ಹಸಿರು ಜೀವದುಸಿರು.
ಜಗದ ಜೀವರಾಶಿಗಳ ಉಗಮಕ್ಕೆಕಾರಣವಾಯಿತು ಜೀವಾಮೃತ ನೀರುಜೀವಿಗಳ ಅಳಿಯುವು ಉಳಿಯುವಿಕೆಪ್ರಾಣವಾಯು ಆಯಿತು ಹಚ್ಚಹಸಿರು. ಮನುಷ್ಯರ ಆಸೆಯ ಪೂರೈಸುವ ಪ್ರಕೃತಿದಾನವರ ದುರಾಸೆಯಿಂದ ಆಗಿರುವುದು ವಿಕೃತಿಜಗದೇವನ ಸುಂದರ ಕಲ್ಪನೆಯು ಈ ಸೃಷ್ಟಿಯಹಾಳು ಮಾಡಿದರೆ ಕಳೆದುಕೊಳ್ಳುವರು ದೃಷ್ಟಿಯ. ಭೂದೇವಿಯ ಹಸಿರುಡುಗೆಗಳೇ ಅರಣ್ಯಗಳುಭೂಮಿಜರಿಗೆ ಅರಣ್ಯಗಳೇ ಜೀವದುಸಿರುಗಳುಭೂದಾರ ಅವತಾರವೆತ್ತಿ ವಿಷ್ಣು ರಕ್ಷಿಸಿದ ಕ್ಷಿತಿಜಭೂಮಾತೆಯ ಒಡಲ ವೃಕ್ಷಗಳ...
ನಿಮ್ಮ ಅನಿಸಿಕೆಗಳು…