Author: Vishwanath P, vishwanathp85@gmail.com

1

ಶ್ರೀ ಮುತ್ತುಸ್ವಾಮಿ ದೀಕ್ಷಿತರು ಕಂಡ ಕೈಲಾಸನಾಥ ಪರಮೇಶ್ವರ: ಭಾಗ-2

Share Button

2. ಪಂಚಲಿಂಗ ಸ್ಥಳ ಕೃತಿಗಳು : ಶಿವನನ್ನು ಭೂತಗಳ ಅಧಿಪತಿ ಎನ್ನುವುದುಂಟು. ಹಾಗೆಯೇ ಪಂಚಭೂತಗಳು ಅವನ ಅಧೀನಕ್ಕೊಳಪಟ್ಟವು. ಹಾಗಾಗಿಯೇ ತಿಳಿದವರು ಹೇಳುವುದುಂಟು ಈ ಜಗವು ಶಿವಮಯವು ಎಂದು. ಈ ಒಂದು ತತ್ವವನ್ನು ಪ್ರತಿಪಾದಿಸುವ ಐದುಲಿಂಗಗಳೇ ಕಾಂಚೀಪುರದಲ್ಲಿರುವ ಪೃಥ್ವೀಲಿಂಗ , ತಿರುವನೈ ಕಾವಲ್‌ನಲ್ಲಿರುವ ಅಪ್ಪು(ಜಲ)ಲಿಂಗ , ತಿರುವಣ್ಣಾಮಲೈಯಲ್ಲಿರುವ ತೇಜೋ(ಅಗ್ನಿ)ಲಿಂಗ ,...

3

ಶ್ರೀ ಮುತ್ತುಸ್ವಾಮಿ ದೀಕ್ಷಿತರು ಕಂಡ ಕೈಲಾಸನಾಥ ಪರಮೇಶ್ವರ: ಭಾಗ-1

Share Button

ಸಂಗೀತವೆನ್ನುವುದು ಕೇವಲ ಮನೋರಂಜನೆಗಾಗಿ, ದೈಹಿಕ ಅಥವಾ ಮಾನಸಿಕ ಶಾಂತಿ, ತೃಪ್ತಿಗಾಗಿ ಮಾತ್ರ ಇರುವಂತಹದು ಎನ್ನುವುದು ತಪ್ಪು ಕಲ್ಪನೆ. ಭಗವಂತನ ಸಾಕ್ಷಾತ್ಕಾರಕ್ಕೆ ಪೂಜೆ, ಜಪ, ತಪಸ್ಸು, ಧ್ಯಾನದಂತೆ ಸಂಗೀತ ವೂ ಒಂದು ಸಾಧನ. ಈ ರೀತಿ ನಾದಸಾಧನೆಯ ಮೂಲಕ ಭಗವಂತನ ನಾಮಸಂಕೀರ್ತನೆಯನ್ನು ಮಾಡಬಹುದೆಂಬ ಮಾರ್ಗೋಪಾಯವನ್ನು ಈ ಹಿಂದೆ ಬದುಕಿ...

0

ಸುರಹೊನ್ನೆಗೆ ಶುಭಾಶಯ..

Share Button

ಮೊದಲಿಗೆ ಹೇಮಮಾಲಾ ಬಿ ಅವರಿಗೂ ಸುರಹೊನ್ನೆ ಬಳಗಕ್ಕೂ ಅನಂತ ವಂದನೆಗಳು, ನಾನು ಸುರಹೊನ್ನೆ ಜಾಲತಾಣವನ್ನು ವೀಕ್ಷಿಸಲು ಶುರುಮಾಡಿದ್ದು ಸುಮಾರು ನಾಲ್ಕು ತಿಂಗಳಿನ ಈಚಿನಿಂದ. ಅದರ ನಂತರ ಕನಿಷ್ಟ ಪಕ್ಷ ಮೂರು ದಿನಕ್ಕೊಂದು ಬಾರಿಯಾದರೂ ಈ ಜಾಲತಾಣಕ್ಕೆ ಭೇಟಿನೀಡುತ್ತೇನೆ. ಬೇರೆ ಬೇರೆ ಉದ್ಯೋಗದಲ್ಲಿರುವ ಮಹಿಳಾಮಣಿಗಳೇ ಈ ಜಾಲತಾಣವನ್ನು ಮುನ್ನಡೆಸುತ್ತಿರುವುದು...

6

ದೀಕ್ಷಿತರ ದೇವೀ ಕೃತಿಗಳಲ್ಲಿ ಭಕ್ತಿ ಮತ್ತು ಸೌಂದರ್ಯ

Share Button

  ದೀಪಾವಳಿ ಹಬ್ಬವೆಂದರೆ ಕರ್ನಾಟಕ ಸಂಗೀತ ವಲಯದಲ್ಲಿ ಒಂದು ವಿಶೇಷ ದಿನ. ಏಕೆಂದರೆ ಈದಿನವನ್ನು ವಿಶೇಷ ವಾಗಿ ದೀಕ್ಷಿತರ ದಿನವನ್ನಾಗಿ ಆಚರಿಸಲಾಗುತ್ತದೆ. ದೀಕ್ಷಿತರು 1835ನೇ ಇಸವಿ ಅಶ್ವಯುಜ ಮಾಸದ ದೀಪಾವಳಿಯ ಮೊದಲ ದಿನವಾದ ನರಕ ಚತುರ್ದಶಿಯಂದು ದೇವಿಯ ದಿವ್ಯ ಸಾನಿಧ್ಯವನ್ನು ಸೇರಿದರು. ಅಂದು ದೀಕ್ಷಿತರು ಸ್ನಾನ ಮುಗಿಸಿ...

4

ದೀಕ್ಷಿತರ ಕೃತಿಗಳಲ್ಲಿ ಮಹಾಲಕ್ಷ್ಮಿ

Share Button

  ಕರ್ನಾಟಕ ಸಂಗೀತ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ಮುತ್ತುಸ್ವಾಮಿ ದೀಕ್ಷಿತರ ಕೃತಿಗಳಲ್ಲಿ ಶ್ರೀ ಮಹಾಲಕ್ಷ್ಮಿಯ ವರ್ಣನೆ. ಕರ್ನಾಟಕ ಸಂಗೀತ ಕೃತಿಗಳಲ್ಲಿ ಸಾಮಾನ್ಯವಾಗಿ ವಸ್ತು ದೇವ – ದೇವಿಯರ ವರ್ಣನೆ ಹಾಗೂ ಪ್ರಾರ್ಥನಾ ರೂಪದಲ್ಲಿ ಇರುತ್ತದೆ. ಕರ್ನಾಟಕ ಸಂಗೀತದ ತ್ರಿಮೂರ್ತಿಗಳೆನಿಸಿದ್ದ ಶ್ರೀ ಶ್ಯಾಮಾಶಾಸ್ತ್ರಿಗಳು , ಶ್ರೀ ತ್ಯಾಗರಾಜರು ಮತ್ತು ಶ್ರೀ ಮುತ್ತುಸ್ವಾಮಿ...

Follow

Get every new post on this blog delivered to your Inbox.

Join other followers: