Tagged: ದ್ವಾರಕಾಧೀಶ್

5

ಗುಜರಾತ್ ಮೆ ಗುಜಾರಿಯೇ..ಹೆಜ್ಜೆ  13

Share Button

‘ದ್ವಾರಕಾಧೀಶ್ ಕೀ ಜೈ’ ದ್ವಾಪರಯುಗದಲ್ಲಿ ಶ್ರೀಕೃಷ್ಣನ ಅರಮನೆಯಿದ್ದ ಜಾಗದಲ್ಲಿ, ಅವನ ಮರಿಮೊಮ್ಮಗನಾದ ವಜ್ರನಾಭನು  ವಿಶ್ವಕರ್ಮನ ಮೂಲಕ ‘ದ್ವಾರಕಾಧೀಶನ’ ಮಂದಿರವನ್ನು ಕಟ್ಟಿಸಿದನೆಂಬ ನಂಬಿಕೆ.. ಇಲ್ಲಿರುವ  ಮೂಲವಿಗ್ರಹವು 2500 ವರ್ಷಗಳಷ್ಟು ಹಳೆಯದು. ದ್ವಾರಕೆಯು ಹಲವಾರು ಬಾರಿ ನೀರಿನಲ್ಲಿ ಮುಳುಗಿತ್ತು. ಹಾಗಾಗಿ ಕಾಲಘಟ್ಟದಲ್ಲಿ ಮಂದಿರದ ಮರುನಿರ್ಮಾಣ ನಡೆದಿತ್ತು.ಶ್ರೀ ಶಂಕರಾಚಾರ್ಯರು ಇಲ್ಲಿಗೆ ಬಂದಿದ್ದಾಗ...

Follow

Get every new post on this blog delivered to your Inbox.

Join other followers: