Tagged: Karighatta

2

ಕರಿಘಟ್ಟದಲ್ಲಿ ಹಸಿರುಕ್ರಾಂತಿ

Share Button

ಆಧುನಿಕ ಜೀವನಶೈಲಿಗೆ  ಒಗ್ಗಿಕೊಂಡ ಜನರಿಗೆ  ತಿಂಗಳಿಗೆ ಒಮ್ಮೆಯಾದರೂ ಭಾನುವಾರದ ರಜಾದಿನದಂದು ಯಾವುದಾದರೂ ಸುಂದರವಾದ ನಿಸರ್ಗದ ಮಡಿಲಿನಲ್ಲಿ ಚಾರಣ ಕೈಗೊಳ್ಳಬೇಕು ಅಥವಾ ಯಾವುದಾದರೂ ದೇವಾಲಯಕ್ಕೆ ಭೇಟಿ ಕೊಡಬೇಕು ಎನಿಸುತ್ತದೆ.   ಬಹಳಷ್ಟು ಸಂದರ್ಭಗಳಲ್ಲಿ ‘ಹಸಿರೇ ಉಸಿರು, ಕಾಡಿದ್ದರೆ ನಾಡು’ ಎಂಬ ಮಾತನ್ನು ಹೇಳುತ್ತಿರುತ್ತೇವೆ ಅಥವಾ ಕೇಳುತ್ತಿರುತ್ತೇವೆ. ಆದರೆ ಇದನ್ನು ಅನುಷ್ಟಾನಕ್ಕೆ...

6

‘ಕರಿ’ಘಟ್ಟವನ್ನು ಹಸಿರುಬೆಟ್ಟವನ್ನಾಗಿಸೋಣ

Share Button

  ಭಾನುವಾರ (19/11/2017), ಮೈಸೂರಿನ ಯೂಥ್ ಹಾಸ್ಟೆಲ್ಸ್ ಅಸೋಸಿಯೇಷನ್ ಇಂಡಿಯಾದ ವತಿಯಿಂದ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕರಿಘಟ್ಟ ಬೆಟ್ಟಕ್ಕೆ ಪುಟ್ಟ ಚಾರಣ ಹಾಗೂ ಶ್ರಮದಾನದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸ್ಥಳೀಯರಾದ ಶ್ರೀ ರಮೇಶ್ ಅವರು ಕರಿಘಟ್ಟದಲ್ಲಿ  ಸ್ವಯಂಪ್ರೇರಿತರಾಗಿ  ಸಸಿಗಳನ್ನು ನೆಟ್ಟು, ನೀರೆರೆದು ಪೋಷಿಸಿದ್ದಾರೆ. ಇತ್ತೀಚೆಗೆ ಅವರ ಸಾರ್ಥಕ ಶ್ರಮದ  ಬಗ್ಗೆ...

Follow

Get every new post on this blog delivered to your Inbox.

Join other followers: