Category: ವಿಜ್ಞಾನ

4

ಭಾರತದ ಅಂತರಿಕ್ಷ ಪಯಣಿಗರಿಗೆ/ಸೈನಿಕರಿಗೆ ಸಿದ್ಧ ಆಹಾರ ರೂಪಿಸಿದ ವಿಜ್ಞಾನಿ

Share Button

‘ದಂಡು ಬರಲಿ ದಾಳಿ ಬರಲಿ ಉಂಡಿರು ಮಗನೆ’ ಎನ್ನುವುದು ಗಾದೆ ಮಾತು. ಉಣ್ಣಲು ಊಟ ತಯಾರಿಸಲೇಬೇಕು. ಮನೆಗಳಲ್ಲಿ ಬಿಸಿ ಅಡುಗೆ ಮಾಡಿ ಉಣ್ಣುವುದು ಸರಿ. ಪ್ರಯಾಣದಲ್ಲಿರುವಾಗ ಬುತ್ತಿಯೂಟವೋ, ಆ ಸ್ಥಳದಲ್ಲೇ ಸಿಗುವ ಊಟವೋ ನಡೆಯುತ್ತದೆ. ಆದರೆ ಗಡಿಯಲ್ಲಿ ಹಲವು ತಿಂಗಳುಗಳೇ ಕಳೆಯುವ ಸೈನಿಕರಿಗೆ, ಹಲವಾರು ದಿನಗಳು ಅಂತರಿಕ್ಷದಲ್ಲಿರುವ...

13

ಕರ್ನಾಟಕ ತೋಟಗಾರಿಕೆಯ ಕನಸುಗಾರ

Share Button

ವಿಜ್ಞಾನಿ ಡಾ.ಎಂ.ಎಚ್.ಮರಿಗೌಡ ಬೆಂಗಳೂರು ಒಂದು ಕಾಲದಲ್ಲಿ ಉದ್ಯಾನ ನಗರಿ ಎಂದೇ ಪ್ರಸಿದ್ಧವಾಗಿತ್ತು. ಪಿಂಚಣಿದಾರರ ಸ್ವರ್ಗ ಎನ್ನುವ ಬಿರುದಿಗೂ ಪಾತ್ರವಾಗಿದ್ದು, ಒಳ್ಳೆಯ ಹವಾಮಾನಕ್ಕೆ, ಆರೋಗ್ಯಕರವಾದ ವಾತಾವರಣಕ್ಕೆ ಹೆಸರುವಾಸಿಯಾಗಿತ್ತು. ಇದಕ್ಕೆಲ್ಲಾ ಕಾರಣ ಇಲ್ಲಿದ್ದ ಅಸಂಖ್ಯಾತ ಉದ್ಯಾನವನಗಳು. ಇಂದು ಬೆಂಗಳೂರನ್ನು ಮಾಹಿತಿ ತಂತ್ರಾಂಶದ ರಾಜಧಾನಿ, ಸಿಲಿಕಾನ್‍ ಸಿಟಿ ಎಂದು ಹೊಗಳುವ ಭರಾಟೆಯಲ್ಲಿ...

5

ಕಾಂಡ್ಲಾಕಾಡು ಉಳಿಸಿ…

Share Button

ಉಷ್ಣವಲಯದ ಸಮುದ್ರದ ದಂಡೆಯಲ್ಲಿ ಹಲವೆಡೆ ವಿಶೇಷ ಗಿಡ, ಮರಗಳನ್ನು ಕಾಣುತ್ತೇವೆ. ಕೆಲವೊಮ್ಮೆ ಅಲೆ ಬಂದಾಗ ಮುಳುಗುತ್ತದೆ. ಇವು ಕಾಂಡ್ಲಗಿಡ ಮರಗಳು. ಇವು ಹೆಚ್ಚಾಗಿದ್ದಾಗ ಕಾಂಡ್ಲಕಾಡು (ಮ್ಯಾಂಗ್ರೋವ್) ಎನ್ನುತ್ತೇವೆ. ಈ ಗಿಡ ಮರಗಳಿಗೆ ಉಪ್ಪು ನೀರು ಬೇಕು. ಸಮುದ್ರಕ್ಕೆ ಸಿಹಿ ನೀರು ಸೇರುವ ಕಡೆ ಇರಬಹುದು. ಇಂತಹ ಕಾಂಡ್ಲಕಾಡು...

10

ಭಾರತದ ಮೊದಲ ಉಪಗ್ರಹದ ಸೂತ್ರಧಾರ..

Share Button

ಭಾರತೀಯ ಬಾಹ್ಯವಿಜ್ಞಾನ ಸಂಶೋಧನಾ ಸಂಸ್ಥೆ_ಇಸ್ರೋಗೆ 1984-1994ರ ವರೆಗೆ ಹತ್ತು ವರ್ಷಗಳ ಕಾಲ ಅಧ್ಯಕ್ಷರಾಗಿದ್ದು ಭಾರತೀಯ ಬಾಹ್ಯಾಕಾಶ ಯೋಜನೆಗಳಿಗೆ ಮಾರ್ಗದರ್ಶನ ನೀಡಿ ಸಂಸ್ಥೆಯನ್ನು ಬೆಳಸಿದವರು ‘ಉಪಗ್ರಹ ಪಿತಾಮಹ’ ಎಂದೇ ಪ್ರಖ್ಯಾತರಾಗಿದ್ದ ಡಾ.ಉಡುಪಿ ರಾಮಚಂದ್ರರಾವ್. ಜನಸಾಮಾನ್ಯರಿಗೆ ಪ್ರೊ.ಯು.ಆರ್‍.ರಾವ್ ಎಂದೇ ಪರಿಚಿತರಾಗಿರುವ ಡಾ.ರಾವ್‍ ಭಾರತದ ಮೊದಲ ಉಪಗ್ರಹ ‘ಆರ್ಯಭಟ’ದ ಉಡಾವಣೆಯ ಜವಾಬ್ದಾರಿಯನ್ನು...

9

ವರಾಹಿ ನದಿಯು ಭೂಗರ್ಭ ವಿದ್ಯುದಾಗಾರವಾಗಿ ಅರಳಿದ ಅದ್ಭುತ

Share Button

ಪಶ್ಚಿಮ ಘಟ್ಟಗಳ ಸಾಲಿನಲ್ಲಿ, ಗಿರಿಶಿಖರಗಳ ನಡುವೆ, ಹೊನ್ನಿನ ಮುಕುಟದಂತೆ ಕಂಗೊಳಿಸುವ ಆಗುಂಬೆಯ ಮಡಿಲಲ್ಲಿ ಜನಿಸಿದ ವರಾಹಿಯ ಯಶೋಗಾಥೆಯನ್ನು ಕೇಳೋಣ ಬನ್ನಿ. ಪುರಾಣಗಳಲ್ಲಿ ಪ್ರಸ್ತುತ ಪಡಿಸಿರುವ ದಶಾವತಾರಗಳಲ್ಲೊಂದಾದ ವರಾಹಾವತಾರ ಎಲ್ಲರಿಗೂ ಚಿರಪರಿಚಿತವೇ. ಅಸುರರಿಂದ ಭೂದೇವಿಯನ್ನು ರಕ್ಷಿಸಲು ವಿಷ್ಣುವು ವರಾಹಾವತಾರ ತಾಳಿದನೆಂದು ಐತಿಹ್ಯ. ವರಾಹನ ಸಹಧರ್ಮಿಣಿ ವರಾಹಿ ಎಂಬ ಪೌರಾಣಿಕ...

18

ಹಸಿರು ಮತ್ತು ಹಾಸ್ಯದ ಹೊನಲಿನ ಮೇಧಾವಿ ವಿಜ್ಞಾನಿ ಡಾ.ಬಿ.ಜಿ.ಎಲ್.ಸ್ವಾಮಿ

Share Button

‘ಹಸುರು ಹೊನ್ನು’ ಎನ್ನುತ್ತಿದ್ದಂತೆ ಕನ್ನಡ ಸಾಹಿತ್ಯ ಪ್ರೇಮಿಗಳ ಮನಸ್ಸು ಪುಸ್ತಕದ ಕರ್ತೃ ಡಾ.ಬಿ.ಜಿಎಲ್‍ ಸ್ವಾಮಿಯವರನ್ನು ನೆನೆಯುತ್ತದೆ.  ಅಷ್ಟೊಂದು ಪರಿಚಿತರಾಗಿ ಜನಮಾನಸಕ್ಕೆ ಹತ್ತಿರವಾಗಿದ್ದ ಸ್ವಾಮಿಯವರು ನವೆಂಬರ್‍ 2, 1980ರಂದು ನಮ್ಮನ್ನಗಲಿದ್ದರೂ ಅಂತಹ ಮಹಾನುಭಾವರ ಹೆಸರು ಇಂದಿಗೂ ಕನ್ನಡಿಗರ ಮನಸ್ಸಿನಲ್ಲಿ ಹಸಿರಾಗಿದೆ. ಕನ್ನಡದ ಓದುಗರಿಗೆ ಅವರ ತಿಳಿಹಾಸ್ಯ ತುಂಬಿದ ಬರೆವಣಿಗೆ...

8

ಭೂವಿಜ್ಞಾನಿ ಡಾ.ಟಿ. ಆರ್. ಅನಂತರಾಮು

Share Button

ಶೀರ್ಷಿಕೆಯೇ ಸೂಚಿಸುವಂತೆ ಡಾ. ಟಿ. ಆರ್. ಅನಂತರಾಮು ಮೂಲತಃ ಭೂವಿಜ್ಞಾನಿ. ಕನ್ನಡ ಸಾಹಿತ್ಯಕ್ಕೂ ಭೂವಿಜ್ಞಾನಿಗಳಿಗೂ ಏನೋ ಆಗಾಧ ನೆಂಟಿರುವಂತಿದೆ. ಪ್ರಸಿದ್ಧ ಕವಿ ನಾಡೋಜ ನಿಸಾರ್‍, ನಿಸ್ಸೀಮ ಸಾಹಿತಿ ಡಾ. ಸೀತಾರಾಮು ಮುಂತಾದವರು ಭೂವಿಜ್ಞಾನಿಗಳೇ. ಇವರೆಲ್ಲರೂ ತಮ್ಮ ಕ್ಷೇತ್ರದಲ್ಲಿ ಪಾರಂಗತರಾಗಿದ್ದಲ್ಲದೆ ಕನ್ನಡ ಸಾಹಿತ್ಯಕ್ಕೆ ಮತ್ತು ಕನ್ನಡದ ವಿಜ್ಞಾನ ಸಾಹಿತ್ಯಕ್ಕೆ...

20

ದೇಹದಾನಿಯ ಸ್ವಗತ

Share Button

ಆತ್ಮೀಯ ಓದುಗರೇ, ಆ ದಿನ ನನಗಿನ್ನೂ ಚೆನ್ನಾಗಿ ನೆನಪಿದೆ. ನನ್ನ ಪತ್ನಿ ಹಾಗೂ ಮಕ್ಕಳ ಪರಿಸ್ಥಿತಿಯನ್ನು ನೋಡಲಾಗುತ್ತಿರಲಿಲ್ಲ. 70ನೇ ವಯಸ್ಸಿನಲ್ಲಿ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲೆದೆ ಸದಾ ಚುರುಕಾಗಿ ಒಡಾಡಿಕೊಂಡಿದ್ದ ನಾನು ಹೃದಯಾಘಾತದಿಂದ ಮೃತಪಟ್ಟದ್ದನ್ನು ಅರಗಿಸಿಕೊಳ್ಳುವುದು ಅವರಿಗೆ ಬಹಳ ಕಷ್ಟವಾಗಿತ್ತು. ಜೊತೆಗೆ ನಾನು ಕೆಲವು ವರ್ಷಗಳ...

5

ಮಾನವರಹಿತ ವಿಮಾನ “ಮರುತ್ ಸಖಾ” ಪ್ರವರ್ತಕನ ಯಶೋಗಾಥೆ

Share Button

ವಿಮಾನವನ್ನು ಕಂಡು ಹಿಡಿದವರು ಯಾರು  ಎಂದು ಯಾರನ್ನಾದರೂ ಕೇಳಿದರೆ ರೈಟ್ ಸಹೋದರರು ಎಂದು ಹೇಳುತ್ತಾರೆ. ಆದರೆ ರೈಟ್ ಸಹೋದರರಿಗಿಂತಲೂ ಮೊದಲು ಮಾನವರಹಿತ ವಿಮಾನವನ್ನು ಒಬ್ಬ ಭಾರತೀಯ ವಿದ್ವಾಂಸ ನಿರ್ಮಿಸಿದ ಎಂಬ ಸತ್ಯ ಸಂಗತಿಯ ಬಗ್ಗೆ ನಿಮಗೆ ಗೊತ್ತೇ? ಅಂದು ಅವರು ಡಿಸೆಂಬರ್ 17, 1903 ರಂದು ಉತ್ತರ...

15

ತರಗತಿಗೂ ಕಾಲಿಟ್ಟ ಯಂತ್ರ ಮಾನವನೆಂಬ ಭೂಪ

Share Button

ಇಂತಹ ಒಂದು ದಿನ ಬರುತ್ತದೆ ಎಂದು ನಾವ್ಯಾರೂ  ಸಹ ಉಹಿಸಿರಲಿಕ್ಕಿಲ್ಲ. ಕಚ್ಚೆ ಪಂಚೆ, ತಲೆ ಮೇಲೊಂದು ಗಾಂಧೀ ಟೋಪಿ ಹಾಕಿ ಪಾಠ ಮಾಡಿದ ಶಿಕ್ಷಕರ ಜಾಗದಲ್ಲಿ ಇಂದು  ಕೃತಕ ಬುದ್ದಿಮತ್ತೆಯ ವರದಾನದ  ಫಲವಾಗಿರುವ “ಹುಮನಾಯ್ಡ್ ಶಿಕ್ಷಕ” ಬಂದು ನಮ್ಮ‌ ಮಕ್ಕಳಿಗೆ ಪಾಠ ಮಾಡುತ್ತಾನೆಂದರೆ ಒಮ್ಮೆ ಆಶ್ಚರ್ಯ‌ ಎನಿಸುತ್ತದೆ....

Follow

Get every new post on this blog delivered to your Inbox.

Join other followers: