ತಿಂಡಿಪೋತತನ !
‘ತಿಂಡಿಪೋತರು’ ಎಂಬ ಪದಕ್ಕೆ ನಕಾರಾತ್ಮಕ ಅರ್ಥವೇ ಇರುವುದು. ಹೊತ್ತು ಗೊತ್ತಿಲ್ಲದೇ ಸಿಕ್ಕಿದ್ದೆಲ್ಲವನ್ನೂ ಬಾಯಾಡಿಸುವ ಪ್ರವೃತ್ತಿಯಿದು. ಮನೋವಿಜ್ಞಾನದ ಪ್ರಕಾರ ಇಂಥದು ‘ಗೀಳು’…
‘ತಿಂಡಿಪೋತರು’ ಎಂಬ ಪದಕ್ಕೆ ನಕಾರಾತ್ಮಕ ಅರ್ಥವೇ ಇರುವುದು. ಹೊತ್ತು ಗೊತ್ತಿಲ್ಲದೇ ಸಿಕ್ಕಿದ್ದೆಲ್ಲವನ್ನೂ ಬಾಯಾಡಿಸುವ ಪ್ರವೃತ್ತಿಯಿದು. ಮನೋವಿಜ್ಞಾನದ ಪ್ರಕಾರ ಇಂಥದು ‘ಗೀಳು’…
ನೂರು ಅಳುವಿನ ನಡುವೆನಗುವೊಂದುಮೂಡಿದರೆಧೈರ್ಯ ಬಂದೀತು ಬಾಳಿಗೆ// ಬಣಗುಡುವ ನೆಲದಲ್ಲಿಹನಿಎರಡು ಹನಿಸಿದರೆಮೊಳೆದೀತು ಬೀಜ ನಾಳೆಗೆ// ಕತ್ತಲಿನ ಜಗದಲ್ಲಿಮಿಂಚೊಂದು ಬೆಳಗಿದರೆಬೆಳಕು ಕಂಡೀತು ಲೋಕಕೆ//…
ಅಷ್ಟಮ ಸ್ಕಂದ – ಅಧ್ಯಾಯ -2ಸಮುದ್ರ ಮಥನ – 1 ದೂರ್ವಾಸ ಮಹರ್ಷಿಗಳಿತ್ತಶಿವಪ್ರಸಾದ ರೂಪಪುಷ್ಪಮಾಲಿಕೆಯ ಭಕ್ತಿಯಿಂದಪುರಸ್ಕರಿಸದೆಅವಮಾನಿಸಿದ ದೇವೇಂದ್ರಮುನಿಶಾಪದಿಂರಾಜ್ಯಭ್ರಷ್ಟನಾಗಿತ್ರಿಲೋಕಾಧಿಪತ್ಯ ನಷ್ಟವಾಗಿಯಜ್ಞಯಾಗಾದಿಗಳಿಲ್ಲದಹವಿರ್ಭಾವ ವಂಚಿತದೇವತೆಗಳ…
ಅವನಾಡಿಸಿದಂತೆಆಡುತಿರಬೇಕು ನಾವೆಲ್ಲರು. ಇರುವುದೆಲ್ಲವ ಬಿಟ್ಟುಈಶ್ವರನೆಡೆಗೆ ನಡೆಯಬೇಕೆಲ್ಲರು. ಉಸಿರು ನಿಲ್ಲುವ ಮುಂಚೆಯೇಊರ ಜನ ಕೊಂಡಾಡಬೇಕೆಲ್ಲರು. ಋಣತ್ರಯಗಳ ತೀರಿಸಿಯೇಎಲ್ಲವ ತೊರೆದು ನಡೆಯಬೇಕೆಲ್ಲರು. ಏನಿದ್ದರೂ…
ಆನಂದವನ್ನು ಅನುಭವಿಸುತ್ತಾನಿಧಾನವಾಗಿ ನಿಮ್ಮ ಟೀ ಸವಿಯುತ್ತಾ ಆಸ್ವಾದಿಸಿ! ನಾವು ಯಾವಾಗ ಹೊರಡುತ್ತೇವೆಯೋ ಯಾರಿಗೂ ತಿಳಿದಿಲ್ಲ.ಜೀವನದಲ್ಲಿ ತೇಜೋಮಯ ಸೌಭಾಗ್ಯವನ್ನುಅನುಭವಿಸಲು ನಮಗೆ ಸಮಯವಿರುವುದಿಲ್ಲ –ಆದ್ದರಿಂದ ಆನಂದವನ್ನು ಅನುಭವಿಸುತ್ತಾ ನಿಧಾನವಾಗಿ ನಿಮ್ಮ ಟೀ ಸವಿಯುತ್ತಾ ಆಸ್ವಾದಿಸಿ! ಜೀವನವು ಚಿಕ್ಕದಾಗಿ ಕಂಡರೂಅನುಭವದಲ್ಲಿ ಅದು ತುಂಬಾ ದೊಡ್ಡದುಹೊರಡುವ ಮೊದಲು ಮಾಡಬೇಕಾದದ್ದು ಎಷ್ಟೋ ಇದೆ.ತಪ್ಪುಗಳು ಎಷ್ಟೋ ನಡೆಯುತ್ತಿವೆ! ಬಹಳ ಕಾಲ ನಿಮ್ಮ ಬಲವನ್ನು ಬೆಳೆಸಿಕೊಳ್ಳಲು ಕಷ್ಟಪಡುತ್ತಿರುವೆ – ಆದ್ದರಿಂದ ಆನಂದವನ್ನು ಅನುಭವಿಸುತ್ತಾನಿಧಾನವಾಗಿ ನಿಮ್ಮ ಟೀ ಸವಿಯುತ್ತಾ ಆಸ್ವಾದಿಸಿ! ಕೆಲವು ಸ್ನೇಹಿತರು ನಮ್ಮೊಂದಿಗೆ ಇರುತ್ತಾರೆ,ಇನ್ನು ಕೆಲವರು ಹೊರಟು ಹೋಗುತ್ತಾರೆ.ನಾವು ಮೆಚ್ಚುವವರು ನಮ್ಮ ಮನಸ್ಸುಗಳಲ್ಲಿ ಉಳಿದುಹೋಗುತ್ತಾರೆ,ಆದರೆ ಎಲ್ಲರೂ ನಮ್ಮ ಮನಸ್ಸಿನಲ್ಲಿ ಉಳಿಯುವುದಿಲ್ಲ.ಮಕ್ಕಳು ರೆಕ್ಕೆಗಳು ಬಂದು ಹಾರಿಹೋಗುತ್ತಾರೆ.ಕಾಲವು ಹೇಗೆ ಪರಿಣಾಮ ಬೀರುತ್ತದೆ ಎಂದು ಯಾರೂ ಹೇಳಲು ಸಾಧ್ಯವಿಲ್ಲ –…
ಆ ಕಣ್ಣ ಕಂಡೆನು ನಾ, ಅಂದು ಆ ಕಣ್ಣ ಕಂಡೆನುಮೌನದಿ ಉರಿಯುವ ಜ್ವಾಲೆಯ ಕಂಡೆತನ್ನ ಮನದಿ ಬಚ್ಚಿಟ್ಟ ಕನಸಿನ ಬುಟ್ಟಿ…
ಖಾಲಿ ಬಿಳಿ ಹಾಳೆಯಂತೆಇರಬೇಕು ನಮ್ಮ ಮನಸುತುಂಬಿಕೊಳ್ಳುತ್ತ ಹೋಗಬೇಕುಒಂದೊಂದೇ ಸೊಗಸು ದಿಟ್ಟಿಸಿ ನೋಡುತ್ತಿರು ಆಗಸವಬೆರಗು ಗೊಳಿಸುವುದು ಮೋಡಹನಿ ಹನಿ ಮಳೆಯಾಗಿ ಸುರಿದುತಂಪಾಗಿಸುವುದು…
ಹಸಿರನು ಹೊದ್ದು ನೆರಳನು ನೀಡುತಹರಡುವೆ ಪ್ರಾಣ ವಾಯುವನುಬಿಸಿಲಿನ ತಾಪವ ಕಡಿಮೆ ಮಾಡುತಖಗಮಿಗ ಸಂಕುಲ ರಕ್ಷಿಸುವೆನು// ಗೂಡನು ಕಟ್ಟಲು ಆಸರೆಯಾಗುತಹಕ್ಕಿ ಪಿಕ್ಕಿಗಳ…
ಒಲವಲ್ಲಿ ತೇಲಿಬಿಡುಗೆಲುವಾಗಿ ಇದ್ದುಬಿಡುಸುತ್ತ ಹಸಿರು ರಾಶಿಯನಡುವೆ ಕುಳಿತಾಗ ಒಮ್ಮೆತೂಗಿ ಬಿಡು ತಂಗಾಳಿಯೇ……. ಹಕ್ಕಿ ಗೂಡೊಳಗೆಕೂತು ಕೂಗುವಹಾಡಿಗೆ ರಾಗ ಸೇರಿಸಿಚೆಲುವಾಗಿ ಒಮ್ಮೆಬೀಸಿ…
ಸಂಚಾರಿ ಜೀವಿ ನಾನುಸಾವಿರ ಕನಸುಗಳ ಹೊದಿಕೆಯಲಿಸುಪ್ತವಾದವು ಕೆಲವು ಮರೆಯಲಿಎಚ್ಚರಿಸಿದರು ಹಾರಲಾರದೆತಟ್ಟಿದರೂ ಮನ ತೆರೆಯಲಾರದೆಪಣವಾಯಿತು ಈ ಕನಸು ಪಯಣದಲಿ. ಆಸರೆ ಬಯಸಿದ್ದ…