Tagged: Mahanhaarata

1

ದ್ರೌಪದಿಯ ಪ್ರತಿಜ್ಞೆ

Share Button

  ಧರ್ಮರಾಜ ದ್ಯೂತದಲ್ಲಿ ದುರ್ಯೋಧನನಿಗೆ ಸಂಪೂರ್ಣ ಸೋತು ದ್ರೌಪದಿಯನ್ನೂ ಪಣಕ್ಕೊಡ್ಡಿ ಅದರಲ್ಲೂ ಸೋತು ಹೋಗಿ ಸಭೆಗೆ ದ್ರೌಪದಿಯನ್ನು ಕರೆತರಲು ದುಃಶಾಸನನನ್ನು ಕಳುಹಿಸುತ್ತಾನೆ. ದುಃಶಾಸನ ದ್ರೌಪದಿಯನ್ನು ಸಭೆಗೆ ಎಳೆದು ತರುವ ಸಂದರ್ಭದಲ್ಲಿ ಅವರಿಬ್ಬರಲ್ಲಿ ನಡೆದ ಮಾತುಕತೆ. ದುಃಶಾಸನ: ಪಾಂಚಾಲಿ ಬಾ. ನಿನ್ನ ಪತಿಗಳೈವರು ಜೂಜಿನಲ್ಲಿ ಪಣವಿಟ್ಟು ಎಲ್ಲವನ್ನು ಕಳೆದುಕೊಂಡು...

Follow

Get every new post on this blog delivered to your Inbox.

Join other followers: