Category: ನಮ್ಮೂರ ಸುದ್ದಿ

2

ಬಿದಿರಿನಲ್ಲಿ ಅರಳಿದ ಕಲೆ

Share Button

ಉಜಿರೆಯ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದಲ್ಲಿ ಪರಿಸರ ಸ್ನೇಹಿ ಸಾಮಗ್ರಿಗಳು ಹೆಚ್ಚು ಮಾರಾಟವಾಗುತ್ತಿವೆ. ಪ್ಲಾಸ್ಟಿಕ್ ಬಳಕೆಯನ್ನು ಕೊಂಚಮಟ್ಟಿಗೆ ತಗ್ಗಿಸಿ ಪ್ರಕೃತಿದತ್ತ ವಸ್ತುಗಳ ಉಪಯೋಗ ಆರೋಗ್ಯ ವರ್ಧಕ ಎಂಬ ಚಿಂತನೆಯಲ್ಲಿ ಜನರು ಬಿದಿರು ಮತ್ತು ಬೆತ್ತದ ಪರಿಕರಗಳ ಮೊರೆ ಹೋಗುತ್ತಿರುವುದಕ್ಕೆ ಇಲ್ಲಿನ ಮಳಿಗೆ ಸಾಕ್ಷಿಯಾಗುತ್ತಿದೆ.  ಚಿಕ್ಕಮಗಳೂರಿನ ಫಾರೂಕ್ ಅವರ...

2

ಗ್ರಾಮೀಣ ರೊಬೊಟ್!

Share Button

ಹೊಲಗದ್ದೆಗಳಲ್ಲಿ ಮನುಷ್ಯ ಆಕೃತಿಯ ಪರಿಸರಸ್ನೇಹಿ ಬೆದುರುಬೊಂಬೆಯನ್ನು ನೀವು ನೋಡಿರಬಹುದು. ಪ್ರಾಣಿಗಳು ನುಗ್ಗಿ ಬೆಳೆಗೆ ಹಾನಿಯಾಗಬಾರದು ಎಂಬ ಉದ್ದೇಶದಿಂದ ರೈತರು ಇದನ್ನು ಹೊಲದ ಮಧ್ಯೆ ನಿಲ್ಲಿಸಿರುತ್ತಿರುತ್ತಾರೆ. ಇದೇ ತೆರನಾದ ವಿನೂತನ ಬೆದರುಬೊಂಬೆಯೊಂದು ಧರ್ಮಸ್ಥಳದ ಲಕ್ಷದೀಪೋತ್ಸವ ವಸ್ತುಪ್ರದರ್ಶನದಲ್ಲಿ ಜನರನ್ನು ಸೆಳೆಯುತ್ತಿದೆ. ಈ ಬೆದರುಬೊಂಬೆ ಹೊಲಗದ್ದೆಗಳಲ್ಲಿ ಕಾಣಿಸುವಂತಹ ಮಾದರಿಯದ್ದಲ್ಲ. ಬದಲಾಗಿ ಇದು...

2

ಮನೆಯ ನೋಡಿರಣ್ಣಾ….

Share Button

ಅಚ್ಚುಕಟ್ಟಾದ ಮನೆಯ ಸುಂದರ ವಿನ್ಯಾಸ. ಸುತ್ತಲೂ ಕೃಷಿ ಹಾಗೂ ಹೂದೋಟ. ಬದಲಿ ಇಂಧನ ವ್ಯವಸ್ಥೆಯ ಉಪಯೋಗ. ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುತ್ತಿರುವ ಮನೆಯ ವಾತಾವರಣ… ಇದು ಯಾವುದೇ ನೈಜ ಮನೆಯಲ್ಲ; ಬದಲಾಗಿ ಮನೆಯ ಒಂದು ಮಾದರಿ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದಲ್ಲಿ ದೀಪಾಲಂಕಾರ, ಉತ್ಸವ, ಧಾರ್ಮಿಕ ಆಚರಣೆಗಳು...

0

ಅಷ್ಟಭುಜೆ ಆದಿಮಾಯೆ – ಯಕ್ಷಗಾನ ತಾಳಮದ್ದಳೆ

Share Button

ದುಬೈಯ ಸಮಾನ ಯಕ್ಷಮನಸ್ಕರ ಒಗ್ಗೂಡುವಿಕೆಯಿಂದ ಶೇಖರ್ ಡಿ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ನಡೆದ ಸ್ಥಳೀಯ ಯಕ್ಷಗಾನ  ಕಲಾವಿದರು ಒಂದಾಗಿ ‘ಅಷ್ಟಭುಜೆ ಆದಿಮಾಯೆ ‘ ಎಂಬ ಆಖ್ಯಾನವನ್ನು ತಾಳಮದ್ದಳೆ ರೂಪದಲ್ಲಿ ನಡೆಸಿಕೊಟ್ಟರು. ಯಕ್ಷಗಾನಾಚಾರ್ಯ ದಿ। ನಿಡ್ಲೆ ನರಸಿಂಹಜ್ಜ  ವೇದಿಕೆಯಲ್ಲಿಜರುಗಿದ  ಕಾರ್ಯಕ್ರಮದ ಸಾಂಪ್ರದಾಯಿಕ ಚೌಕಿ ಪೂಜೆಯನ್ನು ವೆಂಕಟೇಶ್ ಶಾಸ್ತ್ರೀ ಪುತ್ತಿಗೆಯವರು ನೆರವೇರಿಸಿದರು....

9

ರಂಗಮನೆಯ ಅಂಗಳದಲ್ಲಿ

Share Button

ಪರೀಕ್ಷೆಗಳೆಲ್ಲಾ ಮುಗಿದು ಪಲಿತಾಂಶ ಬಂದು ಬೇಸಿಗೆ ರಜೆ ಸಿಕ್ಕ ತಕ್ಷಣ,ಈಗ ಮಕ್ಕಳಿಗೂ ಅವರ ಹೆತ್ತವರಿಗೂ ಬೇಸಿಗೆ ಶಿಬಿರಕ್ಕೆ ಮಕ್ಕಳನ್ನು ಸೇರಿಸುವ ತರಾತುರಿ. ಈಗ ಎರಡು ತಿಂಗಳ ರಜೆಯೊಳಗೆ ಒಂದು ಹತ್ತು ದಿನ ಬೇಸಿಗೆ ಶಿಬಿರಕ್ಕೆ ಪಾಲ್ಗೊಳ್ಳುವುದು ಒಂದು ಕಡ್ಡಾಯ ನಿಯಮದಂತೆ ಆಗಿ ಬಿಟ್ಟಿದೆ. ಮೊದಲೆಲ್ಲಾ ಕೆಲವೇ ಕೆಲವು...

2

ದುಬೈ: ‘ಸಂಕೀರ್ಣ’ ನೃತ್ಯ ವೈಭವ

Share Button

ದುಬೈಯ ಭಾರತೀಯ ದೂತಾವಾಸದ  ಸಭಾಂಗಣದಲ್ಲಿ  ಏಪ್ರಿಲ್ 13 ರ  ಸಂಜೆ ಜರುಗಿದ “ಸಂಕೀರ್ಣ”  ನೃತ್ಯ ಶಾಲೆಯ 6ನೇ ವಾರ್ಷಿಕೋತ್ಸವವನ್ನು ಕಾರ್ಯಕ್ರಮದ ಅತಿಥಿಗಳು, ಗುರು, ವಿದುಷಿ, ಶ್ರೀಮತಿ  ಸಪ್ನಾ  ಕಿರಣ್  ಹಾಗು  ಶ್ರೀ  ಕಿರಣ್  ಕುಮಾರ್  ಕದ್ರಿ ಯವರು ಸಾಂಪ್ರದಾಯಿಕ ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು .   ನಾಟ್ಯ ದೇವಾ ನಟರಾಜನಿಗೆ ಭಕ್ತಿ ಪೂರ್ವಕ “ಪುಷ್ಪಾಂಜಲಿ“ಯೊಂದಿಗೆ ನಾಟ್ಯ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಸಂಕೀರ್ಣದ ವಿದ್ಯಾರ್ಥಿನಿಯರುನಂತರ ವಿಘ್ನ ವಿನಾಶಕ ಗಣಪನನ್ನು ಗಣೇಶ ಕೌತುವಂ ,ಶಕ್ತಿಯನ್ನು ಕಾಳಿ ಕೌತುವಂ ಮೂಲಕ, ಥೊಡ್ಯಾ ಮಂಗಳಂ ನಲ್ಲಿ ಮಹಾವಿಷ್ಣುವನ್ನು, ಭಕ್ತ  ಕನಕದಾಸರ ಹಾಡಿನ ಮೂಲಕ ದೇವಿ ಸರಸ್ವತಿಯನ್ನು, ಪುರಂದರ ದಾಸರ ‘ಭಾಗ್ಯದ ಲಕ್ಷ್ಮಿ ಬಾರಮ್ಮ” ದ  ಮೂಲಕ  ದೇವಿಲಕ್ಷ್ಮೀ ಗೆ ನಾಟ್ಯ ವಂದನೆ ಸಲ್ಲಿಸಿದರು . ಈ ಕಾರ್ಯಕ್ರಮದಲ್ಲಿ ಅಡವು, ಅಜ್ಹಾಗು ದೇವಾ, ಆಡಿದ ನಾಡಿದ ,ಕೊರವಂಜಿ, ಗೋವಿಂದ ನಿನ್ನ , ಮುಂತಾದ ನೃತ್ಯ ವೈವಿದ್ಯಗಳಿಗೆ ಸಂಪೂರ್ಣ ನ್ಯಾಯ...

0

ಧ್ವನಿ ಶ್ರೀರಂಗ, ಧ್ವನಿ ಪುರಸ್ಕಾರ ಪ್ರಶಸ್ತಿ ಪ್ರದಾನ

Share Button

  ಮುಂಬೈಯ ಅಂತರರಾಷ್ಟ್ರೀಯ ಖ್ಯಾತಿಯ ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಹಾಗು ಹವ್ಯಾಸಿ ರಂಗ ತಂಡ ಧ್ವನಿ  ಪ್ರತಿಷ್ಠಾನಕ್ಕೆ ಈಗ 32 ರ ಹರೆಯ.ಇತ್ತೀಚಿಗೆ ಇದು ತನ್ನ ವಾರ್ಷಿಕೋತ್ಸವವನ್ನು ದುಬೈಯ ಎಮಿರೇಟ್ಸ್ ಥಿಯೇಟರ್ ನಲ್ಲಿ ಶುಕ್ರವಾರ ದಿನಾಂಕ 19 ಜನವರಿ 2018ರಂದು ಆಚರಿಸಿಕೊಂಡಿತು. ಈ ಸಂದರ್ಭದಲ್ಲಿ ಧ್ವನಿ ಪ್ರತಿಷ್ಠಾನ ಪ್ರತಿವರ್ಷ ನೀಡುವ ‘ಧ್ವನಿ ಶ್ರೀರಂಗ’ ಅಂತಾರಾಷ್ಟ್ರಿಯ ರಂಗ ಪ್ರಶಸ್ತಿಯನ್ನು ಖ್ಯಾತ ರಂಗಭೂಮಿ ಕಲಾವಿದೆ ಚಲನಚಿತ್ರ ನಟಿ ಶ್ರೀಮತಿ...

3

ದುಬೈ: ‘ಅಮೋಘ’ ಸಂಗೀತಗುರುವಿಗೆ ‘ದಿವ್ಯ’ವಾದ ಅಭಿನಂದನೆ

Share Button

ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ ( ಯು.ಎ ಇ ) ನಿವಾಸಿ  ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ  “ವಾಯ್ಸ್ ಆಫ್  ಯು ಎ ಇ  – ಕಿಡ್ಸ್...

0

ದುಬೈಯಲ್ಲಿ ಕನ್ನಡ ಕಲರವ….

Share Button

ಮೊನ್ನೆ ನವೆಂಬರ್ 24 ಶುಕ್ರವಾರದಂದು ಜೆಎಸ್ಎಸ್ಅಂತರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಕನ್ನಡಿಗರು ದುಬೈ ಬಳಗದ ವತಿಯಿಂದ 62ನೆ ಕನ್ನಡ ರಾಜ್ಯೋತ್ಸವವನ್ನು ದುಬೈಯಲ್ಲಿಅದ್ದೂರಿಯಾಗಿ ಆಚರಿಸಲಾಯಿತು. ಪ್ರೇಕ್ಷಕರಿಂದ ತುಂಬಿ ತುಳುಕುತಿದ್ದ ಸಭಾಂಗಣದಲ್ಲಿ ಕನ್ನಡದ ಕಲರವ ಕೇಳಲು ಕಿವಿಗೆ ಇಂಪಾಗಿತ್ತು. ಸುಂದರವಾಗಿ ಅಲಂಕೃತಗೊಂಡ ವೇದಿಕೆಯಲ್ಲಿ ನೆರೆದ ಯು ಎ ಇ ದೇಶದ “ಕನ್ಡಡ...

1

ಶಾರ್ಜಾದಲ್ಲಿ ಕನ್ನಡ ಕಲರವ..

Share Button

. ನವೆಂಬರ್ ತಿಂಗಳು ಬಂತೆಂದರೆ, ತಿಂಗಳಿಡೀ ಯು.ಏ.ಈ ಯಲ್ಲಿ ನೆಲೆಸಿರುವ   ಕನ್ನಡಿಗರಿಗೆ  ಕನ್ನಡದ ಹಬ್ಬ. ತಾಯಿ ಭುವನೇಶ್ವರಿಯನ್ನು ನೆನೆಯುವ ಹಬ್ಬ.ಕನ್ನಡ ಕಲರವದ ಝೇಂಕಾರ. ಹೌದು ಇದಕ್ಕೆ  ಸಾಕ್ಷಿಯಾದದ್ದು ಶುಕ್ರವಾರ 17 ನವಂಬರ್ 2017 ರಂದು ನಡೆದ ಶಾರ್ಜಾ ಕರ್ನಾಟಕ ಸಂಘದ 62 ನೆಯ ರಾಜ್ಯೋತ್ಸವ ಕಾರ್ಯಕ್ರಮ ಹಾಗು 15ನೆಯ ವಾರ್ಷಿಕೋತ್ಸವ ಸಮಾರಂಭ. ಶುಕ್ರವಾರ ಸಂಜೆ 4:00 ರಿಂದ ಶಾರ್ಜಾ ಇಂಡಿಯನ್ ಅಸೋಸಿಯೇಷನ್ ಭವ್ಯ ಸಭಾಂಗಣದಲ್ಲಿ ಕನ್ನಡಿಗರ...

Follow

Get every new post on this blog delivered to your Inbox.

Join other followers: