‘ನೆಮ್ಮದಿಯ ನೆಲೆ’-ಎಸಳು 16
(ಇದುವರೆಗಿನ ಕಥಾಸಾರಾಂಶ: ಸುಕನ್ಯಾಳ ಮನಸ್ಸಿನಲ್ಲಿ ತನ್ನ ಗತಕಾಲದ ನೆನಪಿನ ಸುರುಳಿ ಬಿಚ್ಚಲಾರಂಭಿಸಿದೆ. ಆಮಗ ತಮ್ಮ ಅಗತ್ಯಕ್ಕಾಗಿ ಅಮೇರಿಕಾಕ್ಕೆ ಕರೆಯಿಸಿಕೊಳ್ಳುತ್ತಾನೆ, ಬರಬರುತ್ತಾ ಸೊಸೆಯ ಅನಾದರ ಗಮನಕ್ಕೆ ಬರುತ್ತದೆ…ಈ ನಡುವೆ ಗೆಳತಿ ಸಂಧ್ಯಾಳೊಂದಿಗೆ ಒಡನಾಟ ,ಪ್ರವಾಸ ಶುರುವಾಯಿತು…ಅದೂ ಕೃತಕವೆನಿಸಿತು ..ಮುಂದಕ್ಕೆ ಓದಿ) ಶ್ರೀಕಂಠೇಶ್ವರನ ದೇವಸ್ಥಾನದ ಮುಂಭಾಗದಲ್ಲೇ ಕಾರು ನಿಂತಿತ್ತು. ಅದರಿಂದ ಇಳಿದ...
ನಿಮ್ಮ ಅನಿಸಿಕೆಗಳು…