Tagged: ಕೆ.ಎಸ್.ನ ನೆನಪು

16

ಕವಿ ಕೆ.ಎಸ್.ನ ನೆನಪು 1 -ಅರಳಿತು ಮೈಸೂರ ಮಲ್ಲಿಗೆ

Share Button

*ಅರಳಿತು ಮೈಸೂರ ಮಲ್ಲಿಗೆ.  ಇದು  ಕೃಷ್ಣಶಾಸ್ತ್ರಿಗಳ ಕೃಪೆ* “ಅವತ್ತು ಕೃಷ್ಣಶಾಸ್ತ್ರಿಗಳ ಊಟದ ಏರ್ಪಾಡು ಬಹಳ ಜೋರಾಗಿತ್ತು.ಮಹಾರಾಜಾ ಕಾಲೇಜು ಅಂಗಳದಲ್ಲಿ ನೆಲದ ಮೇಲೆ ಬಾಳೆ ಎಲೆ,ಪ್ರತಿ ಎಲೆ ಮುಂದೂ ರಂಗೋಲೆ.ಚಿರೋಟಿ,ಗಸಗಸೆ ಪಾಯಸ ಮಾಡಿಸಿದ್ದರು.ಸ್ವತಃ ಕೃಷ್ಣಶಾಸ್ತ್ರಿಗಳೇ ಪ್ರತಿಯೊಬ್ಬರಿಗೂ ಚಿರೋಟಿ ಬಡಿಸ್ತಾ ಇದ್ರು…..” ಇದು ಸಾಮಾನ್ಯವಾಗಿ ನಮ್ಮ ಅಪ್ಪ ಅಪರೂಪಕ್ಕೆ ಬಂದ ನೆಂಟರೊಂದಿಗೆ ಹಂಚಿಕೊಳ್ಳುತ್ತಿದ್ದ ಸವಿನೆನಪುಗಳು. ಅಡುಗೆಮನೆಯಲ್ಲಿರುತ್ತಿದ್ದ ಅಮ್ಮ...

Follow

Get every new post on this blog delivered to your Inbox.

Join other followers: