Author: Shubhalaxmi R Nayak

3

ಧೈರ್ಯ ಬಂದೀತು ಬಾಳಿಗೆ

Share Button

ನೂರು ಅಳುವಿನ ನಡುವೆನಗುವೊಂದುಮೂಡಿದರೆಧೈರ್ಯ ಬಂದೀತು ಬಾಳಿಗೆ// ಬಣಗುಡುವ ನೆಲದಲ್ಲಿಹನಿಎರಡು ಹನಿಸಿದರೆಮೊಳೆದೀತು ಬೀಜ ನಾಳೆಗೆ// ಕತ್ತಲಿನ ಜಗದಲ್ಲಿಮಿಂಚೊಂದು ಬೆಳಗಿದರೆಬೆಳಕು ಕಂಡೀತು ಲೋಕಕೆ// ಬಾಯಾರಿ ಬೆಂದಾಗನೀರಸೆಲೆ  ಚಿಮ್ಮಿದರೆದಾಹ ನೀಗೀತು ಜೀವಕೆ// ನಿಷ್ಕರುಣ ಮನದಲ್ಲಿತುಸು ಕರುಣೆ ಹುಟ್ಟಿದರೆಶಾಂತಿ ದೊರಕೀತು ಧರಣಿಯಲ್ಲಿ// ಸೋಲುಗಳ ಸಾಲಿನಲಿಗೆಲುವ ಎಳೆ ಕಾಣಲುಹೊಮ್ಮೀತು ಉತ್ಸಾಹ ಬಾಳಿನಲ್ಲಿ// ಕಷ್ಟದ ಶರಧಿಯಲಿಸುಖದ...

9

ಮನವಿ ಮಾಡಿದೆ ಮರವು

Share Button

ಹಸಿರನು ಹೊದ್ದು ನೆರಳನು ನೀಡುತಹರಡುವೆ ಪ್ರಾಣ ವಾಯುವನುಬಿಸಿಲಿನ ತಾಪವ ಕಡಿಮೆ ಮಾಡುತಖಗಮಿಗ ಸಂಕುಲ ರಕ್ಷಿಸುವೆನು// ಗೂಡನು ಕಟ್ಟಲು ಆಸರೆಯಾಗುತಹಕ್ಕಿ ಪಿಕ್ಕಿಗಳ ಸಲಹುತಿಹೆಬೀಸಿಬರುವ ತಂಗಾಳಿಯಲ್ಲಿಎಲೆಗಳ ಕೂಡಿ ನಲಿಯುತಿಹೆ// ನೆಲದ ಆಳಕೆ ಬೇರನು ಬಿಟ್ಟುಮಣ್ಣಿನ ಸವಕಳಿ ತಪ್ಪಿಸುವೆಕೊಂಬೆಯ ರೆಂಬೆಯ ಹೊರಕ್ಕೆ ಚಾಚಿಬೃಹತ್ತಾಗಿ ಬೆಳೆಯುತಿರುವೆ// ಮಳೆಯು ಸುರಿಯಲು ಉಸಿರ ನೀಡಲುಇಳೆಯಲಿ ನಾನು...

Follow

Get every new post on this blog delivered to your Inbox.

Join other followers: