ಕೆ ಎಸ್ ನ ಕವಿನೆನಪು 39 : ನಡಿಗೆ ಬೆತ್ತ ಪ್ರಕರಣ.
ಯಾರಾದರು ಸ್ನೇಹಿತರು ಅಥವಾ ಅಭಿಮಾನಿಗಳು ವಿಶ್ವಾಸದಿಂದ ನೀಡಿದ ಸ್ಮರಣಿಕೆಗಳನ್ನೋ, ಅಥವಾ ನಿತ್ಯುಪಯುಕ್ತ ವಸ್ತುಗಳನ್ನೋ ಬಹಳ ಜತನದಿಂದ ಕಾಪಾಡಿಕೊಳ್ಳುವ, ಅವರ ಔದಾರ್ಯವನ್ನು ನೆನಪಿಸಿಕೊಳ್ಳುವ ತಂದೆಯವರ ಸ್ವಭಾವ ಕೆಲವು ಸಾರಿ ವಿಚಿತ್ರವೆನಿಸುತ್ತಿತ್ತು..ಈ ವಸ್ತುಗಳು ಕಣ್ಣೆದುರು ಕಾಣದಿದ್ದರೆ ಅವರ ತಹತಹ ಹೇಳತೀರದು. ಅದಕ್ಕೆ ಸಾಕ್ಷಿ ಈ ನಡಿಗೆ ಬೆತ್ತ ಪ್ರಕರಣ. ಮೈಸೂರಿನಲ್ಲಿ...
ನಿಮ್ಮ ಅನಿಸಿಕೆಗಳು…