Tagged: muttuswami deekshitar

1

ಶ್ರೀ ಮುತ್ತುಸ್ವಾಮಿ ದೀಕ್ಷಿತರು ಕಂಡ ಕೈಲಾಸನಾಥ ಪರಮೇಶ್ವರ: ಭಾಗ-2

Share Button

2. ಪಂಚಲಿಂಗ ಸ್ಥಳ ಕೃತಿಗಳು : ಶಿವನನ್ನು ಭೂತಗಳ ಅಧಿಪತಿ ಎನ್ನುವುದುಂಟು. ಹಾಗೆಯೇ ಪಂಚಭೂತಗಳು ಅವನ ಅಧೀನಕ್ಕೊಳಪಟ್ಟವು. ಹಾಗಾಗಿಯೇ ತಿಳಿದವರು ಹೇಳುವುದುಂಟು ಈ ಜಗವು ಶಿವಮಯವು ಎಂದು. ಈ ಒಂದು ತತ್ವವನ್ನು ಪ್ರತಿಪಾದಿಸುವ ಐದುಲಿಂಗಗಳೇ ಕಾಂಚೀಪುರದಲ್ಲಿರುವ ಪೃಥ್ವೀಲಿಂಗ , ತಿರುವನೈ ಕಾವಲ್‌ನಲ್ಲಿರುವ ಅಪ್ಪು(ಜಲ)ಲಿಂಗ , ತಿರುವಣ್ಣಾಮಲೈಯಲ್ಲಿರುವ ತೇಜೋ(ಅಗ್ನಿ)ಲಿಂಗ ,...

Follow

Get every new post on this blog delivered to your Inbox.

Join other followers: