ಧೈರ್ಯ ಬಂದೀತು ಬಾಳಿಗೆ
ನೂರು ಅಳುವಿನ ನಡುವೆನಗುವೊಂದುಮೂಡಿದರೆಧೈರ್ಯ ಬಂದೀತು ಬಾಳಿಗೆ// ಬಣಗುಡುವ ನೆಲದಲ್ಲಿಹನಿಎರಡು ಹನಿಸಿದರೆಮೊಳೆದೀತು ಬೀಜ ನಾಳೆಗೆ// ಕತ್ತಲಿನ ಜಗದಲ್ಲಿಮಿಂಚೊಂದು ಬೆಳಗಿದರೆಬೆಳಕು ಕಂಡೀತು ಲೋಕಕೆ// ಬಾಯಾರಿ ಬೆಂದಾಗನೀರಸೆಲೆ ಚಿಮ್ಮಿದರೆದಾಹ ನೀಗೀತು ಜೀವಕೆ// ನಿಷ್ಕರುಣ ಮನದಲ್ಲಿತುಸು ಕರುಣೆ ಹುಟ್ಟಿದರೆಶಾಂತಿ ದೊರಕೀತು ಧರಣಿಯಲ್ಲಿ// ಸೋಲುಗಳ ಸಾಲಿನಲಿಗೆಲುವ ಎಳೆ ಕಾಣಲುಹೊಮ್ಮೀತು ಉತ್ಸಾಹ ಬಾಳಿನಲ್ಲಿ// ಕಷ್ಟದ ಶರಧಿಯಲಿಸುಖದ...
ನಿಮ್ಮ ಅನಿಸಿಕೆಗಳು…