ಮುಖಪುಟ

Share Button

‘ಸುರಹೊನ್ನೆ’, ಕನ್ನಡ ಅಕ್ಷರದ ಮೇಲೆ ಅಕ್ಕರೆಯುಳ್ಳವರಿಗಾಗಿ ಮೀಸಲಾದ ಜಾಲತಾಣ. ಬದಲಾಗುತ್ತಿರುವ ಕಾಲಗತಿಯಲ್ಲಿ, ವಿದ್ಯಾಭ್ಯಾಸ,ಉದ್ಯೋಗ ಪರ್ವಗಳಿಗೆ ಆಂಗ್ಲಭಾಷೆ ಅನಿವಾರ್ಯ. ಈ ಧಾವಂತದ ನಡುವೆ, ಮಾತೃಭಾಷೆಯಾದ ಕನ್ನಡದ ಅಕ್ಷರಗಳನ್ನಾದರೂ ಮರೆಯಬಾರದು ಎಂಬ  ಪ್ರಯತ್ನ ಇದು.

ಇತ್ತೀಚೆಗೆ ಯಾವುದಾದರೂ ಪ್ರೇಕ್ಷಣೀಯ ಸ್ಥಳಕ್ಕೆ ಭೇಟಿ ಕೊಟ್ಟಿದ್ದೀರಾ? ಸುತ್ತಲಿನ ನಿಸರ್ಗ ಸಿರಿಯನ್ನು ನಿಮ್ಮ ಕ್ಯಾಮೆರಾ ಸೆರೆಹಿಡಿದಿದೆಯೇ ? ನಿಮ್ಮ ವಿಚಾರ ಲಹರಿಗೆ ಅಕ್ಷರ ರೂಪ ಕೊಟ್ಟು  ನುಡಿ/ಬರಹ/ಇತರ ಯಾವುದಾದರೂ ಕನ್ನಡ ತಂತ್ರಾಂಶದಲ್ಲಿ ಟೈಪ್ ಮಾಡಿ editor@surahonne.com ಗೆ ಇ-ಮೈಲ್ ಮಾಡಿ.  ಪ್ರಥಮ ಬಾರಿಗೆ ಬರಹವನ್ನು ಕಳುಹಿಸುವವರು,  ನಿಮ್ಮ ಕಿರುಪರಿಚಯ (ಹೆಸರು, ಊರು) ತಿಳಿಸಿ, ಜತೆಗೆ ಒಂದು ಛಾಯಾಚಿತ್ರವನ್ನೂ ಕಳುಹಿಸಿ.

‘ಸುರಹೊನ್ನೆ’ ಇ-ಪತ್ರಿಕೆಯನ್ನು ಕಂಪ್ಯೂಟರ್ ಪರದೆಯಲ್ಲಿ ಓದಿದರೆ ಪುಟವಿನ್ಯಾಸ ಸಂಪೂರ್ಣವಾಗಿ ಕಾಣಿಸುತ್ತದೆ. ಸ್ಮಾರ್ಟ್ ಫೋನ್ ನಲ್ಲಿ  ಆಯಾ ಮೊಬೈಲ್ ನ ಪರದೆಯ ಉದ್ದ-ಅಗಲಕ್ಕೆ ತಕ್ಕಂತೆ ಪುಟ  ಕೆಲವೊಮ್ಮೆ ಆಂಶಿಕವಾಗಿ ಕಾಣಿಸುತ್ತದೆ. ಹಾಗಾಗಿ ಮೊಬೈಲ್ ನಲ್ಲಿ ಓದುವುದಾದರೆ,  ಫೋನ್ ಅನ್ನು ಅಡ್ಡವಾಗಿ ಹಿಡಿಯುವುದು (Landscape mode) ಉತ್ತಮ.

ಧನ್ಯವಾದಗಳು

ಹೇಮಮಾಲಾ ಬಿ, ಮೈಸೂರು.

ಸಂಪಾದಕಿ.
ಹೇಮಮಾಲಾ. ಬಿ,ಮೈಸೂರು.

E-mail : editor@surahonne.com 

ನಮ್ಮ ಹೊಸ ಪ್ರಕಟಣೆಗಳು:

 ಪ್ರಶ್ನೆ? ಪೂರ್ವದಿಕ್ಕಿನಲ್ಲಿ ಆಗ ತಾನೇ ಮೂಡುತ್ತಿದ್ದ ಸೂರ್ಯ. ಬೆಳಗಿನ ಹಕ್ಕಿಗಳ ಕಲರವ.

B.R.Nagarathna, July 10, 2025

ಪರಾಗ

ಚೆಲುವಿನ ತಾಣ ನ್ಯೂಝಿಲ್ಯಾಂಡ್: ಪುಟ-3 Whakerewarewa - New Zealand PC: Internet (ಹಿಂದಿನ ಸಂಚಿಕೆಯಿಂದ ಮುಂದುವರಿದುದು)ಬಿಸಿನೀರ ಬುಗ್ಗೆಗಳು ನಾವು ನಾಳೆ ಬಿಸಿನೀರ ಬುಗ್ಗೆಗಳನ್ನು ನೋಡಲು ಹೋಗುತ್ತಿದ್ದೇವೆ ಎಂದು ನಮ್ಮ ಗೈಡ್ ಹೇಳಿದಾ...

Dr.Gayathri Devi Sajjan, July 10, 2025

ಪ್ರವಾಸ

 ಎಲ್ಲವೂ ಸಾಧ್ಯವಿಲ್ಲಿ ಕಲ್ಲು ಮುಳ್ಳು ಕೊರಕಲುತುಂಬಿದೆ ಸಾಗುವ ದಾರಿಯಲ್ಲಿಸುಲಭದಲ್ಲಿ ಸಿಗದು ಗೆಲುವುನಮ್ಮ ಈ ಬಾಳಿನಲ್ಲಿಮುಗಿದು ಹೋಗಬಾರದುಬದುಕು ಬರೀ ಗೋಳಿನಲ್ಲಿ ಕಷ್ಟ ಎಂದುಕೊಂಡು ಸುಮ್ಮನಾ...

Nagaraja G.N. Bada, July 10, 2025

ಬೆಳಕು-ಬಳ್ಳಿ

ಲವಣದ ಸುತ್ತ ಲವಣ ಅಥವಾ ಉಪ್ಪು ಒಂದು ಅದ್ಭುತವಾದ ಎರಡು ಮೂಲ ವಸ್ತುಗಳಾದ ಸೋಡಿಯಂ ಹಾಗೂ ಕ್ಲೋರಿನ್‌ನ ಸಂಯುಕ್ತ ಪದಾರ್ಥ. ಅಡುಗೆಯ ದಿಕ್ಕನ್ನೇ ಬದಲಿಸುವ ಅಪಾರ ಶಕ್ತಿಯುತವಾದದ್ದು.

K Ramesh, July 10, 2025

ಲಹರಿ

ಮುಕ್ತಕಗಳು ಹಸಿರಿರಲಿ ಜಗದಲ್ಲಿ ಸಂತಸವ ಚೆಲ್ಲುತಲಿಉಸಿರನ್ನು ನೀಡುವುದು ಹಸಿರೆಂಬ ವರವುಕಸಿದಿಹೆವು ಹಸಿರುಸಿರ ಮಾಲಿನ್ಯ ಮಾಡುತ್ತಹಸಿರಿರಲಿ ಜಗಕೆಂದ - ಗೌರಿತನಯ//೧// ಬೇಯುತಿದೆ ಬುವಿ...

Shubhalaxmi R Nayak, July 10, 2025

ಬೆಳಕು-ಬಳ್ಳಿ

ಗುರು ಪೂರ್ಣಿಮಾ ಬರುವ ಗುರುವಾರ ಜುಲೈ 10ರಂದು ಗುರು ಪೂರ್ಣಿಮಾ. ಭಾರತೀಯ ಸಂಸ್ಕೃತಿಯಲ್ಲಿ ತಾಯಿ, ತಂದೆಯರೊಂದಿಗೆ ಆಚಾರ್ಯನನ್ನು ದೇವರೆಂದಿದ್ದಾರೆ.

N V Ramesh, July 10, 2025

ವಿಶೇಷ ದಿನ

ಕಾವ್ಯ ಭಾಗವತ 51: -: ಮನುವಂಶ ಚರಿತೆ -2 ನವಮಸ್ಕಂದ – ಅಧ್ಯಾಯ – 2-: ಮನುವಂಶ ಚರಿತೆ – 2 :- ಮನುಪುತ್ರ ಶರ್ಯಾತಿ ಗುಣಾಢ್ಯಅವನ ಮಗಳು ಸುಕನ್ಯೆವನವಿಹಾರದಲಿಕಂಡ ದೊಡ್ಡ ಹುತ್ತದ ರಂಧ್ರದಿಸೂರ್ಯ ಕಿರಣಗಳಂತಹದಿವ್ಯಕಾಂತಿಗ...

M R Ananda, July 10, 2025

ಪೌರಾಣಿಕ ಕತೆ

ನಿವೃತ್ತಿಯನ್ನು ಪ್ರವೃತ್ತಿಯಾಗಿಸಿದ ಬಗೆ ಅರವತ್ತು ವರ್ಷವು ಮಾನವನ ಜೀವನದಲ್ಲಿ ಒಂದು ಮೈಲಿಗಲ್ಲು. ಇದು ಆರು ದಶಕಗಳ ಜೀವನ ಅನುಭವಗಳು ಮತ್ತು ಸಾಧನೆಗಳನ್ನು ಮರುಪರೀಶೀಲಿಸುವ ಹಂತ.

Dr.Shailarani Bolar, July 10, 2025

ಲಹರಿ

ಗಮನಿಸಿ:

  1. ಈ ಜಾಲತಾಣದಲ್ಲಿ ಪ್ರಕಟವಾಗುವ ಎಲ್ಲಾ ಬರಹಗಳ  ಅಭಿಪ್ರಾಯಗಳು ಆಯಾ ಬರಹಗಾರರಿಗೆ ಸಂಬಂಧಿಸಿದ್ದಾಗಿರುತ್ತವೆ.ಈ ಬಗ್ಗೆ ಏನಾದರೂ ಭಿನ್ನಾಭಿಪ್ರಾಯವಿದ್ದಲ್ಲಿ   www.surahonne.com  ಜವಾಬ್ದಾರಿಯಲ್ಲ.
  2. ಮುಜುಗರ ತರಿಸುವ /ಪ್ರಣಯ ಸಂಬಂಧಿ ಪದಗಳುಳ್ಳ/ರಾಜಕೀಯಕ್ಕೆ ಸಂಬಂಧಿಸಿದ / ರಾಜಕೀಯದಿಂದ ಪ್ರೇರಿತ/ಕಟು ಧಾರ್ಮಿಕ ಧೋರಣೆಗಳುಳ್ಳ/ ವಿರೋಧಾಭಾಸಕ್ಕೆ ಆಸ್ಪದವಿರುವ/ ಯಾವುದಾದರೂ ಸಮುದಾಯ ಅಥವಾ ವ್ಯವಸ್ಥೆಯನ್ನು ದೂಷಿಸುವ/ನಕಾರಾತ್ಮಕ ಧ್ವನಿಯ ಬರಹಗಳು ಬೇಡ ಹಾಗೂ ಈ ಬಗ್ಗೆ ಚರ್ಚೆಗೆ ಅವಕಾಶವಿಲ್ಲ.
  3. ಬರಹಗಳಿಗೆ ಪೂರಕವಾಗಿ ಗೂಗಲ್ ಹುಡುಕಾಟದಲ್ಲಿ ಲಭ್ಯವಾದ ಸಾಂದರ್ಭಿಕ ಚಿತ್ರಗಳನ್ನು ಬಳಸುತ್ತೇವೆ. ಮೂಲ ಛಾಯಾಗ್ರಾಹಕರಿಗೆ ಧನ್ಯವಾದಗಳು.
  4. ಸರಿಯಾದ ಶೀರ್ಷಿಕೆ ಇಲ್ಲದ/ಲೇಖಕರ ಹೆಸರಿಲ್ಲದ/ಅಪೂರ್ಣ ಬರಹಗಳನ್ನು ಪರಿಗಣಿಸುವುದಿಲ್ಲ.
  5. ಚಿತ್ರಗಳನ್ನು ಪ್ರತ್ಯೇಕ .jpg file  ಆಗಿ ಲಗತ್ತಿಸಿ. (Please do not copy-paste photos on a word file)
  6. ಈಗಾಗಲೇ ಫೇಸ್ ಬುಕ್/ವಾಟ್ಸಾಪ್/ ಬೇರೆ ಆನ್ ಲೈನ್ ಪತ್ರಿಕೆಗಳು/ಇತರ ಅಂತರ್ಜಾಲ ಗ್ರೂಪ್ ಗಳಲ್ಲಿ ಪ್ರಕಟವಾದ ಬರಹಗಳನ್ನು ದಯವಿಟ್ಟು ನಮಗೆ ಕಳುಹಿಸಬೇಡಿ.
  7. ಸಾಮಾನ್ಯವಾಗಿ, ಪ್ರತಿ ಮಂಗಳವಾರದಂದು ಸಂಚಿಕೆ ಸಿದ್ದವಾಗುತ್ತದೆ. ಆಮೇಲೆ ತಲಪಿದ ಬರಹಗಳನ್ನು ಅವಶ್ಯವೆನಿಸಿದರೆ ಮಾತ್ರ ಪರಿಗಣಿಸಲಾಗುವುದು. ವಿಶೇಷ ದಿನ/ಹಬ್ಬಗಳಿಗೆ ಸಂಬಂಧಿಸಿದ ಬರಹ/ಕವನಗಳು ಆಯಾ ದಿನದ ಕನಿಷ್ಟ ಎರಡು ದಿನ ಮೊದಲು ನಮಗೆ ತಲಪಿದರೆ ಮಾತ್ರ ಸಕಾಲದಲ್ಲಿ ಪ್ರಕಟಿಸಲು ಸಾಧ್ಯವಾಗುತ್ತದೆ.
  8. ‘ಸುರಹೊನ್ನೆ’ ಇ-ಪತ್ರಿಕೆಯ ಸಂಚಿಕೆಯಲ್ಲಿ ದೀರ್ಘ ಬರಹ, ಭಾವಾರ್ಥವುಳ್ಳ ಕವನಗಳು, ಸಾಂದರ್ಭಿಕ ಬರಹ….ಹೀಗೆ ವೈವಿಧ್ಯಮಯ ವಿಷಯಗಳುಳ್ಳ ಗದ್ಯ ಬರಹಗಳಿಗೆ ಆದ್ಯತೆ.
  9.  ಪ್ರತಿ ಗುರುವಾರದಂದು ‘ಸುರಹೊನ್ನೆ’ಯಲ್ಲಿ ಹೊಸ ಬರಹಗಳನ್ನು ಪ್ರಕಟಿಸುತ್ತೇವೆ.
Follow

Get every new post on this blog delivered to your Inbox.

Join other followers: