Author: Kalihundi Shivakumar
ಎಷ್ಟೇ ತಂತ್ರಜ್ಞಾನ ಮುಂದುವರಿದಿದ್ದರೂ ಕೂಡ ಸಂಪರ್ಕ ಮಾಧ್ಯಮಗಳಲ್ಲಿ “ಆಕಾಶವಾಣಿ” ಇವತ್ತಿನವರೆಗೂ ಕೂಡ ತನ್ನತನವನ್ನು ಕಾಯ್ದುಕೊಂಡಿದೆ. ವರ್ಷದಿಂದ ವರ್ಷಕ್ಕೆ… ಒಂದಲ್ಲ ಒಂದು ರೀತಿಯಲ್ಲಿ….. ಸದಭಿರುಚಿಯ ಕಾರ್ಯಕ್ರಮಗಳ ಸವಿ, ಸಿಹಿ ಹೂರಣದ ಮಹಾಪೂರವನ್ನು ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ಕೇಳುಗರಿಗೆ ಉಣಬಡಿಸುತ್ತಾ, ತಾನು ಬೆಳೆದು, ಕೇಳುಗ ವರ್ಗದವರನ್ನು ಕೂಡ ಬೆಳೆಸುತ್ತಿರುವ...
ಈ “ಜಾತ್ರೆ” ಎಂಬ ಪದ ಕೇಳಿದೊಡನೆ ಏನೋ ಒಂದು ರೀತಿಯಲ್ಲಿ ಮಿಂಚಿನ ಸಂಚಾರವಾಗುತ್ತದೆ!. ಅದರಲ್ಲೂ “ಜನ ಜಾತ್ರೆ” ಎಂದರೆ ಏನೋ ಒಂದು ರೀತಿಯಲ್ಲಿ ನವೋಲ್ಲಾಸ ಮೂಡಿಸುತ್ತದೆ. ‘ಅವರವರ ಭಾವಕ್ಕೆ ಅವರವರ ಭಕುತಿಗೆ…..’ ಎನ್ನುವಂತೆ ಎಲ್ಲಾ ವರ್ಗದ ಜನರು ಜಾತ್ರೆಯಲ್ಲಿ ಸಂಗಮವಾಗುತ್ತಾರೆ! “ಜಾತ್ರೆ” ಬಗ್ಗೆ ಬರೆಯುತ್ತಾ ಹೋದರೆ ಅದು...
ದೇವರು ಸೃಷ್ಟಿಸಿರುವ ಕೋಟ್ಯಾನುಕೋಟಿ ಜೀವಿಗಳಲ್ಲಿ ಮಾನವ ಶ್ರೇಷ್ಠನಾಗಿದ್ದಾನೆ. ಏಕೆಂದರೆ ಅವನು ಯಾವುದು ತಪ್ಪು….. ಯಾವುದು ಸರಿ….. ಎಂದು ಚಿಂತಿಸುವ…. ಚರ್ಚಿಸುವ….. ಗುಣವನ್ನು ಹೊಂದಿದ್ದಾನೆ. ಇದರಿಂದಾಗಿ ಮಾನವ ಇಂದು ತಂತ್ರಜ್ಞಾನದ ಮೂಲಕ ಹೊಸ ಹೊಸ ಆವಿಷ್ಕಾರಗಳೊಂದಿಗೆ ತನ್ನ ಬುದ್ಧಿಮತ್ತೆಯನ್ನು ಪರೀಕ್ಷಿಸಿ ಅವುಗಳನ್ನೆಲ್ಲವನ್ನೂ ಕಾರ್ಯರೂಪಕ್ಕೆ ತರುತ್ತಿದ್ದಾನೆ. ಈ ರೀತಿಯ ನಾಗಾಲೋಟದ ಬದುಕಿನಲ್ಲಿ...
ನವಂಬರ್ ಒಂದರಂದು ಕನ್ನಡ ರಾಜ್ಯೋತ್ಸವವನ್ನು ರಾಜ್ಯಾದ್ಯಂತ ಬಹಳ ಅದ್ದೂರಿಯಾಗಿ ಆಚರಿಸಿದ್ದೇವೆ. ಕಳೆದ ಎರಡು ವರ್ಷ ಕೋವಿಡ್ 19 ನಿಂದಾಗಿ ರಾಜ್ಯೋತ್ಸವ ಸರಳವಾಗಿ ಆಚರಣೆಗೊಂಡಿತ್ತು. ಮೊದಲಿಗೆ ನಮ್ಮ ಕನ್ನಡ ನಾಡು, ನುಡಿ, ಸಂಸ್ಕೃತಿಯ ಏಳಿಗೆಗಾಗಿ ದುಡಿದ/ದುಡಿಯುತ್ತಿರುವ ಮಡಿದ/ ಅಮರರಾದ ಎಲ್ಲರನ್ನು ನೆನೆದು, ಅವರಿಗೆಲ್ಲ ನನ್ನ ಧನ್ಯವಾದಗಳುಸಮರ್ಪಿಸುತ್ತೇನೆ. ನನಗೆ ಕನ್ನಡ...
ಮಕ್ಕಳಿದ್ದರೆ ಮನೆ ಏನೋ ಒಂದು ರೀತಿಯಲ್ಲಿ ಲವಲವಿಕೆಯಿಂದ ಇರುತ್ತದೆ!. ನಾವು ಹೊರಗಡೆಯಿಂದ….. ಕೆಲಸದ ಒತ್ತಡಗಳೊಂದಿಗೆ…. ಮನೆಗೆ ಬಂದಾಗ, ಮನೆಯೊಳಗೆ ಮುಗ್ದ ಮಗುವಿನ, ನಗುವಿನ ಸ್ವಾಗತ ಎಲ್ಲಾ ಒತ್ತಡವನ್ನು ಕ್ಷಣಾರ್ಧದಲ್ಲಿ ನಿವಾರಿಸಿಬಿಡುತ್ತದೆ!. ಆ ದಿವ್ಯ ಶಕ್ತಿ ಮಕ್ಕಳಲ್ಲಿದೆ. “ಮಕ್ಕಳು ದೇವರಿಗೆ ಸಮಾನ” ಎನ್ನುವ ಮಾತಿದೆ. ಮಕ್ಕಳು ಬಾಲ್ಯದಲ್ಲಿ ಏನೇ...
ಈ “ದೀಪಾವಳಿ” ಹಬ್ಬ ಬಂತೆಂದರೆ ಸಾಕು ಎಲ್ಲೆಲ್ಲೂ ಸಂಭ್ರಮ, ಸಡಗರ ಮನೆ- ಮನ ತುಂಬುತ್ತದೆ. ಒಂದು ಕಡೆ ದೀಪಗಳ ಸಾಲು ಸಾಲು….. ಮತ್ತೊಂದೆಡೆ ಭಾರಿ ಶಬ್ದಗಳೊಂದಿಗೆಪಟಾಕಿಗಳ ಕಾರುಬಾರು…. ಇವುಗಳ ಜೊತೆಗೆ ಭಕ್ತಿ- ಭಾವದ ಹಬ್ಬದ ಆಚರಣೆಗೆ ತಯಾರಾಗುವ ದೊಡ್ಡವರು….. ಹೊಸ ಹೊಸ ಬಟ್ಟೆಗಳೊಂದಿಗೆ, ಪಟಾಕಿಗಳ ಕನಸು ಕಾಣುವ...
ಜಗವೆಲ್ಲಾ ಮಲಗಿರಲು ಬುದ್ದನೊಬ್ಬ ಎದ್ದ ಜಗದ ಜಂಜಡವ ಅರಿತು ಪರಿಹಾರ ಸೂಸಿದ ಬೋಧಿವೃಕ್ಷದಡಿ ಕುಳಿತು ಮಹಾ ತಪಸ್ಸು ಮಾಡಿ ಆಸೆಯೇ ದುಃಖಕ್ಕೆ ಮೂಲ ಎಂಬ ಸಂದೇಶವ ನೀಡಿ. ಸದಾ ನಗುಮುಖವ ಸೂಸುತ ಎಲ್ಲೆಡೆ ಸಂಚರಿಸಿ ಮಾರ್ಗದರ್ಶನ ನೀಡುತ ಸಾಗಿದೆ ಸಾಗಿದೆ ನೀ ಎಲ್ಲಾ ಎಲ್ಲೆಗಳ...
ಅಬ್ಬಾ! ಅಜ್ಜಿ ಮನೆ ಎಂದೊಡನೆ ನಿಜಕ್ಕೂ ಸವಿ ಸವಿ ನೆನಪುಗಳ ಚಿತ್ತಾರ ಮನದಲ್ಲಿ ಮೂಡುತ್ತದೆ. ಬಾಲ್ಯದ ಅಜ್ಜಿ ಮನೆಯ ನೆನಪು ನನಗೆ ಇನ್ನೂ ಹಸಿ ಹಸಿಯಾಗಿದೆ. ಅದು ಒಂದು ರೀತಿಯಲ್ಲಿ ನನ್ನ ಪಾಲಿಗೆ ಅಕ್ಷಯಪಾತ್ರೆ ಇದ್ದಂತೆ!. ಬರಿ ನೆನಪುಗಳು ನೆನಪುಗಳು ನೆನಪುಗಳು!. ವರ್ಣರಂಜಿತವಾಗಿದ್ದ ಕಾಲ. ನನ್ನ ಮನದಾಳದ ಅನಿಸಿಕೆಗಳನ್ನು...
ನಾನೇಕೆ ಬರೆಯುತ್ತೇನೆ? ಪ್ರಶ್ನಾರ್ಥಕ ದೃಷ್ಟಿಯಿಂದ ಯೋಚಿಸುತ್ತಿದ್ದೆ. ಒಂದು ದಿನ ಕುಳಿತುಕೊಂಡು ಸುಮ್ಮನೆ ಮತ್ತಷ್ಟು ಯೋಚನೆ ಮಾಡಿದೆ. ನನ್ನ ಮನದಲ್ಲಿ ನೂರಾರು ತರಹದ ಭಾವನೆಗಳು ಮೂಡಿಬಂದವು. ಬರೆಯುವುದು ಒಂದು ಕಲೆ. ಕೆಲವರು ಮಾತು….. ಬರಹ….. ಎಲ್ಲಾ ಶಕ್ತಿ ಇದ್ದರೂ ಸುಮ್ಮನೆ ಮೌನವಾಗಿ ಇದ್ದುಕೊಂಡು ಕೇವಲ ಓದುತ್ತಾರೆ ಅಷ್ಟೇ!. ಮತ್ತೊಂದೆಡೆ ಬರೆಯುವವರಿಗೆ ಮಾತುಗಾರಿಕೆ ಇರುವುದಿಲ್ಲ,...
ವರ್ಷ ವರ್ಷವೂ ಸಹ ಹೊಸದಾದ ವರ್ಷ ಒಂದಲ್ಲ ಒಂದು ರೀತಿಯಲ್ಲಿ ಹೊಸ ಹೊಸ ಅನುಭವಗಳನ್ನು ತರುತ್ತದೆ. ನೋವು-ನಲಿವುಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ.ಎಲ್ಲವನ್ನು ಸಹ ನಾವು ಸಮಾನವಾಗಿ ಸ್ವೀಕರಿಸುವ ಮನಸ್ಸಿದ್ದರೆ ಮಾತ್ರ ಅದರ ಸೊಗಸು ಹೆಚ್ಚುತ್ತದೆ. 2020 ನೇ ಇಸ್ವಿ ಒಂದು ರೀತಿಯಲ್ಲಿ ಟಿ-20 ಮ್ಯಾಚ್ ನಂತೆ...
ನಿಮ್ಮ ಅನಿಸಿಕೆಗಳು…