Tagged: Ganesha chaturthi festival

20

ಗಣಪತಿಗೆ ಟೊಂಕ ಹಾಕುವುದೇಕೆ?

Share Button

  ಒಮ್ಮೆ ದೇವಲೋಕದಲ್ಲಿ ದೇವರ್ಕರುಗಳು  ಸಭೆ ಸೇರಿದ್ದಾಗ ಮಹಾವಿಷ್ಣು ತನ್ನ ಪಕ್ಕದಲ್ಲಿಟ್ಟಿದ್ದ ಸುದರ್ಶನ ಚಕ್ರವನ್ನು ಬಾಲಗಣಪಪತಿ ನುಂಗಿ ಬಿಟ್ಟನಂತೆ.ಇದನ್ನು ಗಮನಿಸಿದ ಮಹಾವಿಷ್ಣು ಗೊಂದಲಕ್ಕೀಡಾದ. ಗಣಪತಿಯ ಹೊಟ್ಟೆಯಿಂದ ತನ್ನ ಆಯುಧವನ್ನು ಹೊರಹಾಕಿಸುವ ಬಗೆ ಹೇಗೆ ಎಂಬುದಾಗಿ ಚಿಂತಿಸಿದ.ಅದನ್ನು ಕಕ್ಕಿಬಿಡು ಮಹಾರಾಯ ಎಂಬುದಾಗಿ ಬಗೆ-ಬಗೆಯಲ್ಲಿ ನಿವೇದಿಸಿಕೊಂಡ ವಿಷ್ಣು. ಇಲ್ಲ.. ಗಣಪತಿ...

ಗಣೇಶನ ಹಬ್ಬದ ಭರ್ಜರಿ!

Share Button

ವರ್ಷಕೊಮ್ಮೆ ಅಮ್ಮನ ಜತೆ ತಪ್ಪದೆ ಬಂದು ಭೇಟಿಯಿತ್ತು ಹೋಗುವ ಗಣಪನೆಂದರೆ ನಮಗೆಲ್ಲ ಎಂತದೊ ಪ್ರೀತಿ. ಬೇರೆ ಹಬ್ಬಗಳಲ್ಲಿ ಬಂದು ಹೋಗುವ ನೂರೆಂಟು ದೇವರುಗಳಿಗು ಮಿಗಿಲಾದ ವಿಶೇಷ ಪ್ರೀತಿ ಗಣಪನ ಮೇಲೆ. ಮಿಕ್ಕವರದು ಬಹುತೇಕ ಮನೆಯಲ್ಲಿರುವ ಪೋಟೊ ಅಥವಾ ವಿಗ್ರಹಕ್ಕೆ ಮಾಡುವ ಅಲಂಕಾರ ಪೂಜೆಯಾದರೆ ಗಣಪನ ಪೂಜೆಗೆ ಮಾತ್ರ...

Follow

Get every new post on this blog delivered to your Inbox.

Join other followers: