Tagged: music

5

ವಿಘ್ನೇಶ್ವರನಿಗೆ ಹಂಸಧ್ವನಿಯ ಆರತಿ….

Share Button

ಕಲಾವಿದರು ಕಛೇರಿಗೆ ಚಾಲನೆ ಕೊಟ್ಟು ಸಣ್ಣ ಆಲಾಪನೆಯೊಂದಿಗೆ ಗಾಯನವನ್ನು ಶುರುಹಚ್ಚಿದಾಗಲೇ ನೆರೆದ ಸಂಗೀತಾಸ್ವಾದಕರು ಕೃತಿ ಯಾವುದಿರಬಹುದೆಂದು ಲೆಕ್ಕ ಹಾಕುತ್ತಾ ಆಲಾಪನೆಯ ಗತಿಯನ್ನು ಅನುಸರಿಸುತ್ತಾರೆ. ಕರ್ಣಾಟ ಶಾಸ್ತ್ರೀಯ ಸಂಗೀತ ಕಛೇರಿಗಳನ್ನು ಯಾವುದಾದರೂ ವರ್ಣ ಅಥವಾ ವಿಘ್ಹ್ನೇಶ್ವರನ ಸ್ತುತಿಸುವ ಕೀರ್ತನೆಯಿಂದ ಆರಂಭಿಸುವುದು ಕ್ರಮ. ಪ್ರಾರಂಭದಲ್ಲಿ ವಿಘ್ಹ್ನನಿವಾರಕನನ ಸ್ತುತಿಸಿ ಅನುಗ್ರಹೀತರಾಗುವ ನಂಬಿಕೆ ಒಂದು ಕಾರಣವಾಗಿದ್ದರೆ,...

0

ಎತ್ತಣ ರಾಜಸ್ಥಾನ.. ಎತ್ತಣ ರಾವಣ್ ಹತ್ತಾ!!

Share Button

    ರಾಜಸ್ಥಾನದ ಜೈಸಲ್ಮೇರ್ / ಜೈಪುರದಲ್ಲಿ, ಪ್ರೇಕ್ಷಣೀಯ ಸ್ಥಳಗಳು ಹಲವಾರು. ಅಲ್ಲಿನ ಅರಮನೆಗಳ ಪಕ್ಕ ಕೆಲವರು ತಮ್ಮ ಸಾಂಪ್ರಪಾಯಿಕ ಉಡುಗೆ ತೊಟ್ಟು ತಂತಿವಾದ್ಯವೊಂದನ್ನು ನುಡಿಸುತ್ತಿದ್ದರು. ತೆಂಗಿನ ಕರಟಕ್ಕೆ ಆಡಿನ ಚರ್ಮ ಸೇರಿಸಿ, ಬಿದಿರು, ತಂತಿ ಮತ್ತು ಪುಟ್ಟ ಗೆಜ್ಜೆಗಳನ್ನು ಜೋಡಿಸಿ ತಯಾರಿಸಿದ ಆ ತಂತಿವಾದ್ಯದ ಹೆಸರು...

25

ಬೆಳದಿಂಗಳು, ಸಂಗೀತ ಮತ್ತು ಹಿಂದೋಳ..

Share Button

  ಯುವ ಸಂಗೀತ ಕಲಾವಿದ ಅಭಿಷೇಕ್ ರಘುರಾಮರ ಕಂಠದಿಂದ ಆಲಾಪನೆಯು ಹೊಮ್ಮುತ್ತಿದ್ದಂತೆ ನೆರೆದಿದ್ದ ಜನಸ್ತೋಮ ನಿಶ್ಚಲ, ಮೌನ ನಂತರ ಮಂತ್ರಮುಗ್ಧ.. ಬೆಳದಿಂಗಳ ಸಂಗೀತ ಕಾರ್ಯಕ್ರಮದಲ್ಲಿ , ಮೈಸೂರಿನಲ್ಲಿರುವ ಸುತ್ತೂರು ಮಠದ ಪುಷ್ಕರಿಣಿಯ ಆವರಣದ ಸುಂದರ ವಾತಾವರಣದಲ್ಲಿ ತಂಗಾಳಿಯನ್ನು ಆಸ್ವಾದಿಸುತ್ತ ತುಂಬಿದ್ದ ಜನಸ್ತೋಮ ವಿರಾಮವಾಗಿ ಸಂಗೀತ ರಸದೌತಣಕ್ಕೆ ತಯಾರಾಗಿತ್ತು....

Follow

Get every new post on this blog delivered to your Inbox.

Join other followers: