Author: K N Mahabala

3

ಕೆ ಎಸ್‌ ನ ಕವಿನೆನಪು 37: ಮೈಸೂರ ಮಲ್ಲಿಗೆ ..ಮತ್ತಷ್ಟು ಸಂಗತಿಗಳು

Share Button

ಮೈಸೂರ ಮಲ್ಲಿಗೆಯ ಪ್ರತಿಗಳು ಅರವತ್ತರ ದಶಕದಲ್ಲಿ ಮದುವೆಯ ಉಡುಗೊರೆಯಾಗಿಯೂ ಜನಪ್ರಿಯವಾಯಿತೆಂಬುದು ಎಲ್ಲರಿಗೂ ತಿಳಿದ ವಿಷಯವೇ.”ರಾಯರು ಬಂದರು….” ಭಾವಗೀತೆಯನ್ನು ಎಚ್ ಎಮ್ ವಿ ಸಂಸ್ಥೆಯವರು ಮೊದಲು ಧ್ವನಿಮುದ್ರಣ ಮಾಡಿದರು.ಆಕಾಶವಾಣಿಯ ಮೂಲಕ ಜಯವಂತಿದೇವಿ ಹಿರೇಬೆಟ್ (ಖ್ಯಾತ ಹಾಸ್ಯ ಸಾಹಿತಿ ಪಡುಕೋಣೆ ರಮಾನಂದ ರಾವ್ ಮಗಳು) ಹಾಡಿ ಜನಪ್ರಿಯಗೊಳಿಸಿದ “ಹತ್ತು ವರುಷದ ಹಿಂದೆ” ಭಾವಗೀತೆ ಅರವತ್ತರ ದಶಕದಲ್ಲಿ...

3

ಕೆ ಎಸ್‌ ನ ಕವಿನೆನಪು 36 : ‘ಮೈಸೂರ ಮಲ್ಲಿಗೆ’ ಗ್ರಂಥಸ್ವಾಮ್ಯದ ದುರಂತ

Share Button

ಪ್ರೊ.ಜಿ ವಿ ಯವರು ನಮ್ಮ ತಂದೆ ಭಾಗವಹಿಸಿದ್ದ ಒಂದು ಸಮಾರಂಭದಲ್ಲಿ ಮಾತನಾಡುತ್ತ “ಈ ನರಸಿಂಹಸ್ವಾಮಿಯ ಕಾವ್ಯವೆಲ್ಲ ಸೊಗಸು,ಆದರೆ ಕಾಪಿರೈಟ್ ವ್ಯವಹಾರ ಮಾತ್ರ ಹೊಲಸು.” ಎಂದಿದ್ದರು. ಕೆ ಎಸ್ ನ ತಮ್ಮ ‘ಮೈಸೂರ ಮಲ್ಲಿಗೆ’ ಹಾಗೂ ಇತರ ಎರಡು ಕೃತಿಗಳ ಗ್ರಂಥಸ್ವಾಮ್ಯ ಹಕ್ಕನ್ನು ಮಾರಾಟ ಮಾಡಿದುದರ ಬಗ್ಗೆ ಹೀಗೆ ತಮ್ಮ...

2

ಕೆ ಎಸ್‌ ನ ಕವಿನೆನಪು 35: ಕಹಿನೆನಪುಗಳೂ ಉಂಟು ……

Share Button

ಬಾಲ್ಯದ ದಿನಗಳ ನೆನಪುಗಳ ಬಗ್ಗೆ ಯಾರಾದರೂ ನಮ್ಮ ತಂದೆಯವರ ಹತ್ತಿರ ವಿಚಾರಿಸಿದರೆ “ಎಲ್ಲರಂತೆ ನನ್ನ ಬಾಲ್ಯವೂ ಕಳೆಯಿತು,ಅದರಲ್ಲೇನೂ ವಿಶೇಷವಿಲ್ಲ ಬಹಳ ಸಾಧಾರಣವಾದ ಜೀವನ” ಎನ್ನುತ್ತಿದ್ದರು.”ಯಾರಾದರೂ ಬಾಲ್ಯ ಸ್ನೇಹಿತರಿದ್ದರೆ?” ಎಂದು ಕೇಳಿದರೆ “ನೆಪೋಲಿಯನ್ ,ಶುದ್ಧೋದನ ಎನ್ನುವವರಿದ್ದರು ಎಂದರೂ ಅವರಿಬ್ಬರ ಬಗ್ಗೆ ಹೆಚ್ಚಿನ ವಿವರ ದೊರೆಯುತ್ತಿರಲಿಲ್ಲ. ಎಸ್ ಎಸ್ ಎಲ್...

2

ಕೆ ಎಸ್‌ ನ ಕವಿನೆನಪು 34 :ಸಮಾರಂಭಕ್ಕೆ ಆಹ್ವಾನ ಮತ್ತಷ್ಟು ಪ್ರಸಂಗಗಳು

Share Button

ಒಮ್ಮೆ ಕೆಲವು ಉತ್ಸಾಹಿ ಯುವಕರು ಮಳವಳ್ಳಿಯ ಹತ್ತಿರದ ಯಾವುದೋ ಹತ್ತಿರದ ಬಂದು ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.ಆ ಊರಿನ ನಮ್ಮ ತಂದೆಯವರ ತುಂಬ ಪರಿಚಿತರ ಹೆಸರನ್ನೂ ಅವರು ಹೇಳಿದ್ದರಿಂದ ನಮ್ಮ ತಂದೆಯವರು ಆಹ್ವಾನವನ್ನು ಒಪ್ಪಿಕೊಂಡರು. ಮುಂದುವರೆದು ಅವರು “ಸಾರ್ ನೀವು ಮಳವಳ್ಳಿಗೆ ನೀವು ಬಸ್ ನಲ್ಲಿ ಬಂದುಬಿಡಿ.ಅಲ್ಲಿಗೆ ಬಂದು...

2

ಕವಿ ನೆನಪು 33: ಸಮಾರಂಭಗಳಿಗೆ  ಕೆ ಎಸ್‌ ನ  ಅವರಿಗೆ ಆಹ್ವಾನ

Share Button

ನಮ್ಮ ತಂದೆ ಸೇವೆಯಲ್ಲಿದ್ದಾಗ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಕವಿಗೋಷ್ಠಿ, ಉಪನ್ಯಾಸದಂಥಹ ಕಾರ್ಯಕ್ರಮಗಳಿಗೆ ಆಹ್ವಾನದ ಮೇರೆ ಹೋಗುತ್ತಿದ್ದರು. ಸಂಘಟಕರು ಬಹುಪಾಲು ಕಛೇರಿಯ ಹತ್ತಿರವೇ ಬಂದು ಆಹ್ವಾನಿಸುತ್ತಿದ್ದರು. ದಿನಾಂಕ, ವೇಳೆ, ಸ್ಥಳ ತಿಳಿದುಕೊಂಡು ತಾವೇ ಅಲ್ಲಿಗೆ  ಹೋಗುತ್ತಿದ್ದರು. ಆಗೆಲ್ಲ ಸಮಾರಂಭಗಳು ಸಾಮಾನ್ಯವಾಗಿ  ನಡೆಯುತ್ತಿದ್ದುದು ಪುರಭವನ, ಕಲಾಕ್ಷೇತ್ರ ಅಥವಾ ಪರಿಷತ್ ಸಭಾಂಗಣದಲ್ಲಿ. ನಮ್ಮ ತಂದೆಯವರು ಕೆಲಸ ಮಾಡುತ್ತಿದ್ದ ಕರ್ನಾಟಕ ಹೌಸಿಂಗ್...

9

ಕವಿ ನೆನಪು 32: ಕೆ ಎಸ್ ನ ಅವರ ಉತ್ತರ ಕನ್ನಡ ಪ್ರವಾಸ

Share Button

  1970 ರ ಸೆಪ್ಟೆಂಬರ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ವಕೀಲರಾದ ಶ್ರೀ ಜಿ ಯು ಭಟ್ ರವರು ನಮ್ಮತಂದೆಯವರಿಗೆ ಪತ್ರವೊಂದನ್ನು ಬರೆದು ಕೆ.ಎಸ್.ನ. ಅವರನ್ನು ಉತ್ತರ ಕನ್ನಡದ ಜನ ಕವಿತೆಯ ಮೂಲಕ ಬಲ್ಲರಾದರೂ ಕವಿಯನ್ನು ನೋಡುವ ಅವಕಾಶ ಇನ್ನೂ ಸಿಕ್ಕಿಲ್ಲ. ಆದ್ದರಿಂದ ಕವಿ ಬಸ್ ಮೂಲಕ ಹೊನ್ನಾವರಕ್ಕೆ...

5

ಕವಿ ನೆನಪು 31: ಕೆ ಎಸ್ ನ ಅವರ ಮಂತ್ರಾಲಯದ ಪ್ರವಾಸಗಳು

Share Button

  ದೇವರ ಆಸ್ತಿತ್ವವನ್ನು ಕುರಿತಂತೆ ಒಂದು ಬಗೆಯ ಆಜ್ಞೆಯತಾವಾದವನ್ನು ತಮ್ಮ ಹಲವು ಕವನಗಳಲ್ಲಿ ಪ್ರತಿಪಾದಿಸಿರುವ ಕೆ ಎಸ್ ನ ಅವರು ತೀರ್ಥಕ್ಷೇತ್ರಗಳ ದರ್ಶನದಿಂದ ಮಾತ್ರ ಎಂದೂ ವಿಮುಖರಾಗಿರಲಿಲ್ಲ. ಆಗಾಗ್ಗೆ ಉಡುಪಿಗೆ ಹೋದಂತೆ, ರಾಯಚೂರು ಮುಂತಾದ ಸ್ಥಳಗಳಿಂದ ಕಾರ್ಯಕ್ರಮಕ್ಕೆ ಆಹ್ವಾನ ಬಂದಾಗ ಮಂತ್ರಾಲಯ ಭೇಟಿಯನ್ನೂ ತಪ್ಪಿಸುತ್ತಿರಲಿಲ್ಲ. ಒಂದು ದಿನ ಏಕೋ...

4

ಕವಿ ನೆನಪು 30 : ಪೂರ್ವಜರ ಊರು ಕಿಕ್ಕೇರಿಯ ಮೊದಲ ಪ್ರವಾಸ.

Share Button

ಕಳೆದ ವರುಷ  ಹಿಂದೂ ದಿನಪತ್ರಿಕೆಯಲ್ಲಿ ಕವಿ ಕೆ ಎಸ್ ನ ಹುಟ್ಟಿದ ಮತ್ತು ಬಾಲ್ಯವನ್ನು ಕಳೆದ ಮನೆ ಎಂದು ಕಿಕ್ಕೇರಿಯ ಒಂದು ಹಳೆಯ ಮನೆಯ ಚಿತ್ರ ಪ್ರಕಟವಾಗಿತ್ತು. ವಾಸ್ತವವಾಗಿ  ಕೆ ಆರ್‌ ಪೇಟೆ ತಾಲೂಕಿನ ಕಿಕ್ಕೇರಿ ನಮ್ಮ ತಂದೆಯವರ ಪೂರ್ವಜರ ಸ್ಥಳ. ನಮ್ಮ ತಂದೆಯವರು ಹುಟ್ಟಿದ್ದು ಹೊಸಹೊಳಲು ಎಂಬ...

8

ಕವಿ ನೆನಪು 29: ಕೆ ಎಸ್ ನ ಹುಟ್ಟುಹಬ್ಬದ ಸಂಭ್ರಮ-ಜನವರಿ 26

Share Button

“ಇವರ ಹುಟ್ಟುಹಬ್ಬವನ್ನು ದೇಶಾದಾದ್ಯಂತ ಆಚರಿಸಲಾಗುತ್ತದೆ. ಏಕೆಂದರೆ ಇವರು ಹುಟ್ಟಿದ್ದು ಜನವರಿ 26 ʼʼಎಂಬುದು ಪ್ರಾ.ಎಚ್ಚೆಸ್ಕೆಯವರು ಸುಧಾ ವಾರಪತ್ರಿಕೆಯ ವಾರದ ವ್ಯಕ್ತಿ ಅಂಕಣದಲ್ಲಿ ಕೆ ಎಸ್ ನ ಅವರನ್ನುಕುರಿತು ಬರೆದ ಲೇಖನದ ಮೊದಲ ಸಾಲು. ಹೌದು. ಇಂಗ್ಲಿಷ್ ಪಂಚಾಂಗದ ಪ್ರಕಾರ ಅಂದು ನಮ್ಮ ತಂದೆಯವರ ಹುಟ್ಟಿದ ದಿನ. ಆ...

2

ಕವಿ ಕೆ ಎಸ್‌ ನ ನೆನಪು 28 : ಪ್ರವಾಸಗಳ ಮೋಹ

Share Button

1970 ರಲ್ಲಿ ನಿವೃತ್ತಿಯಾದ ನಂತರ ನಮ್ಮ ತಂದೆಯವರಿಗೆ  ಪ್ರವಾಸ ಒಂದು ಆದ್ಯತೆಯಾಗಿಬಿಟ್ಟಿತ್ತು.ಹಾಗೆಂದುಸೇವೆಯಲ್ಲಿದ್ದಾಗ ಪ್ರವಾಸಗಳಿಗೆ ಹೋಗುತ್ತಿರಲಿಲ್ಲವೆಂದಲ್ಲ. ಆಕಾಶವಾಣಿ ಕವಿ ಸಮ್ಮೇಳನ, ಸಾಹಿತ್ಯ ಸಮ್ಮೇಳನ,ಇಂಥವುಗಳಿಗೆ ಅನಿವಾರ್ಯವಾಗಿ ಹೋಗಬೇಕಾದ ಪ್ರಸಂಗ ತಪ್ಪಿಸುವಂತಿರಲಿಲ್ಲ. ಕರಾವಳಿಯ ನಂಟು ಕರಾವಳಿ ಪ್ರದೇಶಗಳಿಗೆ ಪ್ರವಾಸ ಹೋಗುವುದು ಅವರಿಗೆ ಅತ್ಯಂತ ಪ್ರಿಯವಾದವಿಷಯವಾಗಿತ್ತು. ಪೇಜಾವರ ಶ್ರೀಗಳು ,ಬನ್ನಂಜೆ ಗೋವಿಂದಾಚಾರ್ಯ, ಎಮ್ ಜಿ...

Follow

Get every new post on this blog delivered to your Inbox.

Join other followers: