Author: Kala Prasad KS, kalaprasad.beml@gmail.com

7

ಧಾರ್ಮಿಕ ಪುಣ್ಯಕ್ಷೇತ್ರ “ಶ್ರೀ ಕೂಡಲಿ”

Share Button

“ತುಂಗಾ ಪಾನಂ, ಗಂಗಾಸ್ನಾನಂ” ಅಂತಾರೆ. ನಿಜ ಕಾಶಿಗಿಂತಲೂ ಗುಲಗಂಜಿಯಷ್ಟು ಪುಣ್ಯಪ್ರಾಪ್ತಿಯಾಗುವ ಕ್ಷೇತ್ರ ಈ ಕೂಡಲಿ. ಹೆಸರೇ ಸೂಚಿಸುವಂತೆ ತುಂಗ-ಭದ್ರಾ ನದಿಗಳು ಸಂಗಮವಾಗಿರುವ ಪವಿತ್ರ ಕ್ಷೇತ್ರ ಈ “ಕೂಡಲಿ” ಎಂಬ ಊರು. ನದಿಯ ಎರಡೂ ದಂಡೆಯ ಮೇಲೆ ಕಣ್ಣಾಡಿಸಿದರೆ ಹಸಿರ ಸಿರಿಯ, ಗಿರಿ ಪಂಕ್ತಿಗಳ ಸಾಲು ಸಾಲು. ನದಿಯ...

7

ಕುವೆಂಪುರವರ ‘ಮಲೆಗಳಲ್ಲಿ ಮದುಮಗಳು’

Share Button

  ಕುವೆಂಪುರವರ ಅದ್ಭುತವಾದ ಕಾದಂಬರಿಗಳಲ್ಲಿ ಮಲೆಗಳಲ್ಲಿ ಮದುಮಗಳು, ಕಾದಂಬರಿಯು ,ಅತ್ಯಂತ ಶ್ರೇಷ್ಠವಾದ ಕಾದಂಬರಿಯಾಗಿ ಓದುಗರ ಮನದಲ್ಲಿ ನಿಲ್ಲುತ್ತದೆ. ಕುವೆಂಪುರವರು *ಕುಪ್ಪಳಿ* ಎಂಬ ತಮ್ಮಹುಟ್ಟೂರು ಮಲೆನಾಡಿನಲ್ಲಿ ಇದ್ದುಕೊಂಡು ಮಲೆನಾಡಿನ ವೈಭವವನ್ನು ಓದುಗರ ಕಣ್ಣಿಗೆ ಕಟ್ಟಿಕೊಟ್ಟಿದ್ದಾರೆ. ಅವರ ಕಾದಂಬರಿಗಳೆಲ್ಲವೂ ಮಲೆನಾಡಿಗೆ ಸಂಬಂಧಿಸಿದ್ದೇ ಆಗಿದೆ. ಮಲೆಗಳಲ್ಲಿ ಮದುಮಗಳು ಕಾದಂಬರಿಯ ಒಂದು ಸಾಮಾಜಿಕ ಚಿತ್ರಣವನ್ನು...

Follow

Get every new post on this blog delivered to your Inbox.

Join other followers: