Tagged: earthen pots

1

ಹಳ್ಳಿಯ ಅಂದ ನೆನಪಿಸಿದ ಮಡಿಕೆಯ ಮಳಿಗೆ

Share Button

ಅಳಿವಿನಂಚಿರುವ ಹಳ್ಳಿಯ ಕಸುಬುಗಳನ್ನು ಉಳಿಸಿ ಬೆಳೆಸುವ ಸಂದೇಶವನ್ನು ಸಾರುತ್ತಾ, ಹಳ್ಳಿಯ ವಾತಾವರಣವನ್ನು ಸೃಷ್ಟಿಸಿದ ದೃಶ್ಯಕಂಡು ಬಂದದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ಸಿದ್ಧ ಪಡಿಸಿರುವ ವಸ್ತುಪ್ರದರ್ಶನದ ಮಳಿಗೆಯಲ್ಲಿ.  ಈ ಮಳಿಗೆಯಲ್ಲಿದ್ದ ಮಣ್ಣಿನ ದಿನೋಪಯೋಗಿ ವಸ್ತುಗಳ ಪ್ರದರ್ಶನ ಆಕರ್ಷಣೀಯವಾಗಿತ್ತು. ಇದರ ರೂವಾರಿ ಕಾಯರ್‌ತಡ್ಕ ನಿವಾಸಿ ಸಂಜೀವ ಮತ್ತು ಕೇಶವ ಕುಂಬಾರ....

2

ಜನಮನ ಸೆಳೆವ ಮಣ್ಣಿನ ಪಾತ್ರೆಗಳು

Share Button

ಅನಾದಿ ಕಾಲದ ಮಣ್ಣಿನ ಪಾತ್ರೆಗಳಿಗೆ ಮರುಜೀವ ದೊರೆತಿದೆ. ಪರಿಸರ ಸ್ನೇಹಿ ಉತ್ಪನ್ನಗಳನ್ನು ಬಳಸುವುದರ ಮೂಲಕ ಪ್ರಕೃತಿಯನ್ನು ಸಂರಕ್ಷಿಸಿ ಎಂಬ ಸಂದೇಶವನ್ನು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವದ ಮೂಲಕ ಸಾರಲಾಗುತ್ತಿದೆ. ಇಲ್ಲಿಯ ವಸ್ತು ಪ್ರದರ್ಶನ ಮಳಿಗೆಯೊಂದರಲ್ಲಿ ವೈವಿಧ್ಯಮಯ ಮಣ್ಣಿನ ದಿನಪಯೋಗಿ ವಸ್ತುಗಳು ಕಂಗೊಳಿಸುತ್ತಿವೆ. ಹಳ್ಳಿಯ ಸೊಗಡನ್ನು ಬಿಂಬಿಸುವ...

Follow

Get every new post on this blog delivered to your Inbox.

Join other followers: