Tagged: Swattcha bharata

3

ಸ್ವಚ್ಛ ಭಾರತವನ್ನು ಮರೆತೆವೇ ನಾವು?

Share Button

ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿ ಭಾಷಣ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತಕ್ಕಾಗಿ ಕರೆಕೊಟ್ಟಿದ್ದರು.2019ರಲ್ಲಿ ನಾವು ಮಹಾತ್ಮ ಗಾಂಧೀಜಿಯವರ ನೂರೈವತ್ತನೇ ಜಯಂತಿಯನ್ನು ಆಚರಿಸಲಿದ್ದೇವೆ.ಆ ವೇಳೆಗೆ ಬಾಪೂಜಿ ಕಂಡಿದ್ದ ಸ್ವಚ್ಛ ಭಾರತದ ಕನಸು ನನಸಾಗಬೇಕು.ನಮ್ಮ ಗಲ್ಲಿ,ನಮ್ಮ ಬೀದಿ,ನಮ್ಮ ಮೊಹಲ್ಲಾ,ನಮ್ಮ ಶಾಲೆ,ನಮ್ಮ ಊರು ಸ್ವಚ್ಛತೆಯಿಂದ ಕಂಗೊಳಿಸಬೇಕು.ಅದಕ್ಕಾಗಿ ರಾಷ್ಟ್ರದ...

Follow

Get every new post on this blog delivered to your Inbox.

Join other followers: