Tagged: Dharmasthala Lakshadeepotsava 2018

0

ಖಾದಿ…ಗಾಂಧಿ ಚಿಂತನೆಯ ಪ್ರಯೋಗ

Share Button

ಉಜಿರೆ, ಡಿ.೩: ಉಜಿರೆಯ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ  ಲಕ್ಷದೀಪೋತ್ಸವದಲ್ಲಿ  ಗಾಂಧಿ ಚಿಂತನೆಯನ್ನು  ಚಾಲ್ತಿಯಲ್ಲಿರಿಸುವ ವಿನೂತನ ವಾಣಿಜ್ಯಿಕ ಪ್ರಯೋಗ ನಡೆದಿದೆ. ಅವರ ಸ್ವದೇಶಿ ಪರಿಕಲ್ಪನೆಯನ್ನು ಜನಪ್ರಿಯಗೊಳಿಸುವ ಪ್ರಯತ್ನ ಗಮನ ಸೆಳೆದಿದೆ. ಜನರನ್ನು ಆಕರ್ಷಿಸುತ್ತಿರುವ ಖಾದಿ ಬಟ್ಟೆಗಳ ವ್ಯಾಪಾರ ಮಳಿಗೆ ಇದಕ್ಕೆ ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅರಳಿಕೊಪ್ಪ ಗ್ರಾಮದ...

2

ಗ್ರಾಮೀಣ ರೊಬೊಟ್!

Share Button

ಹೊಲಗದ್ದೆಗಳಲ್ಲಿ ಮನುಷ್ಯ ಆಕೃತಿಯ ಪರಿಸರಸ್ನೇಹಿ ಬೆದುರುಬೊಂಬೆಯನ್ನು ನೀವು ನೋಡಿರಬಹುದು. ಪ್ರಾಣಿಗಳು ನುಗ್ಗಿ ಬೆಳೆಗೆ ಹಾನಿಯಾಗಬಾರದು ಎಂಬ ಉದ್ದೇಶದಿಂದ ರೈತರು ಇದನ್ನು ಹೊಲದ ಮಧ್ಯೆ ನಿಲ್ಲಿಸಿರುತ್ತಿರುತ್ತಾರೆ. ಇದೇ ತೆರನಾದ ವಿನೂತನ ಬೆದರುಬೊಂಬೆಯೊಂದು ಧರ್ಮಸ್ಥಳದ ಲಕ್ಷದೀಪೋತ್ಸವ ವಸ್ತುಪ್ರದರ್ಶನದಲ್ಲಿ ಜನರನ್ನು ಸೆಳೆಯುತ್ತಿದೆ. ಈ ಬೆದರುಬೊಂಬೆ ಹೊಲಗದ್ದೆಗಳಲ್ಲಿ ಕಾಣಿಸುವಂತಹ ಮಾದರಿಯದ್ದಲ್ಲ. ಬದಲಾಗಿ ಇದು...

2

ಮನೆಯ ನೋಡಿರಣ್ಣಾ….

Share Button

ಅಚ್ಚುಕಟ್ಟಾದ ಮನೆಯ ಸುಂದರ ವಿನ್ಯಾಸ. ಸುತ್ತಲೂ ಕೃಷಿ ಹಾಗೂ ಹೂದೋಟ. ಬದಲಿ ಇಂಧನ ವ್ಯವಸ್ಥೆಯ ಉಪಯೋಗ. ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುತ್ತಿರುವ ಮನೆಯ ವಾತಾವರಣ… ಇದು ಯಾವುದೇ ನೈಜ ಮನೆಯಲ್ಲ; ಬದಲಾಗಿ ಮನೆಯ ಒಂದು ಮಾದರಿ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದಲ್ಲಿ ದೀಪಾಲಂಕಾರ, ಉತ್ಸವ, ಧಾರ್ಮಿಕ ಆಚರಣೆಗಳು...

Follow

Get every new post on this blog delivered to your Inbox.

Join other followers: