Author: Published by Surahonne
(ಹಿಂದಿನ ಸಂಚಿಕೆಯಿಂದ ಮುಂದುವರಿದುದು) ಮಂಗಳವಾರ ಚಂದ್ರಮೋಹನದಾಸ್ ದಂಪತಿಗಳು 10 ಗಂಟೆಗೆಲ್ಲಾ ಆಶ್ರಮದಲ್ಲಿದ್ದರು. ಆಶ್ರಮದ ಮುಂದೆ ಕಸ ತುಂಬಿತ್ತು. ಒಳಗಡೆಯೂ ಕೂಡ ಮೂಲೆ ಮೂಲೆಯಲ್ಲಿ ಕಸವಿತ್ತು. ಅಲ್ಲಿದ್ದ ಹೆಂಗಸರು ಬಹಳ ಮಂದಿ ಹರಿದ ಸೀರೆ ಉಟ್ಟಿದ್ದರು. ಚಂದ್ರಮೋಹನದಾಸ್ನ ನೋಡಿ ಕೆಲವರು ಕೈ ಮುಗಿದರು.“ತಿಂಡಿ ಆಯ್ತಾ?”“ಒಂದೊಂದು ಬನ್ ಕೊಟ್ಟು ಅರ್ಧ...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು) ವಿಷಯ ತಿಳಿದು ಗೌರಮ್ಮನಿಗೆ ಖುಷಿಯಾಯಿತು. ಅವರು ಚಿನ್ಮಯಿಗೆ ವಿಷಯ ತಿಳಿಸಿದರು.“ಅಮ್ಮಾ, ಚಂದ್ರಮೋಹನ್-ಅವರ ಹೆಂಡತಿ ಬರಲು ಒಪ್ಪಿದರೆ ಅಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ಹೇಳಲು ಒಂದಿಬ್ಬರನ್ನು ತಯಾರು ಮಾಡಬೇಕಾಗುತ್ತದೆ. ಈ ವಿಚಾರ ನೀನು ಈಗಲೇ ಯಾರಿಗೂ ಹೇಳಬೇಡ.” ಮರುದಿನ ಶುಕ್ರವಾರ. ನಾಗಮಣಿ, ಗೋದಾಮಣಿ, ಮಧುಮತಿ...
ರಾಜಲಕ್ಷ್ಮಿಗೆ ಸಮಾಧಾನವಾಯಿತು. ನೀಲಕಂಠ ನೋಡಿಕೊಳ್ಳುತ್ತಿರುವ ವೃದ್ಧಾಶ್ರಮದವರನ್ನು ಹೇಗೆ ಕರೆದೊಯ್ಯುವುದು?” ಎಂಬ ಸಮಸ್ಯೆ ಎದುರಾಯಿತು.“ಅವರನ್ನು ಕರೆದುಕೊಂಡು ಬರುವ ಜವಾಬ್ಧಾರಿ ನನ್ನದು. ಯೋಚಿಸಬೇಡಿ” ಎಂದರು ಗೌರಮ್ಮ. ಒಂದು ತಿಂಗಳ ಒಳಗೆ ಎಲ್ಲಾ ಏರ್ಪಾಡಾಡುಗುವುದು ಸಾಧ್ಯವಿರಲಿಲ್ಲ. ‘ಭರತ್ ಬಂದು ಹೋದ ನಂತರ ಶಿಫ್ಟ್ ಆಗುವುದು’ ಎಂದುಕೊಂಡರು ರಾಜಲಕ್ಷ್ಮಿ.ಹೇಳಿದ್ದಂತೆ ಭರತ್-ಇಂದಿರಾ ಆ ತಿಂಗಳ...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು……) ನಾಲ್ಕು ದಿನದೊಳಗೆ ನೂತನ್ಮೆಲ್ ಒಪ್ಪಿಗೆ ಸಿಕ್ಕಿತು.ಗೋದಾಮಣಿ, ಮಧುಮತಿ, ಭವಾನಿ ಕುಳಿತು ಚರ್ಚಿಸಿ ಕೆಲಸ ಹಂಚಿದರು. ಒಂದು ವಾರ ಕಳೆಯಿತು. ಒಂದು ದಿನ ಗೌರಮ್ಮ ಕೆಲಸಕ್ಕೆ ಬರಲಿಲ್ಲ. ಫೋನ್ ಮಾಡಿದರೂ ಫೋನ್ ತೆಗೆಯಲಿಲ್ಲ. ಚಿನ್ಮಯಿ ಕೂಡ ಕಾಲ್ ರಿಸೀವ್ ಮಾಡಲಿಲ್ಲ. ಗೌರಮ್ಮ ಅದೇ ಏರಿಯಾದಲ್ಲಿದ್ದಾರೆಂದು...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು……)ಎರಡು ತಿಂಗಳುಗಳು ಸದ್ದಿಲ್ಲದೆ ಉರುಳಿದವು; ಈ ಮಧ್ಯೆ ಭರತ್ ಮದುವೆಯಾಯಿತು. ಮದುವೆಯ ವೀಡಿಯೋ ಭರತ್ ರಾಜಲಕ್ಷ್ಮಿಗೆ ಕಳಿಸಿದ್ದ. ಸರಳವಾಗಿ ಆತ್ಮೀಯರ ಮುಂದೆ ಮದುವೆಯಾಗಿದ್ದರವರು. ಭರತ್ ತಂದೆ-ತಾಯಿ, ಇಂದಿರಾ ತಾಯಿ-ತಂದೆ ಇದ್ದರು. ಮಕ್ಕಳು ಇದ್ದಂತೆ ಕಾಣಲಿಲ್ಲ.ಎರಡು ತಿಂಗಳ ನಂತರ ಭರತ್ ಅತ್ತೆಗೆ ಫೋನ್ ಮಾಡಿದ. “ನಾವು...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು……) ವೈಕುಂಠ ಸಮಾರಾಧನೆಯ ದಿನ ರಾಜಲಕ್ಷ್ಮಿ ಒಬ್ಬರೇ ಕಾರು ಮಾಡಿಕೊಂಡು ಹೊರಟರು. ಆಶ್ರಮಕ್ಕೆ ಪರಿಚಿತನಾಗಿದ್ದ ರೆಹಮಾನ್ ಸಾಮಾನ್ಯವಾಗಿ ಆಶ್ರಮದವರು ಹೊರಗೆ ಹೋಗಬೇಕೆಂದಾಗ ಕಾರು ತರುತ್ತಿದ್ದ ಅವನೇ ಈ ಸಲ ರಾಜಲಕ್ಷ್ಮಿಯನ್ನು ಕರೆದೊಯ್ದ.“8-10 ದಿನದ ಹಿಂದೆ ಫೋನ್ ಮಾಡಿದ್ದೆವು. ನೀವು ಇರಲಿಲ್ಲ.”“ನಮ್ಮ ತಂದೆಗೆ ತುಂಬಾ ಹುಷಾರಿಲ್ಲ....
(ಹಿಂದಿನ ಸಂಚಿಕೆಯಿಂದ ಮುಂದುವರಿದುದು……)ಒಂದು ತಿಂಗಳು ಕಳೆಯಿತು. ಅವರು ಅನಿರೀಕ್ಷಿತವಾಗಿ ನಂಜನಗೂಡಿಗೆ ಹೋಗಬೇಕಾದ ಪ್ರಸಂಗ ಒದಗಿತು. ಅವರ ಮನೆಯಲ್ಲಿ ಬಾಡಿಗೆಗಿದ್ದ ರಾಮಾವಧಾನಿಗಳು ಪೂಜೆ ಮಾಡಿ ಹೆಂಡತಿಗೆ ತೀರ್ಥ ಕೊಡುವ ಸಂದರ್ಭದಲ್ಲಿ ಕುಸಿದುಬಿದ್ದು ಪ್ರಾಣಬಿಟ್ಟಿದ್ದರು. ಅವರ ಹೆಂಡತಿ ಮಗನಿಗೆ ಫೋನ್ ಮಾಡಿದ್ದರು. ಮೋಹನ್ಗೆ ವಿಷಯ ತಿಳಿದೊಡನೆ ರಾಜಲಕ್ಷ್ಮಿಗೆ ಫೋನ್ ಮಾಡಿ...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು……)ರಾಜಲಕ್ಷ್ಮಿ ಆಶ್ರಮಕ್ಕೆ ಬಂದು 5 ತಿಂಗಳು ಕಳೆದಿತ್ತು. ರಾಹುಲ್ ಒಮ್ಮೆ ಬಂದು ಹೋಗಿದ್ದ. ಅವನೂ ತಾಯಿಯನ್ನು ಕರೆಯಲಿಲ್ಲ. ರಾಜಲಕ್ಷ್ಮಿಯೂ ಹೋಗುವ ಉತ್ಸಾಹ ತೋರಲಿಲ್ಲ.ಎರಡು ತಿಂಗಳ ನಂತರ ರಾಹುಲ್ ತಾಯಿಯನ್ನು ನೋಡಲು ಬಂದ. ಹೇಗಿದ್ದೀಯಮ್ಮ? ಎಲ್ಲಾ ಅನುಕೂಲವಾಗಿದೆಯಾ? ಎರಡು ತಿಂಗಳಾದರೆ ನಮ್ಮ ಹೊಸಮನೆ ಸಿದ್ಧವಾಗತ್ತೆ. ಆಗ...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು……) ರಾಜಲಕ್ಷ್ಮಿ ನಾಲ್ಕು ಗಂಟೆಗೆ ಎದ್ದು ಮುಖ ತೊಳೆದರು. ಆಗ ಗುಂಡುಗುಂಡಾಗಿದ್ದ ಮುತ್ತೈದೆಯೊಬ್ಬರು ಕಾಫಿ, ಚೂಡವಲಕ್ಕಿ ತಂದರು.“ನೀವು ಗೌರಮ್ಮ ತಾನೆ?”“ಹೌದಮ್ಮ. ನೀವು ಕಾಫಿ ಕುಡಿಯಿರಿ. ನಾನು ಅರ್ಧಗಂಟೆಯಲ್ಲಿ ಬರ್ತೀನಿ. ವಾಕಿಂಗ್ ಹೋಗೋಣ.”“ವಾಕಿಂಗ್ಗೆ ಹೋಗಕ್ಕೆ ಪರ್ಮಿಶನ್ ಕೊಡ್ತಾರಾ?”“ಕೊಡದೆ ಏನ್ಮಾಡ್ತಾರೆ? ನೀವೇನು ೧೮ ವರ್ಷದ ಹುಡುಗೀನಾ ಪರ್ಮಿಶನ್...
(ಹಿಂದಿನ ಸಂಚಿಕೆಯಿಂದ ಮುಂದುವರಿದುದು……) “ಯಾಕೋ ಹೊತ್ತೇ ಹೋಗ್ತಿಲ್ಲ ಸುನಂದಮ್ಮ. ವಾಪಸ್ಸು ನಂಜನಗೂಡಿಗೆ ಹೋಗೋಣ ಅನ್ನಿಸ್ತಿದೆ.”“ಅಮ್ಮ ಬನ್ನಿ ಊಟ ಮಾಡಿ. ಆಮೇಲೆ ಮಾತಾಡೋಣ.”ಊಟದ ನಂತರ ಸುನಂದಾ ಮನೆಗೆ ಹೋಗಲಿಲ್ಲ. “ಊಟ ಮಾಡಿ ಸುನಂದಾ……..”“ಬೇಡ 1/2 ಗಂಟೆ ಇದ್ದು ನನ್ನ ಫ್ರೆಂಡ್ ಮನೆಗೆ ಹೋಗ್ತೀನಿ. ಅವಳ ಮೊಮ್ಮಗನ ನಾಮಕರಣ ಇವತ್ತು…..”“ಓ……...
ನಿಮ್ಮ ಅನಿಸಿಕೆಗಳು…