Author: K M Sharanabasavesha

13

ಅಪ್ಪನ ಹೆಗಲ ಮೇಲಿಂದ ನೋಡಿದ ಜಾತ್ರೆ

Share Button

ಊರಲಿ ಆರಾಧ್ಯದೈವದ ರಥೋತ್ಸವ ನಡೆದಿತ್ತುಜನಜಂಗುಳಿಯ ನಡುವೆ ಆಕರ್ಷಕ ಜಾತ್ರೆ ನೆರೆದಿತ್ತು ಅಪ್ಪನ ಹೆಗಲ ಮೇಲೆ ನನ್ನ ಸವಾರಿ ಸಾಗಿತ್ತುಕೊಬ್ಬರಿ ಎಣ್ಣೆ ಹಚ್ಚಿ ಅಮ್ಮ ಕ್ರಾಪು ತೆಗೆದ ತಲೆ ಬಿಸಿಲಿಗೆ ಕಾದಿತ್ತು ನೆಟ್ ಬನೀನು ತೊಟ್ಟು ಲುಂಗಿ ಮೇಲೆ ಎತ್ತಿ ಕಟ್ಟಿಬಾಯಿ ಅವಡುಗಚ್ಚಿ ತೊಟ್ಟಿಲುಗಳ ನೆಗೆದು ಹಿಡಿದುಕೆಳಕ್ಕೆ ತಳ್ಳುವ...

8

ಭುವಿಗಿಳಿದ ದೇವತೆ

Share Button

ಮಗಳಲ್ಲ ನೀನು ದೇವತೆಹೆಗಲ ಮೇಲೆ ಹೊತ್ತು ಮೆರವಣಿಗೆ ಹೊರಟಿರುವೆ ಶಾಪವಲ್ಲ ನೀನು ಭರವಸೆಕಂಗಳಲ್ಲಿಟ್ಟು ಜೋಪಾನ ಮಾಡುತ್ತಿರುವೆ ಅಪಶಕುನವಲ್ಲ ನೀನು ಅದೃಷ್ಟಹೃದಯದಲ್ಲಿಟ್ಟು ಬೆಳಸುತ್ತಿರುವೆ ದುರಾದೃಷ್ಟವಲ್ಲ ನೀನು ಸೌಭಾಗ್ಯಕಣ್ಣಿಗೆ ಒತ್ತಿಕೊಂಡು ಪೊರೆಯುತ್ತಿರುವೆ ಕಾಡುವ ಕಷ್ಟವಲ್ಲ ನೀನು ಮಮತೆಯ ಪುತ್ಥಳಿಪ್ರೀತಿ ಮಮಕಾರ ಸುರಿಸಿ ಪೋಷಿಸಿಸುತ್ತಿರುವೆ ಬೆಂಬಿಡದ ಭೂತವಲ್ಲ ನೀನು ಭೂತಾಯಿತಲೆಯ ಮೇಲಿಟ್ಟು...

3

ಹೀಗೊಂದು ಪ್ರಾರ್ಥನೆ

Share Button

ಮರಗಳ ‌ಮಾರಣ ಹೋಮ ಮಾಡಿಉಸಿರಾಡುವ ಗಾಳಿಯನ್ನೇ ಕಲುಷಿತಗೊಳಿಸಿಅನೇಕ ಖಾಯಿಲೆಗಳಿಗೆ ಕಾರಣವಾಗಿರುವ ನನಗೆಹಸಿರು ಬೆಳಸಿ ಉಸಿರು ಉಳಿಸಿಕೊಳ್ಳಲುಕೊಡು ಎನಗೆ ಓ ದೇವ ಇನ್ನೊಂದು ಅವಕಾಶವ ಕೈಗಾರೀಕರಣ ಹೆಸರಲ್ಲಿ ಮಾರಣಾಂತಿಕ ರಾಸಾಯನಿಕಗಳನದಿ ಪಾತ್ರಕ್ಕೆ ಯಥೇಚ್ಛವಾಗಿ ಹರಿಯ ಬಿಟ್ಟುಕೊಚ್ಚೆ ಕೊಳಕುಗಳನ್ನು ಪವಿತ್ರ ಜಲಕ್ಕೆ ಹಕ್ಕಂತೆ ಸೇರಿಸಿಜಲ‌ಮಾಲಿನ್ಯವ ಉಂಟು ಮಾಡಿದ‌ ಎನಗೆತ್ಯಾಜ್ಯಗಳ ಶುಚಿಗೊಳಿಸಿ...

4

ನಿಲ್ಲದ ಹೋರಾಟ

Share Button

ಸುತ್ತಲೂ ಕಾರ್ಗತ್ತಲೆ ತುಂಬಿರಲುಬೆಳಕನ್ನು ನುಂಗಿ ಅಂಧಕಾರ ಮೆರೆಯುತ್ತಿರಲು ಭರವಸೆಯ ಕಿರಣಗಳೇ ಮರೆಯಾಗಿ ಕಾರ್ಮೋಡ ಕವಿದಿರಲುಗುಡುಗು ಮಿಂಚುಗಳ ನಡುವೆ ಸುಳಿಗಾಳಿ ಬೀಸುತಿರಲು ಒಬ್ಬಂಟಿಯಾಗಿ ಈ ಕತ್ತಲೆ ದೂರಮಾಡಲು ಬೆಳಗುತಿರುವೆನನ್ನ ನಾನು ಕರಗಿಸಿಕೊಂಡು ಉರಿಯುತ್ತಿರುವೆ ಕಡು ಕತ್ತಲಿನ ಕೂಡ ಯುದ್ಧದಲ್ಲಿ ತೊಡಗಿಕೊಂಡಿರುವೆಅತಿ ಸಣ್ಣ ಮೊಂಬತ್ತಿಯೆಂಬ ಕೀಳರಿಮೆ ಎನಗಿಲ್ಲ ಈ ಕಾಳಗದಲ್ಲಿ...

8

“ಸಾಯುರಿ”

Share Button

(ಈ ಕೆಳಗಿನ ಬರಹದಲ್ಲಿನ ಮೊದಲ ಐದು ಪ್ಯಾರಗಳಲ್ಲಿ ಬರುವ ಪ್ರತಿ ಸಾಲಿನ ಮೊದಲಕ್ಷರ ತೆಗೆದುಕೊಂಡರೆ “ಸಯುರಿ” ಅಥವಾ “ಸಾಯುರಿ” ಎಂದಾಗುತ್ತದೆ. ಜಪಾನ್ ಭಾಷೆಯಲ್ಲಿ ಸಾಯುರಿ ಅಂದರೆ ಲಿಲಿ ಹೂ ಅಥವಾ ನೆಲ ಇಲ್ಲ ಜಲ ನೈದಿಲೆ. ಆ ಹೂವಿನ ಅಕ್ಷರಗಳನ್ನು ಬಳಸಿ ಇದನ್ನು ರಚಿಸುವ ಪ್ರಯತ್ನ ಮಾಡಿದೆ....

6

ಜೀವ ಸೆಲೆ

Share Button

ಈ ಅಮೂಲ್ಯ ಜೀವನವೊಂದೇ ನಮಗಾಗಿಕೊಟ್ಟಿರುವ ಭಗವಂತ ತೂಗಿ ತೂಗಿಅನುಭವಿಸೋಣ ಘಳಿಗೆ ಘಳಿಗೆ ಒಟ್ಟಾಗಿ ಯಾರು ಏನನ್ನುವರು ಎಂದು ಕೊರಗಿ ಫಲವಿಲ್ಲನಮ್ಮ ಬದುಕೇ ನಮಗೆ ಸವಿ ಬೆಲ್ಲ ಅವರ ಅಭಿಪ್ರಾಯಗಳಿಗೇಕೆ ನಮ್ಮ ಭಾವನೆಗಳ ಬಲಿ ಕೊಡಬೇಕುಅಂತರಾತ್ಮಕೆ ಸರಿಯೆನಿಸಿದ ರೀತಿಯಲ್ಲೇ ಬದುಕಬೇಕು ನಮ್ಮ ಸಾಧನೆಗೆ ಅವರ ಕೊಡುಗೆ ಏನಿಲ್ಲಕಣ್ಣೀರ ಒರೆಸಲು...

4

ಮುದ್ದು ಕಂದ

Share Button

ಬೆಣ್ಣೆ ಮುದ್ದೆಯಂತಹ ದೇಹಗಾಜಿನಂತಹ ಕಣ್ಣುಗಳು ಗುಲಾಬಿ ದಳಗಳಂತಹ ಕೆನ್ನೆಗಳುಹೊರಟು ನಿಂತ ಅಪ್ಪನ ತಡೆದು ನಿಲ್ಲಿಸುವ ನೋಟಗಳು ಕಾಲವೇ ನೀ ಮೆಲ್ಲಗೆ ಹರಿಯುತ್ತಿರುಸರಿದು ಹೋಗದಿರಲಿ ಈ ಕ್ಷಣಗಳುಜಾರಿ ಸಾಗದಿರಲಿ ಈ ದೃಶ್ಯಗಳು ಕುಲಾವಿ ಕಟ್ಟಿದ ಸುಂದರ ಕುಸುಮವಿಂದು ತಲೆ ಎತ್ತಿ ನಿಂತಿದೆಹಣೆಯ ಮಧ್ಯೆ ಹೊರಬಂದ ಕೂದಲಿನ ಹೊದಿಕೆ ಕಳೆಗಟ್ಟಿದೆ...

7

ಕನ್ನಡ ಪದಗಳು

Share Button

ಮನದಲ್ಲಿ ಮೂಡಿ ಬಂದ ಚಿಂತನೆಕರಗಿ ಹೋಗದಿರಲಿ ಹೇಳುವ ದಾರಿಗಾಣದೆಕೊರಗಿ ಸಾಯದಿರಲಿ ಕನ್ನಡವೊಂದು ಅದ್ಭುತ ಆಟವುಆಡುವ ಛಲವಿರಬೇಕುಕಟ್ಟುವ ಲಯವಿರಬೇಕು ಪಳ್ಳನೆ ಮಿಂಚಿನಂತೆಕಂಡು ಬಂದ ಭಾವನೆಗೆಪದಗಳ ಹೊಸೆಯಬೇಕುಸಂಬಂಧ ಬೆಸೆಯಬೇಕು ಬಳಸಿದ ನುಡಿಗಳಲ್ಲಿ ಸ್ಪಷ್ಟತೆ ತರಬೇಕುಗಳಿಸಿದ ಆಲೋಚನೆಗಳಲ್ಲಿ ನೈಜತೆ ಕಾಣಬೇಕು ಶಿಲ್ಪಿಯ ಕುಸುರಿ ಕೆತ್ತನೆಯಂತೆಜೀವಕಳೆ ತುಂಬಿದ ಮೂರ್ತಿಯಂತೆ ಎಂದೂ ಕೇಳದ ಭೃಂಗದ...

4

ಕಾಳಿಂಗ ಮರ್ದನ

Share Button

ಮನವೆಂಬ ಯಮುನಾ ನದಿಯಲಿ ಅಹಂಕಾರದ ಕಾಳಿಂಗ ಸರ್ಪ ನೆಲಸಿಹುದುಅಪಖ್ಯಾತಿ ಅಪಜಯ ಅಸಹನೆ ಅಸಹಕಾರ ಅಪಕ್ವತೆ ಅರಾಜಕತೆ ಅಸುರಕ್ಷತೆ ಎಂಬ ಹೆಡೆಗಳ ಪಡೆದಿಹುದು ಸರೀಸೃಪದ ವಿಷವು ಪ್ರೀತಿ ವಾತ್ಸಲ್ಯಗಳ ಅಸ್ವಸ್ಥತೆಗೆ ಕಾರಣವಾಗಿಹುದುಇದ ಕಂಡ ಸಾತ್ವಿಕ ಗುಣಗಳೆಂಬ ಕೃಷ್ಣ ಜಾಗೃತನಾಗಿಹನು ಯೋಗವೆಂಬ ಕದಂಬ ವೃಕ್ಷದಿಂದ ನದಿಗೆ ಜಿಗಿದಿಹನುಪ್ರಾಣಾಯಾಮ ಧ್ಯಾನವೆಂಬ ಪುಟ್ಟ...

8

”ಸತ್ಯಂ ಶಿವಂ ಸುಂದರಂ”

Share Button

ಹಂಬಲಿಸಿ ತಂದ ಹೊಸ ವಾಹನದ ಸಂತಸ ಉಳಿಯುವುದು ಅದು ಮಾಸಲಾಗುವ ತನಕಹಪಹಪಿಸಿ ಕಟ್ಟಿಸಿದ ಮನೆಯ ಖುಷಿ ಇರುವುದು ಅದಕ್ಕಿಂತ ದೊಡ್ಡ ಮನೆ ನೋಡುವ ತನಕ ಅಂಗಡಿ ಅಂಗಡಿ ತಿರುಗಿ ತಂದ ಹೊಸ ವಿನ್ಯಾಸದ ಅಂಗಿಯ ಮೇಲಿನ ಅಕ್ಕರೆ ಒಂದೆರಡು ಬಾರಿ ಉಡುವ ತನಕಇಷ್ಟಪಟ್ಟು ಸವಿಯಲು ಮಾಡಿಸಿಕೊಂಡ ಪಂಚ...

Follow

Get every new post on this blog delivered to your Inbox.

Join other followers: