Monthly Archive: January 2015
ಯಂತ್ರ ಮಾನವರಿಗೆ ಯಾವುದೇ ಗೊಂದಲ ಇರುವುದಿಲ್ಲ. ಈಗ ಆಯ್ಕೆ ನಿಮ್ಮದೇ.ಗೊಂದಲ ಸುದ್ದಿಯಾಗುತ್ತದೆ. ಆದರೆ ಸುದ್ದಿಯಲ್ಲಿ ಗೊಂದಲ ಇದ್ದರೆ ಅದು ಸುದ್ದಿಯಲ್ಲ, ರದ್ದಿ. ಗೊಂದಲಗಳಿಗೆ ಉತ್ತರವನ್ನು ಹೊರಗೆ ಹುಡುಕುವುದಕ್ಕಿಂತ ಆಂತರಿಕವಾಗಿ ಕಂಡುಕೊಳ್ಳುವುದು ಪರಿಣಾಮಕಾರಿ. ಯಾಕೆಂದರೆ ಗೊಂದಲಗಳು ಹೆಚ್ಚಾಗಿ ಮನಸ್ಸಿಗೆ ಸಂಬಂಧಿಸಿವೆ. ಗೊಂದಲ ಮತ್ತು ಕಸಿವಿಸಿಗೆ ಬೇಸರಪಡಬೇಕಾಗಿಲ್ಲ. ಸ್ಪಷ್ಟವಾದ ಬೆಳವಣಿಗೆಗೆ ಮುನ್ನ ಇದೆಲ್ಲ...
ನವೆಂಬರ್ ತಿಂಗಳಲ್ಲಿ ಮೂಡಬಿದ್ರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ‘ನುಡಿಸಿರಿ’ ಕಾರ್ಯಕ್ರಮದ ಅಂಗವಾಗಿ, ಕಾಲೇಜಿನ ಕಟ್ಟಡವೊಂದರ ನಾಲ್ಕೂ ಮಹಡಿಗಳಲ್ಲಿ ವಿವಿಧ ಮಳಿಗೆಗಳಿದ್ದುವು. ನಿರ್ಧಿಷ್ಟ ಉದ್ದೇಶ-ಗುರಿ ಇಲ್ಲದೆ, ಯಾವುದನ್ನು ಕೊಳ್ಳಬೇಕೆಂಬ ಇರಾದೆಯೂ ಇಲ್ಲದೆ, ಎಲ್ಲಾ ಮಳಿಗೆಗಳಿಗೂ ಎಡತಾಕುತ್ತಾ ಬಂದಾಗ ಒಂದು ಕಡೆ “ನಾಗತಿಹಳ್ಳಿ ಚಂದ್ರಶೇಖರ” ಅವರ ಪುಸ್ತಕಗಳ ಪ್ರದರ್ಶನ...
ನಿನ್ನ ನೂರು ಕುಹಕಗಳು ಕುಗ್ಗಿಸದು ನನ್ನ. ನೀನಾಡುವ ಚುಚ್ಚು ನುಡಿಗಳು ಅಳುಕಿಸದು ನನ್ನ. ನಿನ್ನ ವಿತಂಡವಾದಗಳು ಬದಲಿಸಲಾರವು, ನನ್ನ ನಿಲುವುಗಳನ್ನ. ನಿನ್ನ ನಿಂದನೆಗಳಾವುವು ಧೃತಿಗೆಡಿಸಲಾರವು ನನ್ನ. ನಿನ್ನ ಕುಹಕ,ಚುಚ್ಚು ನುಡಿ, ನಿಂದನೆಗಳನ್ನ ನಾನು ಸದಾ ಸ್ವಾಗತಿಸುವೆ. ಅವು ನನ್ನ ಗುರಿ, ಧ್ಯೇಯವನ್ನು ಸದಾ ಜ್ಞಾಪಿಸುತ್ತವೆ....
ಕನ್ನಡ ಚಿತ್ರಗೀತೆಗಳಲ್ಲಿ ‘ವಿರಹಾ.. ನೂರು ನೂರು ತರಹಾ..’ ,‘ಬಣ್ಣಾ.. ನನ್ನ ಒಲವಿನ ಬಣ್ಣ…“, “ಹೂವು ಚೆಲುವೆಲ್ಲಾ ನಂದೆಂದಿತು…” ಇವು ಬಹುಶ: ಎಲ್ಲರೂ ಒಂದೇ ರೀತಿ ಇಷ್ಟ ಪಡುವ ಹಳೆಯ ಹಾಡುಗಳಲ್ಲಿ ಕೆಲವು. ಹಾಡಿನ ಭಾವಗಳತ್ತ ಗಮನಿಸಿದರೆ ಒಂದಷ್ಟು ಶೋಕ, ಕೋರಿಕೆ, ಪ್ರೀತಿ, ಕರುಣೆ, ಗಾಂಭೀರ್ಯಗಳ ಮಿಶ್ರಣವಾಗಿದ್ದು ಆಪ್ತವೆನಿಸುವ...
ನಿಮ್ಮ ಅನಿಸಿಕೆಗಳು…