Category: ಪರಾಗ

8

ಬದಲಾದ ಬದುಕು – 2

Share Button

(ಹಿಂದಿನ ಸಂಚಿಕೆಯಿಂದ ಮುಂದುವರಿದುದು)ಮತ್ತೆ ನಾಲ್ಕಾರು ದಿನಗಳಲ್ಲಿ ಇನ್ನೊಂದು ಭಿನ್ನಾಭಿಪ್ರಾಯ ತಡೆಯಲಾಗಲಿಲ್ಲ ಅವಳಿಗೆ.  ಉಂಡು ತಿಂದ ತಟ್ಟೆ ಲೋಟಗಳನ್ನು ತೊಳೆಯುವುದಿರಲಿ, ತೆಗೆದು ಸಹಾ ಇಬ್ಬರೂ ಇಡುತ್ತಿರಲಿಲ್ಲ.  ಸ್ಪೂನಿನಲ್ಲಿ ತಿಂದು ಹಾಗೇ ಎದ್ದು ಹೋಗುತ್ತಿದ್ದರು.  ಮಾರನೆಯ ದಿನ ʼಬಾಯಿʼ ಬಂದಾಗಲೇ ಅವುಗಳಿಗೆ ಮುಕ್ತಿ ಕಾಣುತ್ತಿದ್ದುದು.  ಅಡುಗೆಯೂ ಅಷ್ಟೆ, ಮಿಕ್ಕ ಅಡುಗೆಯನ್ನು...

12

ಬದಲಾದ ಬದುಕು ಭಾಗ -1

Share Button

ಮನೆಗೆ ಹಾಕಿರುವ ಬೀಗ ಸರಿಯಿದೆಯೇ ಎಂದು ಎರಡೆರಡು ಸಲ ಜಗ್ಗಿ ನೋಡಿ ಖಾತ್ರಿ ಮಾಡಿಕೊಂಡ ಜಾನ್ಹವಿ, ಮಗ ಕಳಿಹಿಸಿರುವ ಓಲಾ ಟ್ಯಾಕ್ಸಿಯಲ್ಲಿ ಇಟ್ಟಿರುವ ಸಾಮಾನುಗಳು ಸರಿಯಾಗಿದೆಯೇ ಎಂದು ಒಮ್ಮೆ ಪರೀಕ್ಷಿಸಿ, ಆರಾಮವಾಗಿ ಕುಳಿತುಕೊಂಡಳು.  ಟ್ಯಾಕ್ಸಿ ಬೆಂಗಳೂರು ಏರ್‌ ಪೋರ್ಟಿನ ಕಡೆ ಹೊರಟಿತು. ಹೊರಟು ಸರಿಯಾಗಿ ಐದು ನಿಮಿಷಗಳೂ...

8

ವಾಟ್ಸಾಪ್ ಕಥೆ 41 : ನಿಜವಾದ ಸಂಪತ್ತು.

Share Button

ಒಂದೂರಿನಲ್ಲಿ ಒಬ್ಬ ಸಿರಿವಂತನಿದ್ದನು. ಅವನಿಗೆ ನಾಲ್ಕು ಜನ ಗಂಡುಮಕ್ಕಳಿದ್ದರು. ಎಲ್ಲರಿಗೂ ಮದುವೆಯಾಗಿ ನಾಲ್ಕು ಜನ ಸೊಸೆಯಂದಿರು ಬಂದಿದ್ದರು. ಸಿರಿವಂತನು ಮಡದಿ, ಮಕ್ಕಳು ಮತ್ತು ಸೊಸೆಯಂದಿರೊಟ್ಟಿಗೆ ಸುಖವಾಗಿದ್ದನು. ಅವರೆಲ್ಲರೂ ಪ್ರೀತಿ ವಿಶ್ವಾಸದಿಂದಿದ್ದರು. ಸಿರಿವಂತನಿಗೆ ಹೀಗಾಗಿ ಯಾವುದಕ್ಕೂ ಕೊರತೆ ಎಂಬುದೇ ಇರಲಿಲ್ಲ. ಹೀಗಿರುವಾಗ ಒಂದುದಿನ ಸಿರಿವಂತನಿಗೆ ಕನಸಿನಲ್ಲಿ ಲಕ್ಷ್ಮೀದೇವಿಯು ಕಾಣಿಸಿಕೊಂಡಳು....

6

ಈ ಕೂಸು ನಮಗಿರಲಿ.

Share Button

ಬೆಳಗ್ಗೆ ಐದುಗಂಟೆಗೆ ಎದ್ದು ಮನೆಗೆಲಸ ಮುಗಿಸಿ ಮಕ್ಕಳಿಬ್ಬರನ್ನೂ ಶಾಲೆಗೆ ತಯಾರುಮಾಡಿ ಕಳಿಸಿದ ಗೋಪಾಲ ತನ್ನ ಸ್ನಾನಪಾನಾದಿಗಳನ್ನು ಮುಗಿಸಿ ತಿಂಡಿ ತಂದು ಮಧ್ಯಾನ್ಹದ ಬುತ್ತಿ ಕಟ್ಟಿಕೊಂಡು ಅಂಗಡಿ ಬಾಗಿಲು ತೆರೆಯಲು ಸಿದ್ಧನಾಗುತ್ತಿದ್ದ. ಇದ್ದ ಒಂದು ಕೋಣೆಯ ಮಂಚದ ಮೇಲೆ ಹಸುಗೂಸೊಂದನ್ನು ಮಲಗಿಸಿಕೊಂಡು ಮಲಗಿದ್ದ ಹಸಿಬಾಣಂತಿ ಕೌಸಲ್ಯಾ ಅಲ್ಲಿಂದಲೇ ಗಂಡನ...

21

ಕಥೆ : ತಲ್ಲಣ….ಭಾಗ 2

Share Button

(ಹಿಂದಿನ ಸಂಚಿಕೆಯಿಂದ ಮುಂದುವರಿದುದು) ಮಾರನೆಯ ದಿನ ಎಂದಿಗಿಂತ ಮುಂಚಿತವಾಗಿ ಎದ್ದು ವಾಕಿಂಗ್, ಸ್ನಾನ, ಪೂಜಾದಿಗಳನ್ನು ಮುಗಿಸಿ ತಿಂಡಿ ತಿಂದು ಕ್ಲಿನಿಕ್ಕಿಗೆ ನಡೆದರು ಜಯಂತ್. ಅದನ್ನು ಗಮನಿಸಿದ ರಜನಿ ತನ್ನ ಗಂಡನ ಸೇವಾನಿಷ್ಠೆಗೆ ಮನದಲ್ಲಿಯೇ ಮೆಚ್ಚಿಕೊಂಡು ಈ ದಿನವಾದರೂ ಆ ವ್ಯಕ್ತಿ ರಾಘವರ ಸಮಸ್ಯೆಗೆ ಪರಿಹಾರ ನೀಡು ದೇವರೇ...

17

ಕಥೆ : ತಲ್ಲಣ….ಭಾಗ 1

Share Button

ಭಾನುವಾರವಾದ್ದರಿಂದ ಕ್ಲಿನಿಕ್‌ಗೆ ರಜೆಯಿದ್ದ ಪ್ರಯುಕ್ತ ಬೆಳಗಿನ ಎಲ್ಲ ಕೆಲಸಗಳನ್ನು ಧಾವಂತವಿಲ್ಲದೆ ಮುಗಿಸಿದರು ಡಾ.ಜಯಂತ್. ಸಂಜೆ ತಮ್ಮ ಹೆಂಡತಿ ರಜನಿಯೊಡನೆ ಮನೆಯ ಮುಂಭಾಗದಲ್ಲಿನ ಕೈತೋಟದಲ್ಲಿ ಅಡ್ಡಾಡುತ್ತಾ ಆಕೆಯು ಮುತುವರ್ಜಿಯಿಂದ ಬೆಳೆಸಿದ್ದ ನಾನಾ ಬಗೆಯ ಹೂವಿನ ಗಿಡಗಳನ್ನು ವೀಕ್ಷಿಸುತ್ತ ತಮಗೆ ತಿಳಿದಂತೆ ಸಲಹೆ ಸೂಚನೆಗಳನ್ನು ಕೊಡುತ್ತಿದ್ದರು. ಅಷ್ಟರಲ್ಲಿ ಅವರ ಮನೆಯ...

4

ವಾಟ್ಸಾಪ್ ಕಥೆ 40 :ಹೃದಯ ದಾರಿದ್ರ್ಯ

Share Button

ಒಬ್ಬ ರಾಜನ ಆಸ್ಥಾನದಲ್ಲಿ ಪ್ರಸಿದ್ಧನಾದ ಶಿಲ್ಪಿಯೊಬ್ಬನಿದ್ದ. ಅವನು ತಯಾರಿಸಿದ ಮೂರ್ತಿಗಳು ದೇಶದೆಲ್ಲೆಡೆಯಲ್ಲಿ ಜನರ ಅಭಿಮಾನಕ್ಕೆ ಪಾತ್ರವಾಗಿದ್ದವು. ರಾಜನು ಶಿಲ್ಪಿಯ ಬಗ್ಗೆ ತುಂಬ ಹೆಮ್ಮೆ ವ್ಯಕ್ತಪಡಿಸುತ್ತಿದ್ದ. ಅವನಿಗೆ ರಾಜಸಭೆಯಲ್ಲಿ ಗೌರವದ ಸ್ಥಾನಮಾನಗಳನ್ನು ಕೊಟ್ಟು ಅನೇಕ ವಿಶೇಷ ಸೌಲಭ್ಯಗಳನ್ನು ಒದಗಿಸಿದ್ದ. ಶಿಲ್ಪಿಯ ಬದುಕು ಸುಖವಾಗಿ ಸಾಗಿತ್ತು. ಹೀಗಿರುವಾಗ ಒಮ್ಮೆ ಒಬ್ಬ...

5

ನಿವೃತ್ತರು

Share Button

ಆ ಹೋಟೆಲಿನ ಮುಂದಿನ ವಿಶಾಲವಾದ ಮರದ ಸುತ್ತ ಕಟ್ಟಿದ್ದ ಕಟ್ಟೆಯ ಮೇಲೆ ದಿನಾ ಸಾಯಂಕಾಲ ಆ ಮೂರು ಮಂದಿ ನಿವೃತ್ತರು ಜಮಾಯಿಸುತ್ತಿದ್ದುದು ಸರ್ವೇಸಾಧಾರಣವಾಗಿತ್ತು. ಭಿನ್ನ ಸ್ವಭಾವದ, ವೃತ್ತಿಯ ಅವರುಗಳು ಅದು ಯಾವ ಕಾರಣವೋ ಏನೊ ಅಂತೂ ದಿನಾ ತಪ್ಪದೆ ಅಲ್ಲಿ ಹಾಜರಿರುತ್ತಿದ್ದರು. ಅವರಾರೂ ಹಳೆ ಪರಿಚಯದವರಲ್ಲ,ಸಹಪಾಠಿಗಳಂತೂ ಅಲ್ಲವೇ...

8

ವಾಟ್ಸಾಪ್ ಕಥೆ 39 : ಆಲಸ್ಯದಿಂದ ದಾರಿದ್ರ್ಯ.

Share Button

ಒಂದೂರಿನಲ್ಲಿ ಒಬ್ಬ ದೊಡ್ಡ ಜಮೀನುದಾರನಿದ್ದ. ಅವನ ಬಳಿ ಸಾಕಷ್ಟು ಹೊಲಗದ್ದೆಗಳಿದ್ದವು. ಕೃಷಿ ಕೆಲಸಕ್ಕೆ ಸಹಾಯ ಮಾಡಲು ಹತ್ತಾರು ಕೆಲಸಗಾರರೂ ಇದ್ದರು. ಅವರೆಲ್ಲ ತಮ್ಮ ಕೆಲಸಗಳನ್ನು ಶ್ರದ್ಧೆಯಿಂದ ಮಾಡುತ್ತಿದ್ದರು. ಆಮೀನುದಾರನಿಗೆ ಜಮೀನುಗಳಿಂದ ಒಳ್ಳೆಯ ಉತ್ಪತ್ತಿಯಾಗಿ ಕೈತುಂಬ ಹಣಕಾಸು ಲಭ್ಯವಾಗುತ್ತಿತ್ತು. ಅವನು ನೆಮ್ಮದಿಯಾಗಿದ್ದ. ಕೆಲವು ವರ್ಷಗಳು ಹೀಗೆಯೇ ನಡೆಯುತ್ತಿದ್ದಂತೆ ಜಮೀನುದಾರನಿಗೆ...

7

ವಾಟ್ಸಾಪ್ ಕಥೆ 38 : ಅವಕಾಶ

Share Button

ಒಂದೂರಿನಲ್ಲಿ ಒಬ್ಬ ಬಡ ರೈತನಿದ್ದನು. ಅವನು ತನಗಿದ್ದ ತುಂಡು ಹೊಲದಲ್ಲಿ ಕಷ್ಟಪಟ್ಟು ದುಡಿಯುತ್ತಾ ಬಂದಿದ್ದರಿಂದಲೇ ಜೀವನ ಸಾಗಿಸುತ್ತಿದ್ದ. ವರ್ಷಗಳುರುಳಿದಂತೆ ಮಳೆ ಬೀಳುವುದು ಕಡಿಮೆಯಾಗಿ, ಕೆಲವು ವರ್ಷಗಳು ಮಳೆಯೇ ಇಲ್ಲದೆ ಬರಗಾಲ ಬಂದೊದಗಿತು. ಎಲ್ಲೆಲ್ಲೂ ನೀರಿಗಾಗಿ ಹಾಹಾಕಾರ ಎದ್ದಿತು. ರೈತನ ಬದುಕು ಇದರಿಂದಾಗಿ ಮತ್ತೂ ಸಂಕಷ್ಟಕ್ಕೊಳಗಾಯಿತು. ದಿನಗಳನ್ನು ಕಳೆಯುವುದು...

Follow

Get every new post on this blog delivered to your Inbox.

Join other followers: