Tagged: ದಧೀಚಿ

5

ಅಸ್ಥಿಯನ್ನು ಶರೀರಸ್ಥವಾಗಿ ದಾನ ಮಾಡಿದ ದಧೀಚಿ

Share Button

            ಪೂರ್ವದಲ್ಲಿ ಲೋಕಕಲ್ಯಾಣಕ್ಕಾಗಿ, ಸತ್ಪುರುಷರ ರಕ್ಷಣೆಗಾಗಿ ದೇವಮಾನವರು  ತ್ಯಾಗ, ಬಲಿದಾನಗಳನ್ನು ಮಾಡುತ್ತಿದ್ದರು. ರಾಕ್ಷಸರಿಂದ, ಚೋರರಿಂದ, ದೇಶದ್ರೋಹಿಗಳಿಂದ ರಕ್ಷಿಸಲು ತಮ್ಮ ದೇಹವನ್ನೇ ಮುಡಿಪಾಗಿಸುತ್ತಿದ್ದರು. ಕೆಲವು ವೇಳೆ ಯಾವುದಕ್ಕೂ ಬಗ್ಗದ ರಾಕ್ಷಸರಿಂದ ದೇವತೆಗಳಿಗೆ ಬಹಳ ಉಪಟಳವಾಗುತ್ತಿತ್ತು. ಈ ಸಂದರ್ಭದಲ್ಲಿ ದೇವತೆಗಳ ಒಡೆಯನಾದ ದೇವೆಂದ್ರನನ್ನು ಮುಂದಿಟ್ಟುಕೊಂಡು ಬ್ರಹ್ಮನಲ್ಲಿಗೋ ವಿಷ್ಣುವಿನಲ್ಲಿಗೋ ಹೋಗಿ...

Follow

Get every new post on this blog delivered to your Inbox.

Join other followers: