Category: ನಮ್ಮೂರ ಸುದ್ದಿ

7

ಎನ್.ಎಸ್.ವಾಮನ್ ಶತಮಾನೋತ್ಸವ: ಪುಸ್ತಕ ಪ್ರಶಸ್ತಿ ವಿಜೇತರು

Share Button

ಮೈಸೂರಿನ, ಅನುಭವಗಳ ಹಂಚಿಕೆಯ ವೇದಿಕೆಯಾದ ‘ಅಭಿರುಚಿ ಬಳಗ‘ ಹಾಗೂ ‘ಆಸಕ್ತಿ ಪ್ರಕಾಶನ‘ಗಳ ಸಂಯುಕ್ತ ಆಶ್ರಯದಲ್ಲಿ ಈ ವರ್ಷವನ್ನು, ಬಾನುಲಿ ಹಾಗೂ ರಂಗಭೂಮಿಗಳ ನಟ ಹಾಗೂ ನಿರ್ದೇಶಕ ಎನ್.ಎಸ್.ವಾಮನ್ ಅವರ ಶತಮಾನೋತ್ಸವ ವರ್ಷವನ್ನಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 2022 ರ ಜನವರಿ 2 ರಂದು ಭಾನುವಾರ ಎನ್.ಎಸ್.ವಾಮನ್ ಅವರ...

8

‘ಪ್ರಜ್ಞಾ’-ಮಾದರಿ ದಂಪತಿಯ ಸಾಮಾಜಿಕ ಪ್ರಜ್ಞೆ

Share Button

ಪುತ್ತೂರಿನಲ್ಲಿ ನಾನು ಸ್ವಯಂಸೇವೆ ಮಾಡಲು ಹೋಗುತ್ತಿದ್ದ ಸಂಸ್ಥೆಯ ಹಿರಿಯರು, “ಪ್ರಜ್ಞಾ ಎನ್ನುವ ಅನಾಥಾಶ್ರಮ ಬಗ್ಗೆ ತಿಳಿದಿದೆಯಾ?” ಎಂದು ಕೇಳಿದರು. ನಾನಂತು ಮೊದಲ ಬಾರಿ ಕೇಳುತ್ತಿರುವ ಆ ಹೆಸರಿನ ಬಗ್ಗೆ ಕುತೂಹಲ ಹುಟ್ಟಿ “ಇಲ್ವಲ್ಲ ಸರ್, ಯಾಕೆ? ಎಲ್ಲಿದೆ ಅದು?” ಎಂದು ಕೇಳಿದೆ. “ಬನ್ನೂರಲ್ಲಿರುವ ಬಲಮುರಿ ಗಣಪತಿ ದೇಗುಲದ...

2

ಹಳೆಯ ವಸ್ತುವಿಗೆ ಹೊಸ ರೂಪ

Share Button

ಕಸದಿಂದ ರಸ ಎನ್ನುವ ಮಾತುಜನ ಜನಿತ. ಇದು ಮನೆಯ ಅಲಂಕಾರಕ್ಕೂ ಅನ್ವಯವಾಗುತ್ತದೆ. ಬೇಡವೆಂದು ಬಿಸಾಡುವ ವಸ್ತುಗಳಿಗೆ ಹೊಸ ರೂಪು ನೀಡಿ ಮನೆಯ ಅಂದ ಹೆಚ್ಚಿಸಲು ಸಾಧ್ಯವಿದೆ. ಇದಕ್ಕೆ ಒಂದಷ್ಟು ಕ್ರಿಯಾಶೀಲತೆ ಮತ್ತು ತಾಳ್ಮೆ ಇದ್ದರೆ ಸಾಕು. ಮನೆಯಲ್ಲಿರುವ ಹಳೆಯ ವಸ್ತುಗಳನ್ನು ವ್ಯರ್ಥವೆಂದು ಬಿಸಾಡುವವರು ಸಾಕಷ್ಟು ಜನರಿದ್ದಾರೆ. ಇವುಗಳಲ್ಲಿ...

4

ಆಕರ್ಷಿಸಿದ ಮುಟ್ಟಾಳೆಯ ಮಳಿಗೆ

Share Button

ಜನಮನದಿಂದ ಮರೆಯಾಗುತ್ತಿರುವ ಅಡಿಕೆ ಹಾಳೆಯ ಮುಟ್ಟಾಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತು ಪ್ರದರ್ಶನದಲ್ಲಿ   ಆಕರ್ಷಣೆಗೆ ಪಾತ್ರವಾಗಿದೆ. ಈ ಕರಕುಶಲ ವಸ್ತು ಕೃಷಿಕರಿಗೆ ಅಚ್ಚುಮೆಚ್ಚಿನದಾಗಿದೆ. ದಕ್ಷಿಣಕನ್ನಡದಲ್ಲಿ ಬಿಸಿಲಿನ ಬೇಗೆಯಲ್ಲಿ ಮನೆಯ ಹೊರಗಿನಗದ್ದೆ, ತೋಟ, ಹಿತ್ತಲಿನಲ್ಲಿ ದುಡಿಯುವುದೇ ಹೆಚ್ಚು. ಆ ಬಿಸಿಲಿನ ತಾಪವನ್ನು ತಡೆದುಕೊಳ್ಳಲು ಉಪಕಾರಿಯಾಗಿರುವುದೇ ಅಡಿಕೆ ಹಾಳೆಯಿಂದ ತಯಾರಿಸಲಾದ...

2

ಭಾರತೀಯ ನೃತ್ಯಕ್ಕೆ ’ವಿದೇಶಿ’ ಹೆಜ್ಜೆ

Share Button

ಹಲವರು ಪಾಶ್ಚಾತ್ಯ ನೃತ್ಯಕ್ಕೆ ಮಾರುಹೋಗುವುದು ಸಾಮಾನ್ಯ. ಆದರೆ, ಪಾಶ್ಚಾತ್ಯರೇ ಭಾರತೀಯ ನೃತ್ಯಕಲಿತರೆ? ಹಾಗೆ ಕಲಿತ ನೃತ್ಯವನ್ನುಭಾರತೀಯ ಪ್ರತಿಭೆಗಳಂತೆಯೇ ಪ್ರಸ್ತುತಪಡಿಸಿದರೆ?ಇದಕ್ಕೆ ಸಂಬಂಧಿಸಿದ ಕುತೂಹಲವನ್ನುತಣಿಸುವ ಹಾಗೆಯೇಈ ಸಲದ ಲಕ್ಷದೀಪೋತ್ಸವ ಕಂಗೊಳಿಸಿತು.ಶ್ರೀ ಕ್ಷೇತ್ರ ಧರ್ಮಸ್ಥಳದ ಎಸ್.ಡಿ.ಎಂ ಪೌಢ ಶಾಲಾ ಆವರಣದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಸಂಭ್ರಮಕ್ಕೆ ಸಿದ್ಧಪಡಿಸಿರುವ ವಸ್ತುಪ್ರದರ್ಶನ ಮಂಟಪದಲ್ಲಿ ಜರ್ಮನಿಯ...

1

ಹಳ್ಳಿಯ ಅಂದ ನೆನಪಿಸಿದ ಮಡಿಕೆಯ ಮಳಿಗೆ

Share Button

ಅಳಿವಿನಂಚಿರುವ ಹಳ್ಳಿಯ ಕಸುಬುಗಳನ್ನು ಉಳಿಸಿ ಬೆಳೆಸುವ ಸಂದೇಶವನ್ನು ಸಾರುತ್ತಾ, ಹಳ್ಳಿಯ ವಾತಾವರಣವನ್ನು ಸೃಷ್ಟಿಸಿದ ದೃಶ್ಯಕಂಡು ಬಂದದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ಸಿದ್ಧ ಪಡಿಸಿರುವ ವಸ್ತುಪ್ರದರ್ಶನದ ಮಳಿಗೆಯಲ್ಲಿ.  ಈ ಮಳಿಗೆಯಲ್ಲಿದ್ದ ಮಣ್ಣಿನ ದಿನೋಪಯೋಗಿ ವಸ್ತುಗಳ ಪ್ರದರ್ಶನ ಆಕರ್ಷಣೀಯವಾಗಿತ್ತು. ಇದರ ರೂವಾರಿ ಕಾಯರ್‌ತಡ್ಕ ನಿವಾಸಿ ಸಂಜೀವ ಮತ್ತು ಕೇಶವ ಕುಂಬಾರ....

0

ಪರಿಸರ ಸ್ನೇಹಿ ಯಂತ್ರಗಳು

Share Button

ಉಜಿರೆ, ಡಿ.೬: ಅಲ್ಲಿ ದೊಡ್ಡ ದೊಡ್ಡ ಯಂತ್ರಗಳು ಇದ್ದವು. ಎಲ್ಲವೂ ಬಾರಿ ದುಬಾರಿ ವಸ್ತುಗಳೇ ಎಂಬಂತೆ ತೋರುತ್ತಿದ್ದವು. ಅವುಗಳು ಹೊಗೆ ಬಿಡುವ ಯಂತ್ರಗಳಲ್ಲ. ಪರಿಸರ ಸ್ನೇಹಿ ಉಪಕರಣಗಳು. ಇದನ್ನು ಕೊಂಡುಕೊಳ್ಳಬೇಕೆಂಬ ಹಂಬಲ ಎಲ್ಲರಿಗೂ ಇತ್ತು. ಆದರೆ ಅದು ಮಾರಾಟಕ್ಕಿರಲಿಲ್ಲ.ಲಕ್ಷದೀಪೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ವಸ್ತು...

0

ಖಾದಿ…ಗಾಂಧಿ ಚಿಂತನೆಯ ಪ್ರಯೋಗ

Share Button

ಉಜಿರೆ, ಡಿ.೩: ಉಜಿರೆಯ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ  ಲಕ್ಷದೀಪೋತ್ಸವದಲ್ಲಿ  ಗಾಂಧಿ ಚಿಂತನೆಯನ್ನು  ಚಾಲ್ತಿಯಲ್ಲಿರಿಸುವ ವಿನೂತನ ವಾಣಿಜ್ಯಿಕ ಪ್ರಯೋಗ ನಡೆದಿದೆ. ಅವರ ಸ್ವದೇಶಿ ಪರಿಕಲ್ಪನೆಯನ್ನು ಜನಪ್ರಿಯಗೊಳಿಸುವ ಪ್ರಯತ್ನ ಗಮನ ಸೆಳೆದಿದೆ. ಜನರನ್ನು ಆಕರ್ಷಿಸುತ್ತಿರುವ ಖಾದಿ ಬಟ್ಟೆಗಳ ವ್ಯಾಪಾರ ಮಳಿಗೆ ಇದಕ್ಕೆ ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅರಳಿಕೊಪ್ಪ ಗ್ರಾಮದ...

1

ಬಳಪದ ಕಲ್ಲಿನ ಪಾತ್ರೆಗಳು

Share Button

ಇಂದಿನ ಆಧುನಿಕ ಯುಗದಲ್ಲಿ ದಿನದಿಂದ ದಿನಕ್ಕೆ ತಂತಜ್ಞಾನ ಬದಲಾಗುತ್ತಿದೆ. ತಂತ್ರಜ್ಞಾನದ ಜೊತೆಗೆ ಜನರ ಜೀವನ ಶೈಲಿ, ವೇಷ-ಭೂಷಣ, ಉಡುಗೆ-ತೊಡುಗೆ ಅಷ್ಟೇ ಏಕೆ ಅಡುಗೆ ಮಾಡುವ ಪಾತ್ರೆಗಳು ಬದಲಾಗುತ್ತಿವೆ. ಆದರೆ ಇಂದಿಗೂ ತನ್ನ ಪಾರಂಪರಿಕ ವೈಭವವನ್ನು ಹಾಗೆಯ ಉಳಿಸಿಕೊಂಡು ಬಂದಿರುವ ಕೆಲವೇ ಕೆಲವು ವಸ್ತುಗಳಲ್ಲಿ ಬಳಪದ ಕಲ್ಲಿನ ಪಾತ್ರೆಗಳು...

1

ಭತ್ತದ ತೋರಣ

Share Button

ಉಜಿರೆ.ಡಿ.೬: ಪ್ಲಾಸ್ಟಿಕ್‌ನ ಬಣ್ಣ ಬಣ್ಣದ ತೋರಣಗಳ ನಡುವೆ ದೇಶಿ ಉತ್ಪನ್ನಗಳು ಕೂಡ ರಾರಾಜಿಸುತ್ತಿವೆ. ಪ್ಲಾಸ್ಟಿಕ್‌ನ್ನು ಕೊಂಚ ಮಟ್ಟಿಗೆ ದೂರ ಸರಿಸಿ ನೈಸರ್ಗಿಕವಾದ ವಸ್ತುಗಳು ಅವುಗಳ ಸ್ಥಾನವನ್ನು ಪಡೆದುಕೊಳ್ಳುತ್ತಿವೆ. ಅದರಲ್ಲಿ ಮಾವಿನ ಎಲೆ, ಹೂವಿನ ತೋರಣವನ್ನು ಕೂಡ ಮನೆ ಬಾಗಿಲಿಗೆ ಹಾಕಿ ಆಲಂಕಾರಿಸುತ್ತಾರೆ. ಆದರೆ ಇಲ್ಲಿ ಭತ್ತದ ತೋರಣ...

Follow

Get every new post on this blog delivered to your Inbox.

Join other followers: