ್ಛೆಯರಿತು ನಡೆಯುವ ಪತ್ನಿ, ಸತ್ಪುತ್ರರು, ವಾಸಕ್ಕೆ ಯೋಗ್ಯವಾದ ಮನೆ ಹೀಗೆ ಜೀವನಕ್ಕೆ ಅತೀ ಅಗತ್ಯವೆನಿಸುವ ಬಂಧಗಳು ದೊರಕಬೇಕಿದ್ದರೆ ಋಣಾನುಬಂಧ ಬೇಕೇಬೇಕು. ಇಂತಹ ಅದೃಷ್ಟ ಎಲ್ಲರಿಗೂ ಸಿಗಲಾರದು. ಮನದಿಚ್ಛೆಯರಿತು ನಡೆವ ಸತಿಯಿದ್ದೊಡೆ ಸ್ವರ್ಗಕ್ಕೆ...

5

ಸದಾಚಾರ ಸಂಪನ್ನ ‘ಸಂದೀಪ’ ಮಹರ್ಷಿ

Share Button

ಪೂರ್ವಕಾಲದಲ್ಲಿ ಎಂತೆಂತಹ ತಪಃಶಕ್ತಿಯ ಮಹರ್ಷಿಗಳಿದ್ದರು! ಹಾಗೆಯೇ ಅವರಿಗೆ ತಕ್ಕುದಾದ ಶಿಷ್ಯರು| ಶಿಷ್ಯನಾದವನು ಗುರುವಿನ ಆದೇಶ ಪಾಲಿಸುವುದೇನು! ಗುರುವಿಗಾಗಿ ಏನೇ ಕಷ್ಟ ಬಂದರೂ ಸ್ವತಃ ಅನುಭವಿಸಲು ರೆಡಿಯಾಗಿದ್ದರು. ಯಾವ ತ್ಯಾಗಕ್ಕೂ ಸಿದ್ಧನಾಗಿರುತ್ತಿದ್ದರು. ಗುರುವಿನ ಕೋರಿಕೆ ಈಡೇರಿಸಲೋಸುಗ ತನ್ನ ಹೆಬ್ಬೆರಳನ್ನೇ ದಕ್ಷಿಣೆ ರೂಪವಾಗಿ ನೀಡಿದ ಏಕಲವ್ಯನ ದೃಷ್ಟಾಂತ ಓದಿದ್ದೇವೆ. ಗುರು...

4

ಮಹಾ ಗುರುಭಕ್ತ ‘ಶಾಂತಿ’ಮುನಿ

Share Button

ಗುರುಶಿಷ್ಯ ಸಂಬಂಧವು ಪವಿತ್ರವಾದುದು, ಸರ್ವಕಾಲಿಕ ಶ್ರೇಷ್ಠವಾದುದು. ಅದು ಕೇವಲ ‘ಬಂದುಂಡು ಹೋಗುವ’ ಸಂಬಂಧವಲ್ಲ. ಬೆಳಗಿ ಬಾಳುವ ಭದ್ರಬುನಾದಿಯನ್ನು ತೋರಿಸುವಂತಾದ್ದು, ಯಾವುದೇ ಪೂಜಾ ಕೈಂಕರ್ಯದಲ್ಲೋ ಒಂದು ಸತ್ಕಾರ್ಯ ಆರಂಭಕ್ಕೋ ತಾಯಿ, ತಂದೆಯರಿಗೆ ಸಂಕಲ್ಪವಾದ ಕೂಡಲೇ ಗುರುವಿನ ಸ್ಥಾನ. ‘ಮಾತೃದೇವೋಭವ’ ‘ಪಿತೃದೇವೋಭವ’, ‘ಆಚಾರ್ಯದೇವೋಭವ’ ಎಂದು ಸಂಕಲ್ಪಿಸಿದ ಮೇಲಷ್ಟೇ ದೇವತಾ ಪ್ರಾರ್ಥನೆ,...

6

ಶ್ರೇಷ್ಠ ಮಂತ್ರಿವರ್ಯ ಸುಮಂತ್ರ

Share Button

ರಾಜ್ಯಾಡಳಿತವು ಸುಗಮವಾಗಿ ಸಾಗಬೇಕಾದರೆ; ರಾಜನ ಮುಖ್ಯಮಂತ್ರಿಯು ಸರ್ವರೀತಿಯಿಂದಲೂ ಯೋಗ್ಯನಾಗಿರಬೇಕು. ರಾಜಸಭೆಯಲ್ಲಿ ಮಂತ್ರಿಯಾಗುವವನಿಗೆ ಕೆಲವಾರು ಯೋಗ್ಯತಾ ನಿಯಮಗಳಿರುತ್ತವೆ. ಅದು ಅವಶ್ಯವೂ ಹೌದು. ಸುಯೋಗ್ಯ ಮಂತ್ರಿಯು ಇರುವಲ್ಲಿ ರಾಜನು ಒಂದು ವೇಳೆ ಸುಗುಣರಹಿತನಾದರೂ ರಾಜ್ಯವು ಸುಭಿಕ್ಷವಾಗಿ ಪ್ರಜೆಗಳು ನಿಶ್ಚಿಂತೆಯಿಂದ ಬದುಕಬಹುದು. ಯಾಕೆಂದರೆ, ಮಂತ್ರಿ ಚಾಣಾಕ್ಷನಾದರೆ, ರಾಜನನ್ನು ಸರಿದಾರಿಗೆ ಕೊಂಡೊಯ್ಯುವಲ್ಲಿ ಚತುರನಾಗಿರುತ್ತಾನೆ....

5

ಅತ್ಯುನ್ನತ ಕೀರ್ತಿಯ ಅತ್ರಿ

Share Button

‘ನಿನ್ನ ಸತ್ಕೀರ್ತಿ ಆಚಂದ್ರಾರ್ಕ ಪರ್ಯಂತ ಬೆಳಗಿ ಅಮರನಾಗು’ ಎಂಬುದಾಗಿ ಗುರುಹಿರಿಯರು ಹೃದಯತುಂಬಿ ಹರಿಸುವುದನ್ನು ನೋಡಿದ್ದೇನೆ. ಆದರೆ ನವಗ್ರಹ ಶ್ರೇಷ್ಠರೂ ದಿನ ರಾತ್ರಿಗಳ ಹಿಡಿತದಲ್ಲಿರುವವರೂ ಆದ ”ಸೂರ್ಯ-ಚಂದ್ರರ ಸ್ಥಾನವೇ ನಿನಗೆ ಸಿಗಲಿ” ಎಂಬ ಶುಭಾಶೀರ್ವಾದವನ್ನು ಯಾರೂ ಕೊಡುವುದೂ ಇಲ್ಲ, ಬಯಸುವುದೂ ಇಲ್ಲ. ಕಾರಣ ಸೂರ್ಯ ಚಂದ್ರರ ಸ್ಥಾನ ಬೇರೆಯವರಿಗೆ...

Follow

Get every new post on this blog delivered to your Inbox.

Join other followers: