ಸಾವೆಂಬ ಸೂತಕ
ಎಲ್ಲ ದಾರ್ಶನಿಕರೂ ರಹಸ್ಯದರ್ಶಿಗಳೂ ಅನುಭಾವಿಗಳೂ ಪುನರ್ಜನ್ಮವನ್ನು ಕುರಿತು ಸಕಾರಾತ್ಮಕವಾಗಿದ್ದಾರೆ. ಏಕೆಂದರೆ ಅವರಿಗದು ಅನುಭವವೇದ್ಯ. ಪುನರ್ಜನ್ಮವೆಂದರೆ ನಾವು ಮನುಷ್ಯರಾಗಿಯೋ ಪಶುಪಕ್ಷಿಗಳಾಗಿಯೋ ಮತ್ತೆ ಜನಿಸುತ್ತೇವೆಂದಲ್ಲ! ಇದಕಾವ ಸಾಕ್ಷಿ, ಪುರಾವೆಗಳೂ ಇಲ್ಲ!! ನಿನ್ನೆ ನಾನು ಜೀವಿಸಿದ್ದೆ. ಹಾಗಾಗಿ ಇಂದು ಎಂಬುದು ನನಗೆ ಪುನರ್ಜನ್ಮ ಅಷ್ಟೇ. ನಾಳೆ ಎಂಬುದು ನನ್ನ ಪಾಲಿಗೆ ಸಿಕ್ಕರೆ...
ನಿಮ್ಮ ಅನಿಸಿಕೆಗಳು…